• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಕಾಮನ್ ವೆಲ್ತ್: ಜುಡೊದಲ್ಲಿ ಬೆಳ್ಳಿ ಪದಕ ಗೆದ್ದ ಸುಶೀಲಾದೇವಿ

Any Mind by Any Mind
August 1, 2022
in ಕ್ರೀಡೆ
0
ಕಾಮನ್ ವೆಲ್ತ್: ಜುಡೊದಲ್ಲಿ ಬೆಳ್ಳಿ ಪದಕ ಗೆದ್ದ ಸುಶೀಲಾದೇವಿ
Share on WhatsAppShare on FacebookShare on Telegram

ಭಾರತದ ಸುಶೀಲಾದೇವಿ ಲಿಕ್ಮಡಮ್ ಕಾಮನ್ ವೆಲ್ತ್ ಕ್ರೀಡಾಕೂಟದ ಜುಡೊ ಸ್ಪರ್ಧೆಯ ಫೈನಲ್ ನಲ್ಲಿ ಸೋಲುಂಡು ಬೆಳ್ಳಿ ಪದಕಕ್ಕೆ ತೃಪ್ತರಾದರು. ಈ ಮೂಲಕ ಕಾಮನ್ ವೆಲ್ತ್ ನಲ್ಲಿ 2ನೇ ಪದಕ ಗೆದ್ದ ಸಾಧನೆ ಮಾಡಿದರು.

ADVERTISEMENT

ಸೋಮವಾರ ನಡೆದ ವನಿತೆಯರ 48ಕೆಜಿ ವಿಭಾಗದ ಫೈನಲ್ ನಲ್ಲಿ ಸುಶೀಲಾದೇವಿ ದಕ್ಷಿಣ ಆಫ್ರಿಕಾದ ವೈಟ್ ಬೋಯಿ ವಿರುದ್ಧ ಸೋಲುಂಡರು.

4 ನಿಮಿಷಗಳ ಪಂದ್ಯದಲ್ಲಿ ಇಬ್ಬರೂ 0-0ಯಿಂದ ಸಮಾನ ಸ್ಥಾನ ಪಡೆದಿದ್ದರಿಂದ ಗೋಲ್ಡನ್ ಪಾಯಿಂಟ್ ಗಾಗಿ ನಡೆದ ಹೋರಾಟದಲ್ಲಿ ಸುಶೀಲಾದೇವಿ ನಿರಾಸೆ ಅನುಭವಿಸಿದರು. ಗಾಸ್ಕೊ ಕಾಮನ್ ವೆಲ್ತ್ ನಲ್ಲಿ ಕೂಡ ಬೆಳ್ಳಿ ಪದಕ ಗೆದ್ದಿದ್ದ ಸುಶೀಲಾದೇವಿ ಚಿನ್ನದಂತಹ ಅವಕಾಶ ಕಳೆದುಕೊಂಡು ಬೆಳ್ಳಿ ಪದಕಕ್ಕೆ ತೃಪ್ತರಾದರು.

ಇದಕ್ಕೂ ಮುನ್ನ ನಡೆದ ಸೆಮಿಫೈನಲ್ ನಲ್ಲಿ ಮಾರಿಷಸ್ ನ ಪ್ರಿಸ್ಕೆಲಾ ಮೊರ್ನಾಡ್ ವಿರುದ್ಧ ರೋಚಕ ಜಯ ಸಾಧಿಸಿ ಫೈನಲ್ ಗೆ ಲಗ್ಗೆ ಹಾಕಿದ್ದರು.

Previous Post

ಭಾರೀ ಮಳೆಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಜಲಾವೃತ : ದೇವಸ್ಥಾನಕ್ಕೆ ಭೇಟಿ ನೀಡದಂತೆ ಡಿಸಿ ಸೂಚನೆ!

Next Post

Digital News and Time Supervision

Related Posts

ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!
ಕ್ರೀಡೆ

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

by ಪ್ರತಿಧ್ವನಿ
May 11, 2026
0

2026ರ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಹೀನಾಯ ಪ್ರದರ್ಶನ ನೀಡಿದ್ದು, ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿದೆ. ಆರ್‌ಸಿಬಿ ವಿರುದ್ಧದ ಸೋಲಿನೊಂದಿಗೆ ಮುಂಬೈ ತಂಡ ಪ್ಲೇಆಫ್ ರೇಸ್‌ನಿಂದ ಅಧಿಕೃತವಾಗಿ...

Read moreDetails
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

May 8, 2026
“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

May 7, 2026
ಐಪಿಎಲ್‌ಗೆ ಕುಸಿತದ ಸಂಕೇತ: ಟಿಆರ್‌ಪಿ, ವೀಕ್ಷಕರು ಮತ್ತು ಜಾಹೀರಾತುಗಳಲ್ಲೂ ಇಳಿಕೆ! ಕಾರಣವೇನು ?

ಐಪಿಎಲ್‌ಗೆ ಕುಸಿತದ ಸಂಕೇತ: ಟಿಆರ್‌ಪಿ, ವೀಕ್ಷಕರು ಮತ್ತು ಜಾಹೀರಾತುಗಳಲ್ಲೂ ಇಳಿಕೆ! ಕಾರಣವೇನು ?

May 5, 2026
Next Post

Digital News and Time Supervision

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada