• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮೀಸಲಾತಿಗಾಗಿ ಹೋರಾಟ ನಡೆಸುವ ದಿನಗಳು ದೂರವುಳಿದಿಲ್ಲ : ಜಿ.ಟಿ.ದೇವೇಗೌಡ

ಪ್ರತಿಧ್ವನಿ by ಪ್ರತಿಧ್ವನಿ
August 8, 2022
in ಕರ್ನಾಟಕ, ರಾಜಕೀಯ
0
ಮೀಸಲಾತಿಗಾಗಿ ಹೋರಾಟ ನಡೆಸುವ ದಿನಗಳು ದೂರವುಳಿದಿಲ್ಲ : ಜಿ.ಟಿ.ದೇವೇಗೌಡ
Share on WhatsAppShare on FacebookShare on Telegram

ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೇಗೌಡ ಆಗ್ರಹಿಸಿದ್ದಾರೆ. ಪರಿಶಿಷ್ಟ ಪಂಗಡಕ್ಕೆ ಶೇ.೭.೫ ರಷ್ಟು ಮೀಸಲಾತಿ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮೀಜಿಗಳು ನಡೆಸುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ.ದೇವೇಗೌಡ ಅವರು ಬೆಂಬಲ ಸೂಚಿಸಿದ್ದಾರೆ.

ADVERTISEMENT

ಈ ವೇಳೆ ಮಾತನಾಡಿದ ಜಿಟಿಡಿ, ಪರಿಶಿಷ್ಟ ಪಂಗಡಕ್ಕೆ ನ್ಯಾಯಯುತವಾದ ಮೀಸಲಾತಿ ಕೊಡಲು ಸಾಧ್ಯವಾಗದಿದ್ದರೆ ಎಲ್ಲ ವರ್ಗದ ಮೀಸಲಾತಿಯನ್ನು ರದ್ದುಗೊಳಿಸಿ, ಅನ್ಯಾಯಕ್ಕೆ ಒಳಗಾಗಿರುವ ಬಡತನ ರೇಖೆಯಡಿಯಲ್ಲಿ ಬರುವ ಎಲ್ಲಾ ವರ್ಗದವರಿಗೂ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿದ್ದಾರೆ.

ಸ್ವಾಮೀಜಿ ಅವರ ಈ ಹೋರಾಟ ನ್ಯಾಯಯುತವಾಗಿದೆ. ಪರಿಶಿಷ್ಟ ಪಂಗಡದವರಿಗೆ ಅನ್ಯಾಯವಾಗಿದೆ. ಅದನ್ನು ವಿರೋಧಿಸಿ ಸ್ವಾಮೀಜಿಗಳು ೬ ತಿಂಗಳಿAದ ನಿರಂತವಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅನ್ಯಾಯದ ವಿರುದ್ಧ ಹೋರಾಡುವುದೇ ಅವರ ಶಕ್ತಿ. ಸಮುದಾಯದವರಿಗೆ ಸಾಮಾಜಿಕ ನ್ಯಾಯ, ಶಿಕ್ಷಣ, ಉದ್ಯೋಗ್ಯ ಹಾಗೂ ಸಮಾನತೆಗಾಗಿ ಸ್ವಾಮೀಜಿಗಳು ಮಾಡುತ್ತಿರುವ ಹೋರಾಟವನ್ನು ಯಾರೂ ನಿರ್ಲಕ್ಷ್ಯ ಮಾಡುವಂತಿಲ್ಲ. ಪಕ್ಷಾತೀತವಾಗಿ ಈ ಹೋರಾಟಕ್ಕೆ ಬೆಂಬಲ ಸೂಚಿಸುವ ಮೂಲಕ ಹೋರಾಟಕ್ಕೆ ನಮ್ಮ ಅಳಿಲು ಸೇವೆ ಸಲ್ಲಿಸಬೇಕು. ಶೇ.೭.೫ ಮೀಸಲಾತಿ ಸಿಗುವವರೆಗೂ ಹೋರಾಟ ಮಾಡಲೇಬೇಕು, ಸರ್ಕಾರ ಮೀಸಲಾತಿಯನ್ನು ಜಾರಿಗೊಳಿಸಲೇಬೇಕು ಎಂದಿದ್ದಾರೆ.

ದಾಸ್ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದ್ದರು, ಅವರ ನೀಡಿರುವ ವರದಿಯನ್ನು ಪರಿಶೀಲಿಸುವ ಅವಶ್ಯಕತೆಯಿಲ್ಲ. ಅವರು ಸಂವಿಧಾನವನ್ನು ಅಧ್ಯಯನ ಮಾಡಿದ್ದಾರೆ. ಸಂಶೋಧನೆ ಮಾಡಿದ್ದಾರೆ. ಹೀಗಾಗಿ ಅವರ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಆದರೆ ಆ ವರದಿಯನ್ನು ಜಾರಿಗೊಳಿಸುವಲ್ಲಿ ವೆಫಲ್ಯತೆ ಕಾಣುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮೀಸಲಾತಿ ಕೊಡದಿದ್ದರೆ ಮುಂದಿನ ದಿನಗಳಲ್ಲಿ ಪರಿಶಿಷ್ಟ ಜಾತಿ ಸೇರಿದಂತೆ ಎಲ್ಲ ಸಮುದಾಯವರು ಹೋರಾಟ ನಡೆಸುವ ದಿನಗಳು ದೂರವುಳಿದಿಲ್ಲ. ಈ ಕೂಡಲೇ ಮೀಸಲಾತಿ ಜಾರಿಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಾನು ಜಿಲ್ಲಾ ಪರಿಷತ್ ನಲ್ಲಿದ್ದ ಸಂದರ್ಭದಲ್ಲಿ ದೆಹಲಿಗೆ ನಿಯೋಗದೊಂದಿಗೆ ತೆರಳಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಗೆ ಮನವಿ ಸಲ್ಲಿಸಿದ್ದೆ. ದೇವೇಗೌಡರು ಸಹ ಅಂದಿನ ಪ್ರಧಾನಿಯಾಗಿದ್ದ ಚಂದ್ರಶೇಖರ್ ಅವರೊಂದಿಗೆ ಮಾತನಾಡಿ ಅದನ್ನು ಜಾರಿಗೊಳಿಸಿದರು. ಆದರೆ ಸಂಪೂರ್ಣವಾಗಿ ರಾಜ್ಯಾದ್ಯಂತ ಜಾರಿಗೆ ಬರದಿದ್ದ ಸಂದರ್ಭದಲ್ಲಿ ಇತ್ತೀಚೆಗೆ ಸಂಸದ ಪ್ರತಾಪ್ ಸಿಂಹ ಹಾಗೂ ಸಚಿವ ಶ್ರೀರಾಮುಲು ಸೇರಿದಂತೆ ಹಲವಾರು ಮುಖಂಡರು ಹೋರಾಟ ಮಾಡಿ ತಳವಾರ ಹಾಗೂ ಪರಿವಾರದಲ್ಲಿದ್ದ ತಾರತಮ್ಯವನ್ನು ಸರಿಪಡಿಸಿರುವುದನ್ನು ಇದೇ ಸಂದರ್ಭದಲ್ಲಿ ಸ್ಮರಿಸಿ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಹಾರ; ಮೈತ್ರಿಯಲ್ಲಿ ಬಿರುಕು, ಸೋನಿಯಾ ಜೊತೆ ಮಾತುಕತೆ ನಡೆಸಿದ ನಿತೀಶ್

Next Post

ಉಚಿತ ಶಿಕ್ಷಣ ವಿರುದ್ಧ ಇರುವವರು ದೇಶದ್ರೋಹಿಗಳು: ಅರವಿಂದ್‌ ಕೇಜ್ರಿವಾಲ್‌

Related Posts

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
0

ಬೆಂಗಳೂರು, ಜನವರಿ 13: MNREGA ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು....

Read moreDetails
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

January 13, 2026
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

January 13, 2026
Next Post
ಉಚಿತ ಶಿಕ್ಷಣ ವಿರುದ್ಧ ಇರುವವರು ದೇಶದ್ರೋಹಿಗಳು: ಅರವಿಂದ್‌ ಕೇಜ್ರಿವಾಲ್‌

ಉಚಿತ ಶಿಕ್ಷಣ ವಿರುದ್ಧ ಇರುವವರು ದೇಶದ್ರೋಹಿಗಳು: ಅರವಿಂದ್‌ ಕೇಜ್ರಿವಾಲ್‌

Please login to join discussion

Recent News

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?
Top Story

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

by ಪ್ರತಿಧ್ವನಿ
January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?
Top Story

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

by ಪ್ರತಿಧ್ವನಿ
January 13, 2026
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು
Top Story

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada