• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕಾಂಗ್ರೆಸ್ ನಾಯಕರಿಗೆ ಟ್ವೀಟ್ ಡಿಲೀಟ್ ಮಾಡುವಂತೆ ಸೂಚಿಸಿದ ದೆಹಲಿ ಹೈ ಕೋರ್ಟ್‌

ಪ್ರತಿಧ್ವನಿ by ಪ್ರತಿಧ್ವನಿ
July 29, 2022
in ದೇಶ, ರಾಜಕೀಯ
0
ಕಾಂಗ್ರೆಸ್ ನಾಯಕರಿಗೆ ಟ್ವೀಟ್ ಡಿಲೀಟ್ ಮಾಡುವಂತೆ ಸೂಚಿಸಿದ ದೆಹಲಿ ಹೈ ಕೋರ್ಟ್‌
Share on WhatsAppShare on FacebookShare on Telegram

ಕೇಂದ್ರ ಸಚಿವೆ ಸ್ಮೃತಿ ಇರಾನಿ ಪುತ್ರಿ ಗೋವಾದಲ್ಲಿ ನಡೆಸುತ್ತಿದ್ದಾರೆ ಎನ್ನಲಾದ ರೆಸ್ಟೋ ಬಾರ್ಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿ ಆರೋಪಿಸಿದ ಮೂವರು ಕಾಂಗ್ರೆಸ್ ನಾಯಕರಿಗೆ 24 ಗಂಟೆಗಳಲ್ಲಿ ಟ್ವೀಟ್ ಡಿಲೀಟ್ ಮಾಡುವಂತೆ ನ್ಯಾಯಾಲಯ ಸೂಚಿಸಿದೆ.

ADVERTISEMENT

ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಕಾಂಗ್ರೆಸ್ ನಾಯಕರಾದ ಪವನ್ ಖೇರಾ, ಜೈರಾಮ್ ರಮೇಶ್ ಹಾಗೂ ನೆಟ್ಟಾ ಡಿಸೋಜಾರಿಗೆ ಆಗಷ್ಟ್ 18ರಂದು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.

ಒಂದು ವೇಳೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕರು ಡಿಲೀಟ್ ಮಾಡಲು ನಿರಾಕರಿಸಿದರೆ ಸಾಮಾಜಿಕ ಮಾಧ್ಯಮವೇ ಅದನ್ನು ಡಿಲೀಟ್ ಮಾಡಬೇಕಾಗುತ್ತದೆ ಎಂದು ನಾಯಾಲಯ ಹೇಳಿದೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಔಪಚಾರಿಕವಾಗಿ ಉತ್ತರಿಸುವಂತೆ ನ್ಯಾಯಾಲಯ ಸೂಚಿಸಿದೆ.

ಈ ಕುರಿತು ಟ್ವೀಟ್ ಮಾಡಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ನ್ಯಾಯಾಲಯದ ಮುಂದೆ ನಾವು ಸತ್ಯವನ್ನು ತಿಳಿಸುತ್ತೇವೆ. ಸಚಿವೆ ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ ಎಂದು ಆದೇಶದ ನಂತರ ಸಂಸದ ಜೈರಾಮ್ ರಮೇಶ್ ಪ್ರತಿಕ್ರಿಯಿಸಿದ್ದಾರೆ.

The Delhi High Court has issued notice asking us to formally reply to the case filed by Smriti Irani. We look forward to presenting the facts before the court. We will challenge and disprove the spin being put out by Ms. Irani.

— Jairam Ramesh (@Jairam_Ramesh) July 29, 2022

ಕಳೆದ ವಾರ ಕಾಂಗ್ರೆಸ್ ನಾಯಕರುಗಳು ವಿಶೇಷ ಸುದ್ದಿಗೋಷ್ಠಿ ನಡೆಸಿ ಸ್ಮೃತಿ ಇರಾನಿ ಪುತ್ರಿ ಗೋವಾದಲ್ಲಿ ಅಕ್ರಮ ರೆಸ್ಟೋ ಬಾರ್ ನಡೆಸುತ್ತಿರುವುದಾಗಿ ಆರೋಪಿಸಿದ್ದರು.

ಇದಕ್ಕೆ ಪ್ರತಿಯಾಗಿ ಸಚಿವೆ ಆರೋಪ ಮಾಡಿದ ಕಾಂಗ್ರೆಸ್ ನಾಯಕರಿಗೆ ನೋಟಿಸ್ ನೀಡಿದ್ದು ಬೇಷರತ್ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದರು.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ನರೇಗಾ ಯೋಜನೆ : ಕೇಂದ್ರದಿಂದ ರಾಜ್ಯಗಳಿಗೆ 4,720 ಕೋಟಿ ರೂ. ಬಾಕಿ : ರಾಜ್ಯಸಭೆಗೆ ವರದಿ ಸಲ್ಲಿಕೆ

Next Post

ಬೊಮ್ಮಾಯಿ ಅತ್ಯಂತ ದುರ್ಬಲ ಮುಖ್ಯಮಂತ್ರಿ: ಸಿದ್ದರಾಮಯ್ಯ ಅಸಮಾಧಾನ

Related Posts

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ
Top Story

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

by ಪ್ರತಿಧ್ವನಿ
August 30, 2026
0

ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಪರಿಶೀಲಿಸಿ, ಸೂಕ್ತ ಶಿಫಾರಸುಗಳನ್ನು ಮಾಡಲು ರಾಜ್ಯ ಸರ್ಕಾರವು ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ...

Read moreDetails
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

August 28, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
Next Post
ರಾಜ್ಯದಲ್ಲಿ 150 ಸ್ಥಾನ ಗೆಲ್ಲುವುದು ನಮ್ಮ ಗುರಿ: ಸಿದ್ದರಾಮಯ್ಯ

ಬೊಮ್ಮಾಯಿ ಅತ್ಯಂತ ದುರ್ಬಲ ಮುಖ್ಯಮಂತ್ರಿ: ಸಿದ್ದರಾಮಯ್ಯ ಅಸಮಾಧಾನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada