• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಲವ್ 360ಗೆ ಶುಭ ಹಾರೈಸಿದ ಡಾ. ಶಿವರಾಜ್‌ಕುಮಾರ್‌

ಪ್ರತಿಧ್ವನಿ by ಪ್ರತಿಧ್ವನಿ
August 7, 2022
in ಸಿನಿಮಾ
0
ಲವ್ 360ಗೆ ಶುಭ ಹಾರೈಸಿದ ಡಾ. ಶಿವರಾಜ್‌ಕುಮಾರ್‌
Share on WhatsAppShare on FacebookShare on Telegram

ಕೃಷ್ಣನ್ ಲವ್ ಸ್ಟೋರಿ ಖ್ಯಾತಿಯ ಶಶಾಂಕ್ ನಿರ್ದೇಶನದ ಜೊತೆಗೆ ನಿರ್ಮಾಣ ಮಾಡಿರುವ ಬಹು ನಿರೀಕ್ಷಿತ ಚಿತ್ರ ಲವ್ 360 ಟ್ರೇಲರ್ ಅನ್ನು ಕರುನಾಡ ಚಕ್ರವರ್ತಿ ಡಾ.ಶಿವರಾಜ್‌ಕುಮಾರ್‌ ಬಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ADVERTISEMENT

ಇನ್ನು ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಶಿವಣ್ಣ ಶಶಾಂಕ್ ನನ್ನ ಅಚ್ಚುಮೆಚ್ಚಿನ ನಿರ್ದೇಶಕ ನಾನು ಅವರ ನಿರ್ದೇಶನದ ಚಿತ್ರಗಳಲ್ಲಿ ನಟಿಸಬೇಕಿತ್ತು. ಆದರೆ, ಕಾರಣಾಂತರಗಳಿಂದ ಅದು ಆಗಿಲ್ಲ ಮುಂದಿನ ದಿನಗಳಲ್ಲಿ ನಮ್ಮಿಬ್ಬರ ಕಾಂಬಿನೇ಼ನ್ನಲ್ಲಿ ಚಿತ್ರ ಬರುತ್ತದೆ ಎಂದಿದ್ದಾರೆ.

ಅರ್ಜುನ್ ಜನ್ಯ ಸಂಗೀತ ನೀಡುರವ ಹಾಡುಗಳು ಮುದ ನೀಡುತ್ತವೆ ಸಿದ್ ಶ್ರೀರಾಮ್ ಹಾಡಿರುವ ಜಗವೇ ನೀನು ಗೆಳತಿಯೇ ನನ್ನ ಅಚ್ಚುಮೆಚ್ಚಿನ ಹಾಡು ನಾಯಕ, ನಾಯಕಿ ಎಲ್ಲರು ಚೆನ್ನಾಗಿ ನಟಿಸಿದ್ದಾರೆ ಎಂದು ಚಿತ್ರ ತಂಡದ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ನಮ್ಮ #Love360 ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ್ದಕ್ಕೆ ಹೃದಯಪೂರ್ವಕ ನಮನಗಳು ಅಣ್ಣ.. @NimmaShivanna @ArjunJanyaMusic @aanandaaudio @Rachana_Inder #ShashankCinemass pic.twitter.com/wZXadS2MMu

— Shashank (@Shashank_dir) August 3, 2022

ನಿರ್ದೇಶಕ ಶಶಾಂಕ್ ಮಾತನಾಡಿ ಇದೇ ಆಗಷ್ಟ್ 19ರಂದು ನಮ್ಮ ಚಿತ್ರ ರಾಜ್ಯದ್ಯಂತ 150ಕ್ಕು ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆಗೆ ಬರಲಿದೆ KRG ಸ್ಟೂಡಿಯೋಸ್ ಸಂಸ್ಥೆಯವರು ನಮ್ಮ ಚಿತ್ರದ ವಿತರಣೆಯ ಜವಬ್ದಾರಿಯನ್ನು ಹೊತ್ತಿದ್ದಾರೆ ಎಂದು ಹೇಳಿದ್ದಾರೆ.

ಹೊಸ ಪ್ರತಿಭೆ ಪ್ರವೀಣ್ಗೆ ಜೋಡಿಯಾಗಿ ಲವ್ ಮಾಕ್ಟೇಲ್ ಖ್ಯಾತಿಯ ರಚನಾ ಇಂದರ್ ಜೊತೆಯಾಗಿದ್ದಾರೆ. ಶಶಾಂಕ್ ನಿರ್ದೇಶನದ ಜೊತೆಗೆ ನಿರ್ಮಾಣದ ಜವಬ್ದಾರಿಯನ್ನು ಹೊತ್ತಿದ್ದು ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ.

Tags: Covid 19ಕರೋನಾಕೋವಿಡ್-19
Previous Post

ದೆಹಲಿಯಲ್ಲಿ ಬೀಡು ಬಿಟ್ಟ ಮಹಾ ಸಿಎಂ – ಡಿಸಿಎಂ

Next Post

ಕಾಮನ್‌ವೆಲ್ತ್ ; ಟ್ರಿಪಲ್ ಜಂಪ್‌ನಲ್ಲಿ ಬೆಳ್ಳಿ ಗೆದ್ದ ಭಾರತದ ಅಬ್ದುಲ್ಲಾ ಅಬೂಬಕ್ಕರ್

Related Posts

ರಾಜಮೌಳಿ – ಮಹೇಶ್‍ ಬಾಬು ಹೊಸ ಚಿತ್ರ ‘ವಾರಣಾಸಿ : ರಾಮೋಜಿ ಫಿಲಂ ಸಿಟಿಯಲ್ಲಿ ಅದ್ದೂರಿ ಟೀಸರ್ ಅನಾವರಣ..
ಸಿನಿಮಾ

ರಾಜಮೌಳಿ – ಮಹೇಶ್‍ ಬಾಬು ಹೊಸ ಚಿತ್ರ ‘ವಾರಣಾಸಿ : ರಾಮೋಜಿ ಫಿಲಂ ಸಿಟಿಯಲ್ಲಿ ಅದ್ದೂರಿ ಟೀಸರ್ ಅನಾವರಣ..

by ಪ್ರತಿಧ್ವನಿ
November 16, 2025
0

ರಾಜಮೌಳಿ – ಮಹೇಶ್‍ ಬಾಬು ಹೊಸ ಚಿತ್ರ ‘ವಾರಣಾಸಿ.. ಹೈದರಾಬಾದ್‍ನ ರಾಮೋಜಿ ಫಿಲಂ ಸಿಟಿಯಲ್ಲಿ ಟೀಸರ್ ಅನಾವರಣ.. ಅದ್ದೂರಿ ಸಮಾರಂಭದಲ್ಲಿ 50 ಸಾವಿರಕ್ಕೂ ಹೆಚ್ಚಿನ ಜನರು ಭಾಗಿ.....

Read moreDetails
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

ಲೈಂಗಿಕ‌ ಕಿರುಕುಳ ಆರೋಪ: ಬಂಧನವಾಗಿದ್ದ ಅರವಿಂದ್ ರೆಡ್ಡಿಗೆ ಜಾಮೀನು

November 15, 2025
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

ನಟಿಗೆ ಕಿರುಕುಳ ಆರೋಪ: ವಿಚಾರಣೆ ವೇಳೆ ಅರವಿಂದ್ ರೆಡ್ಡಿ ಹೇಳಿದ್ದೇನು..?

November 15, 2025
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ ರೆಡ್ಡಿ ಅರೆಸ್ಟ್‌

November 15, 2025
ಹೊಸಬರ ಚಿತ್ರಕ್ಕೆ ಶ್ರೀಮುರಳಿ ಸಾಥ್: ದಿ ಟಾಸ್ಕ್ ಸಿನಿಮಾದ ಟ್ರೇಲರ್ ರಿಲೀಸ್

ಹೊಸಬರ ಚಿತ್ರಕ್ಕೆ ಶ್ರೀಮುರಳಿ ಸಾಥ್: ದಿ ಟಾಸ್ಕ್ ಸಿನಿಮಾದ ಟ್ರೇಲರ್ ರಿಲೀಸ್

November 14, 2025
Next Post
ಕಾಮನ್‌ವೆಲ್ತ್ ; ಟ್ರಿಪಲ್ ಜಂಪ್‌ನಲ್ಲಿ ಬೆಳ್ಳಿ ಗೆದ್ದ ಭಾರತದ ಅಬ್ದುಲ್ಲಾ ಅಬೂಬಕ್ಕರ್

ಕಾಮನ್‌ವೆಲ್ತ್ ; ಟ್ರಿಪಲ್ ಜಂಪ್‌ನಲ್ಲಿ ಬೆಳ್ಳಿ ಗೆದ್ದ ಭಾರತದ ಅಬ್ದುಲ್ಲಾ ಅಬೂಬಕ್ಕರ್

Please login to join discussion

Recent News

Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada