• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

PFI ನಿಷೇಧಿಸಿ : ಧಾರ್ಮಿಕ ಮುಖ್ಯಸ್ಥರ ಸಭೆಯಲ್ಲಿ ನಿರ್ಣಯ – ಈ ಕುರಿತು NSA ಅಜಿತ್ ದೋವಲ್ ಹೇಳಿದ್ದೇನು?

ಪ್ರತಿಧ್ವನಿ by ಪ್ರತಿಧ್ವನಿ
July 30, 2022
in ದೇಶ
0
PFI ನಿಷೇಧಿಸಿ : ಧಾರ್ಮಿಕ ಮುಖ್ಯಸ್ಥರ ಸಭೆಯಲ್ಲಿ ನಿರ್ಣಯ – ಈ ಕುರಿತು NSA ಅಜಿತ್ ದೋವಲ್ ಹೇಳಿದ್ದೇನು?
Share on WhatsAppShare on FacebookShare on Telegram

ಧರ್ಮ ಮತ್ತು ಸಿದ್ಧಾಂತದ ಹೆಸರಿನಲ್ಲಿ ಶಾಂತಿ-ಸೌಹಾರ್ದತೆ ಕದಡುವ ಮತ್ತು ಅಶಾಂತಿ ಸೃಷ್ಟಿಸುವ ಷಡ್ಯಂತ್ರಗಳ ವಿರುದ್ಧ ರಾಷ್ಟ್ರವು ಎಚ್ಚರಿಕೆಯಿಂದ ಇರಬೇಕು ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಇಂದು ಎಚ್ಚರಿಸಿದ್ದಾರೆ.

ADVERTISEMENT

ದೆಹಲಿಯಲ್ಲಿ ಅಖಿಲ ಭಾರತ ಸೂಫಿ ಸಜ್ಜದನಾಶಿನ್ ಕೌನ್ಸಿಲ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ  ದೋವಲ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಧಾರ್ಮಿಕ ಮುಖಂಡರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಶಾಂತಿ ಮತ್ತು ಏಕತೆ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳಲು ಭಾಗವಹಿಸಿದ್ದರು. ಸಭೆಯ ನಂತರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಅಥವಾ PFI ಯಂತಹ “ವಿಭಜಕ ಕಾರ್ಯಸೂಚಿಯನ್ನು ಅನುಸರಿಸುತ್ತಿರುವ” ಸಂಘಟನೆಗಳನ್ನು ನಿಷೇಧಿಸುವಂತೆ ನಿರ್ಣಯ ಕೈಗೊಂಡಿದ್ದಾರೆ.

“ಕೆಲವು ಶಕ್ತಿಗಳು  ಭಾರತದ ಪ್ರಗತಿಯನ್ನು ಹಾಳುಮಾಡುವ ವಾತಾವರಣವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿವೆ. ಅವರು ಧರ್ಮ ಮತ್ತು ಸಿದ್ಧಾಂತದ ಹೆಸರಿನಲ್ಲಿ ಕ್ರೌರ್ಯ ಮತ್ತು ಘರ್ಷಣೆಯನ್ನು ಸೃಷ್ಟಿಸುತ್ತಿದ್ದಾರೆ ಮತ್ತು ಇದು ದೇಶದ ಹೊರಗೆ ಕೂಡ ಹರಡುತ್ತಿದ್ದು ಇಡೀ ದೇಶದ ಮೇಲೆ ಪರಿಣಾಮ ಬೀರುತ್ತಿದೆ” ಎಂದು ದೋವಲ್ ಹೇಳಿದರು.

“ನಮ್ಮ ದೇಶ ಇಂದು ಪ್ರಗತಿಯತ್ತ ಸಾಗುತ್ತಿದೆ. ಪಟ್ಟಭದ್ರ ಹಿತಾಸಕ್ತಿಯ ಕೆಲವು ಜನರು ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ. ನಾವೆಲ್ಲರೂ ಸೌಹಾರ್ದತೆ ಮತ್ತು ಶಾಂತಿಗಾಗಿ ಜತೆಯಾಗಿ ಕೆಲಸ ಮಾಡಬೇಕು ಹಾಗೂ ನಮ್ಮ ದೇಶವನ್ನು ಒಗ್ಗಟ್ಟಿನಿಂದ ಇರಿಸುವಂತಹ ಸಾಮಾನ್ಯ ಭಾವನೆಯನ್ನು ಹೊಂದಿರಬೇಕು” ಎಂದಿದ್ದಾರೆ.

ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಅವರು ಟಿವಿಯಲ್ಲಿ ಪ್ರವಾದಿ ಮುಹಮ್ಮದ್ ಕುರಿತು ಅವಹೇಳಕಾರಿ ಹೇಳಿಕೆ ನೀಡಿ ವಿವಾದಕ್ಕೀಡಾಗಿ ಎರಡು ತಿಂಗಳ ನಂತರ ರಾಷ್ಟ್ರೀಯ ಭದ್ರತಾ ಸಲಹೆಗಾರರಿಂದ ಈ ​​ಎಚ್ಚರಿಕೆ ಬಂದಿದೆ. ಈ ಒಂದು ವಿವಾದ ಇದು ಗಲ್ಫ್ ರಾಷ್ಟ್ರಗಳು ಸಹ  ಖಂಡಿಸಿದ್ದವು.

ಮಾಧ್ಯಮಗಳಿಗೆ ಬಿಡುಗಡೆಯಾದ ಸಭೆಯ ಒಟ್ಟು ಎಂಟು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. “ನಮ್ಮ ನಾಗರಿಕರ ಮಧ್ಯೆ ಭಿನ್ನಾಭಿಪ್ರಾಯ ಸೃಷ್ಟಿಸುವ ಹಾಗೂ ವಿಭಜನೀಯ ಕಾರ್ಯಸೂಚಿ ಹೊಂದಿರುವ ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸುವ ಪಿಎಫ್‌ಐ ಮತ್ತು ಅಂತಹ ಇತರೆ ಸಂಘಟನೆಗಳನ್ನು ನಿಷೇಧಿಸಬೇಕು ಮತ್ತು ನಮ್ಮ ದೇಶದ ಕಾನೂನಿನ ಪ್ರಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅದೇ ಸಮಯದಲ್ಲಿ, ಯಾವುದೇ ವಿಧಾನದ ಮೂಲಕ ಸಮುದಾಯಗಳ ನಡುವೆ ದ್ವೇಷವನ್ನು ಹರಡುವ ಸಾಕ್ಷ್ಯದೊಂದಿಗೆ ಯಾವುದೇ ವ್ಯಕ್ತಿ ಅಥವಾ ಸಂಘಟನೆಯು ತಪ್ಪಿತಸ್ಥರೆಂದು ಕಂಡುಬಂದರೆ ಕಾನೂನಿನ ನಿಬಂಧನೆಗಳ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ನಾವು ಬಲವಾಗಿ ಶಿಫಾರಸು ಮಾಡುತ್ತೇವೆ,” ಎಂದು ನಿರ್ಣಯ ತೆಗೆದುಕೊಳ್ಳಲಾಗಿದೆ.

Tags: BJPCongress PartyCovid 19NSA ಅಜಿತ್ ದೋವಲ್ಎಚ್ ಡಿ ಕುಮಾರಸ್ವಾಮಿಕೋವಿಡ್-19ಧಾರ್ಮಿಕ ಮುಖ್ಯಸ್ಥರುನರೇಂದ್ರ ಮೋದಿಪಿಎಫ್‌ಐಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಬೆಂಗಳೂರು: ಬಾಲ್ಕನಿಯಿಂದ ಬಿದ್ದು 12 ವರ್ಷದ ಬಾಲಕ ದುರ್ಮರಣ

Next Post

ಟಿವಿಯಲ್ಲಿ ಬರೋದಕ್ಕೆ ಬಿಜೆಪಿ ಯುವ ಮೋರ್ಚಾದವರು ರಾಜೀನಾಮೆ ನಾಟಕ ಆಡ್ತಿದ್ದಾರೆ : ಸಿದ್ದೇಶ್ವರ

Related Posts

Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
0

ಹೊಸ ಲುಕ್‌ನಲ್ಲಿ ಧನಂಜಯ್….666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದ ಧನಂಜಯ್ ಫಸ್ಟ್‌ ಲುಕ್‌ 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾ ತನ್ನ ಘೋಷಣೆಯಿಂದಲೇ ಡಾ. ಶಿವರಾಜ್‌ಕುಮಾರ್ (Dr...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಟಿವಿಯಲ್ಲಿ ಬರೋದಕ್ಕೆ ಬಿಜೆಪಿ ಯುವ ಮೋರ್ಚಾದವರು ರಾಜೀನಾಮೆ ನಾಟಕ ಆಡ್ತಿದ್ದಾರೆ : ಸಿದ್ದೇಶ್ವರ

ಟಿವಿಯಲ್ಲಿ ಬರೋದಕ್ಕೆ ಬಿಜೆಪಿ ಯುವ ಮೋರ್ಚಾದವರು ರಾಜೀನಾಮೆ ನಾಟಕ ಆಡ್ತಿದ್ದಾರೆ : ಸಿದ್ದೇಶ್ವರ

Please login to join discussion

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada