• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೇಂದ್ರದಿಂದ ರಾಷ್ಟ್ರ ಲಾಂಛನದ ಸಿಂಹಗಳ ಮುಖಛರ್ಯೆ ಬದಲು : ಅಶೋಕ ಪಿಲ್ಲರ್ ಮೇಲಿನ ರಾಷ್ಟ್ರ ಲಾಂಛನ ಬದಲಿಸಲು ಪಾಲಿಕೆ ಸಿದ್ಧತೆ!

ಪ್ರತಿಧ್ವನಿ by ಪ್ರತಿಧ್ವನಿ
July 29, 2022
in ಕರ್ನಾಟಕ
0
ಕೇಂದ್ರದಿಂದ ರಾಷ್ಟ್ರ ಲಾಂಛನದ ಸಿಂಹಗಳ ಮುಖಛರ್ಯೆ ಬದಲು : ಅಶೋಕ ಪಿಲ್ಲರ್ ಮೇಲಿನ ರಾಷ್ಟ್ರ ಲಾಂಛನ ಬದಲಿಸಲು ಪಾಲಿಕೆ ಸಿದ್ಧತೆ!
Share on WhatsAppShare on FacebookShare on Telegram

ಇತ್ತೀಚೆಗಷ್ಟೇ ಪ್ರಧಾನಿ ಮೋದಿಯವರು ನೂತನ ಸಂಸತ್‌ ಭವನದ ಮೇಲೆ ನೂತನ ರಾಷ್ಟ್ರಯ ಲಾಂಛನವನ್ನು ಅನಾವರಣ ಮಾಡಿದ್ದರು. ಅದರೆ ಕೇಂದ್ರ ಸರ್ಕಾರದ ಹೊಸ ಲಾಂಛನ ಈಗ ನಮ್ಮ ಸಿಲಿಕಾನ್ ಸಿಟಿಗೂ ಎಂಟ್ರಿ ಕೊಡೋದಕ್ಕೆ ಸಿದ್ಧವಾಗಿದೆ. ಅಶೋಕ ಪಿಲ್ಲರ್ ಮೇಲಿರುವ ನಾಲ್ಕು ಸಿಂಹಗಳ ಮುಖವನ್ನು ಒಳಗೊಂಡ ರಾಷ್ಟ್ರೀಯ ಲಾಂಛನದ ‘ಸ್ವರೂಪ’ ರಾಜಧಾನಿಯಲ್ಲಿ ಬದಲಾಗಲಿದೆ.

ADVERTISEMENT

ರಾಜ್ಯದಲ್ಲೂ ರಾಷ್ಟ್ರ ಲಾಂಛನದಲ್ಲಿರುವ ಸಿಂಹಗಳ ಮುಖಛರ್ಯೆ ಬದಲು !

ಸಂಸತ್ ಭವನದ ಮೇಲೆ ರಾಷ್ಟ್ರ ಲಾಂಛನದಲ್ಲಿ ಕೇಂದ್ರ ಸರ್ಕಾರದ ಬದಲಾವಣೆ ವಿಚಾರ ಈಗ ಬೆಂಗಳೂರಿಗೂ ತಟ್ಟಿದೆ. ಈ ಮೊದಲು ರಾಷ್ಟ್ರ ಲಾಂಛನದಲ್ಲಿ ಸಿಂಹದ ಬಾಯಿ ಮುಚ್ಚಿದ ಮಾದರಿಯಲ್ಲಿತ್ತು. ಕೇಂದ್ರ ಸರ್ಕಾರ ಸಿಂಹ ಘರ್ಜಿಸುವ ರೀತಿಯಲ್ಲಿ ಬದಲಾಯಿಸಿ ಲೋಕಾರ್ಪಣೆ ಮಾಡಿದೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ಇರುವ ರಾಷ್ಟ್ರಲಾಂಛನದಲ್ಲಿರುವ ಸಿಂಹಗಳ ಮುಖಛರ್ಯೆ ಬದಲಾವಣೆಗೆ ಬಿಬಿಎಂಪಿ ಗುಪ್ತ್ ಗುಪ್ತ್ ಆಗಿ ಸಿದ್ದತೆ ಮಾಡಿಕೊಳ್ಳುತ್ತಿದೆ.

ಜಯನಗರದ ಅಶೋಕ ಪಿಲ್ಲರ್ ಲಾಂಛನ ಬದಲಾವಣೆಗೆ ಬಿಬಿಎಂಪಿ ಸಿದ್ಧತೆ !

ಬೆಂಗಳೂರಿನ ಜಯನಗರದ ಅಶೋಕ ಪಿಲ್ಲರ್ ನಲ್ಲಿರುವ ರಾಷ್ಟ್ರ ಲಾಂಛ ಮೈಸೂರು ಸಂಸ್ಥಾನದ ಮಹಾರಾಜ ಶ್ರೀಮಜ್ಜಯಚಾಮರಾಜ ಒಡೆಯರ್ ಬಹದ್ದೂರ್ ಸ್ಥಾಪಿಸಿದರು. 1948 ಆಗಸ್ಟ್ 20 ರಂದು ಅಶೋಕ ಪಿಲ್ಲರ್ ಮೇಲೆ ರಾಷ್ಟ್ರ ಲಾಂಛನದ ಮೇಲೆ ಲೋಕಾರ್ಪಣೆ ಮಾಡಲಾಗಿತ್ತು.ಸ್ವಾತಂತ್ರ್ಯ ಸಿಕ್ಕ ಮರುವರ್ಷವೇ ಮೈಸೂರು ಸಂಸ್ಥಾನದಿಂದ ಜಯನಗರದಲ್ಲಿ ಈ ಪಿಲ್ಲರ್ ಸ್ಥಾಪಿಸಿದ್ದು, ಇದೀಗ ಬರೋಬ್ಬರಿ 71 ವರ್ಷಗಳ ಬಳಿಕ ಅಶೋಕ ಸ್ಥಂಭದ ಮೇಲಿನ ರಾಷ್ಟ್ರ ಲಾಂಛನದಲ್ಲಿ ಬದಲಾವಣೆ ಮಾಡೋದಕ್ಕೆ ಬಿಬಿಎಂಪಿ ಒಳಗೊಳಗೇ ಸಿದ್ದತೆ ನಡೆಸುತ್ತಿದೆ. ಸದ್ಯ ಗಂಭೀರ ಮುಖಭಾವವಿದ್ದ ಅಶೋಕಸ್ತಂಭದ ಸಿಂಹಗಳ ಮುಖವನ್ನೂ ಬದಲಾಯಿಸಿ ಸಿಂಹಗಳು ಬಾಯ್ದೆರದು ಕೋರೆಹಲ್ಲುಗಳನ್ನು ಪ್ರದರ್ಶಿಸುವ ರಾಷ್ಟ್ರಲಾಂಛನ ನಿರ್ಮಾಣ ಮೊಡೋದಕ್ಕೆ ಮುಂದಾಗಿದೆ. ಈ ಬಗ್ಗೆ ಬಿಬಿಎಂಪಿ ಅಯುಕ್ತರು ಪ್ರತಿಕ್ರಿಯಿಸಿದ್ದು, ಇನ್ನೂ ಅಧಿಕೃತವಾಗಿ ನಮಗೆ ಅದೇಶ ಬಂದಿಲ್ಲ. ಅದೇಶ ಬಂದ ನಂತರ ಎಲ್ಲಾ ರಾಜ್ಯಗಳಲು ಬದಲಾಯಿಸಿದ ಹಾಗೆ ನಾವು ಕೂಡ ಬದಲಾಯಿಸ್ತಿವಿ ಅಂತ ತಿಳಿಸಿದರು.

ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ನಗರದಲ್ಲಿನ ರಾಷ್ಟ್ರ ಲಾಂಛನ ಬದಲಿಸಲು ಮುಂದಾದ ಬಿಬಿಎಂಪಿ !

ಸಂಸತ್ ಭವನದ ಮೇಲೆ ರಾಷ್ಟ್ರ ಲಾಂಛನದಲ್ಲಿ ಕೇಂದ್ರ ಸರ್ಕಾರದ ಬದಲಾವಣೆ ವಿಚಾರವಾಗಿ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿ, ಬಿಜೆಪಿ ಸರ್ಕಾರ ಹಿಟ್ಲರ್ ರೀತಿಯಲ್ಲಿ ಕಾನೂನು ತರ್ತಿದೆ. ಬಿಬಿಎಂಪಿ ಗುಪ್ತ್ ಗುಪ್ತ್ ಆಗಿ ಅಶೋಕ ಪಿಲ್ಲರ್ ಮೇಲಿರುವ ಲಾಂಛನದ ಸಿಂಹಗಳ ಮುಖಛರ್ಯೆ ಬದಲಿಸಲು ಪಾಲಿಕೆ ಹೊರಟಿದೆ. ಹಳೆ ಪಾರಂಪರಿಕ ಕಟ್ಟಡಗಳು. ಪಿಲ್ಲರ್ ಗಳನ್ನು ಕೆಡವಿ ತಮ್ಮಗೆ ಇಷ್ಟವಾದ ಬದಲಾವಣೆ ಮಾಡ್ತಿದೆ ಅಂತ ಬಿಬಿಎಂಪಿ ಕಾಂಗ್ರೆಸ್ ನಾಯಕ ಅಬ್ದುಲ್ ವಾಜೀದ್ ಅಕ್ರೋಶ ವ್ಯಕ್ತಪಡಿಸಿದರು. ಒಟ್ಟಾರೆ ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಅನಾವರಣ ಮಾಡಿರುವ ಲಾಂಛನ ನಮ್ಮ ಬೆಂಗಳೂರಿಗೂ ಕಾಲಿಡಲಿದ್ದೂ, ಇದಕ್ಕೆ ಬಿಬಿಎಂಪಿ ಕೂಡ ಒಳಗೊಳಗೆ ಸಿದ್ದತೆ ನಡೆದಿದೆ. ಇತ್ತ ಪಾರಂಪರಿಕ ಕಟ್ಟಡ, ಗೋಪುರ, ಸ್ಥಂಭ ಅನ್ನೋ ಹೆಸರಿಗೆ ಅರ್ಥ ಇಲ್ಲದಂತೆ ಅಗೋದಂತೂ ಗ್ಯಾರಂಟಿ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ!

Next Post

ಲಾಠಿ ಚಾರ್ಜ್‌ ಮಾಡಿದ್ದಕ್ಕೆ ಬೆಳ್ಳಾರೆ, ಸುಬ್ರಹ್ಮಣ್ಯ ಠಾಣಾ ಪೊಲೀಸರ ವರ್ಗ!

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
Next Post
ಲಾಠಿ ಚಾರ್ಜ್‌ ಮಾಡಿದ್ದಕ್ಕೆ ಬೆಳ್ಳಾರೆ, ಸುಬ್ರಹ್ಮಣ್ಯ ಠಾಣಾ ಪೊಲೀಸರ ವರ್ಗ!

ಲಾಠಿ ಚಾರ್ಜ್‌ ಮಾಡಿದ್ದಕ್ಕೆ ಬೆಳ್ಳಾರೆ, ಸುಬ್ರಹ್ಮಣ್ಯ ಠಾಣಾ ಪೊಲೀಸರ ವರ್ಗ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada