• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಮೈಸೂರಿನಲ್ಲಿ ಅಪ್ಪು ಆಂಬುಲೆನ್ಸ್‌ ಗೆ ಚಾಲನೆ ನೀಡಿದ ನಟ ಪ್ರಕಾಶ್‌ ರಾಜ್!

Any Mind by Any Mind
August 6, 2022
in ಸಿನಿಮಾ
0
ಮೈಸೂರಿನಲ್ಲಿ ಅಪ್ಪು ಆಂಬುಲೆನ್ಸ್‌ ಗೆ ಚಾಲನೆ ನೀಡಿದ ನಟ ಪ್ರಕಾಶ್‌ ರಾಜ್!
Share on WhatsAppShare on FacebookShare on Telegram

ನಟ ಪುನೀತ್‌ ರಾಜ್‌ ಕುಮಾರ್‌ ಹೆಸರಿನಲ್ಲಿ ನಟ ಪ್ರಕಾಶ್ ರಾಜ್‌ ನೇತೃತ್ವದಲ್ಲಿ ಡೋನೆಷನ್ ಆಫ್ ಅಪ್ಪು ಎಕ್ಸ್‌ ಪ್ರೆಸ್‌ ಗೆ ಮೈಸೂರಲ್ಲಿ ಚಾಲನೆ ದೊರೆಯಿತು.

ADVERTISEMENT

ಮೈಸೂರಿನ ಮಿಷನ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಸ್ ಐ ಹೋಲ್ಡ್ಸ್ ವರ್ತ್ ಮೆಮೊರಿಯಲ್ (ಮಿಷನ್) ಆಸ್ಪತ್ರೆ ಹಾಗೂ ಪ್ರಕಾಶ್ ರಾಜ್ ಫೌಂಡೇಶನ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬುಲೆನ್ಸ್ ಲೋಕಾರ್ಪಣೆ ಮಾಡಲಾಯಿತು.

ಬಳಿಕ ಮಾತನಾಡಿದ ಪ್ರಕಾಶ್‌ ರಾಜ್‌,  ಅಪ್ಪು ಅಗಲಿದಾಗ ಇಡೀ ರಾಜ್ಯ ನೋವು ಅನುಭವಿಸಿ, ಅನಾಥ ಭಾವನೆ ಕಂಡು ಬಂದಿತು. ಇದುವರೆವಿಗೂ ಆತನ ಅಗಲಿಕೆ ಬಗ್ಗೆ ಮಾತನಾಡಲಾರದಷ್ಟು ದುಖಃ, ನೋವು ಇತ್ತು. ಅವರನ್ನು ಕೇವಲ ಒಂದೆರಡು ಚಿತ್ರಗಳ ಬಾಂಧವ್ಯ ಅಷ್ಟೇ ಅಲ್ಲ. ನಾಲ್ಕನೇ ವರ್ಷದಲ್ಲಿ ರಾಷ್ಟ್ರಪತಿ ಪದಕದಿಂದ ಹಿಡಿದು ಸಾಯುವವರೆಗಿ‌ನ ಕೊನೆಯಲ್ಲೂ ಅವರು ಮಾಡಿದ ಅನನ್ಯ ಸಾಧ್ಯ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದರು.

ಅವರ ಸಾಧನೆ ಮತ್ತೊಂದಷ್ಟು ದಿನ ರಾಜ್ಯಕ್ಕೆ ಅಗತ್ಯವಾಗಿತ್ತು. ಕೋವಿಡ್ ನಲ್ಲಿ ನನ್ನ ಕಾರ್ಯನೋಡಿ ರಾಜ್ ಕುಮಾರ್ ಫೌಂಡೇಶನ್ ನಿಂದ 2 ಲಕ್ಷವನ್ನು ನೀಡಿದ್ದರೂ ಎಲ್ಲಿಯೂ ಹೇಳಿಕೊಳ್ಳಲಿಲ್ಲ. ಆ ವ್ಯಕ್ತಿ ಇದ್ದಿದ್ದಾಗ ಮಾಡುವ ಕೆಲಸವನ್ನು ನಾವು ಮಾಡಿದಾಗಲಲ್ಲವೇ ಆ ವ್ಯಕ್ತಿಯನ್ನು ಜೀವಂತವಾಗಿ ಇರಿಸಲು ಸಾಧ್ಯವೇ ಎಂದು ಅವರು ಪ್ರಶ್ನಿಸಿದರು.

ಬಡವರಿಗಾಗಿ ಕೆಲಸ ಮಾಡುತ್ತಿರುವ ಶತಮಾನ ಪೂರೈಸಿರುವ ಮಿಷನ್ ಆಸ್ಪತ್ರೆಗೆ ಅಂಬುಲೆನ್ಸ್ ಇದನ್ನು ಕೊಡುಗೆ ನೀಡಲು ಮಾಡಲಾಯಿತು. ಇದು ಕೇವಲ ಆರಂಭ ಅಷ್ಟೇಯಾಗಿದ್ದು, ಅಪ್ಪು ಹೆಸರಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಅಪ್ಪು ಹೆಸರಿನ ಅಂಬುಲೆನ್ಸ್ ನೀಡಬೇಕೆಂಬ ದ್ಯೇಯವಿದೆ. ಇದರೊಟ್ಟಿಗೆ ಈ ಆಸ್ಪತ್ರೆ ಆವರಣದಲ್ಲಿ ಬ್ಲಡ್ ಬ್ಯಾಂಕ್ ನಿರ್ಮಾಣಕ್ಕೆ ಆಸ್ಪತ್ರೆ ಜಾಗ ಕೊಡಲು ಒಪ್ಪಿದ್ದಾರೆ. ಅದನ್ನು ಮಾಡಲು ನಿಶ್ಚಿಯಿಸಿದ್ದೇವೆ. ಆ ಮೂಲಕ ಸಮಾಜಮುಖಿ ಕೆಲಸವನ್ನು ನಾವು ಮಾಡುವ ಮೂಲಕ ಅವರನ್ನು ಜೀವಂತವಾಗಿ ಇರಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

Tags: appuMysorePratidhvanipuneeth rajkumar
Previous Post

ಕಾಮನ್‌ ವೆಲ್ತ್‌ 10 ಕಿ.ಮೀ. ನಡಿಗೆ ಸ್ಪರ್ಧೆಯಲ್ಲಿ ಬೆಳ್ಳಿ ಗೆದ್ದ ಪ್ರಿಯಂಕಾ!

Next Post

ಉಪ ರಾಷ್ಟ್ರಪತಿ ಚುನಾವಣೆ ಮತದಾನ ಮುಕ್ತಾಯ : ಸಂಜೆ 6 ಗಂಟೆಯಿಂದ ಮತಏಣಿಕೆ!

Related Posts

ಬಿಗ್‌ ಬಾಸ್‌ನಲ್ಲಿ ಗಿಲ್ಲಿಗೆ ಅನ್ಯಾಯ..? ಕಿಚ್ಚ ಸುದೀಪ್‌, ವಾಹಿನಿ ವಿರುದ್ಧ ಸಿಡಿದೆದ್ದ ಕನ್ನಡಿಗರು..!
Top Story

ಬಿಗ್‌ ಬಾಸ್‌ನಲ್ಲಿ ಗಿಲ್ಲಿಗೆ ಅನ್ಯಾಯ..? ಕಿಚ್ಚ ಸುದೀಪ್‌, ವಾಹಿನಿ ವಿರುದ್ಧ ಸಿಡಿದೆದ್ದ ಕನ್ನಡಿಗರು..!

by ಪ್ರತಿಧ್ವನಿ
January 12, 2026
0

ಬಿಗ್‌ ಬಾಸ್‌ ಕನ್ನಡ ಸೀಸನ್‌ 12(Bigg Boss Kannada 12)  ಈಗ ಫಿನಾಲೆ ಹಂತಕ್ಕೆ ಕಾಲಿಟ್ಟಿದೆ. ಆದರೆ ಫಿನಾಲೆಗೂ ಮುನ್ನವೇ ವೀಕ್ಷಕರ ನಡುವೆ ಭಾರೀ ಚರ್ಚೆ, ಆಕ್ರೋಶ...

Read moreDetails
BBK 12: ಸೂರಜ್ ಸಿಂಗ್‌ಗೆ ಬಿಗ್‌ ಆಫರ್‌: ಧಾರಾವಾಹಿಗೆ ಎಂಟ್ರಿ ಕೊಟ್ಟ ಬಿಗ್ ಬಾಸ್ ಸ್ಪರ್ಧಿ

BBK 12: ಸೂರಜ್ ಸಿಂಗ್‌ಗೆ ಬಿಗ್‌ ಆಫರ್‌: ಧಾರಾವಾಹಿಗೆ ಎಂಟ್ರಿ ಕೊಟ್ಟ ಬಿಗ್ ಬಾಸ್ ಸ್ಪರ್ಧಿ

January 11, 2026
BBK12: ಬಿಗ್‌ ಬಾಸ್‌ ಮನೆಗೆ ಹೈವೋಲ್ಟೇಜ್‌ ಎಂಟರ್‌ಟೈನ್‌ಮೆಂಟ್‌ ತಂದ ಗಿಲ್ಲಿ ಆಟದ ಗುಟ್ಟೇನು..?

BBK12: ಬಿಗ್‌ ಬಾಸ್‌ ಮನೆಗೆ ಹೈವೋಲ್ಟೇಜ್‌ ಎಂಟರ್‌ಟೈನ್‌ಮೆಂಟ್‌ ತಂದ ಗಿಲ್ಲಿ ಆಟದ ಗುಟ್ಟೇನು..?

January 10, 2026
BBK 12: ರಘು, ಗಿಲ್ಲಿ ಜೊತೆ ರಕ್ಷಿತಾ ಆಪ್ತತೆ ವಿವಾದ: ಸುದೀಪ್‌ ನಡೆಗೆ ವೀಕ್ಷಕರ ಅಸಮಾಧಾನ

BBK 12: ರಘು, ಗಿಲ್ಲಿ ಜೊತೆ ರಕ್ಷಿತಾ ಆಪ್ತತೆ ವಿವಾದ: ಸುದೀಪ್‌ ನಡೆಗೆ ವೀಕ್ಷಕರ ಅಸಮಾಧಾನ

January 10, 2026
Toxic: ಟೀಸರ್‌ನಲ್ಲಿ ಹಸಿಬಿಸಿ ದೃಶ್ಯ: ಯಶ್ ʼಟಾಕ್ಸಿಕ್ʼ ಸಿನಿಮಾ ವಿರುದ್ಧ ದೂರು..!

Toxic: ಟೀಸರ್‌ನಲ್ಲಿ ಹಸಿಬಿಸಿ ದೃಶ್ಯ: ಯಶ್ ʼಟಾಕ್ಸಿಕ್ʼ ಸಿನಿಮಾ ವಿರುದ್ಧ ದೂರು..!

January 10, 2026
Next Post
ಉಪ ರಾಷ್ಟ್ರಪತಿ ಚುನಾವಣೆ ಮತದಾನ ಮುಕ್ತಾಯ : ಸಂಜೆ 6 ಗಂಟೆಯಿಂದ ಮತಏಣಿಕೆ!

ಉಪ ರಾಷ್ಟ್ರಪತಿ ಚುನಾವಣೆ ಮತದಾನ ಮುಕ್ತಾಯ : ಸಂಜೆ 6 ಗಂಟೆಯಿಂದ ಮತಏಣಿಕೆ!

Please login to join discussion

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
Top Story

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ
Top Story

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada