• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ವೇದಿಕೆ ಮೇಲೆ ಚಾಕು ಇರಿತಕ್ಕೊಳಗಾದ ಸಲ್ಮಾನ್ ರಶ್ದಿ ಸ್ಥಿತಿ ಗಂಭೀರ, ಕಣ್ಣು ಕಳೆದುಕೊಳ್ಳುವ ಸಾಧ್ಯತೆ!

ಪ್ರತಿಧ್ವನಿ by ಪ್ರತಿಧ್ವನಿ
August 13, 2022
in ವಿದೇಶ
0
ವೇದಿಕೆ ಮೇಲೆ ಚಾಕು ಇರಿತಕ್ಕೊಳಗಾದ ಸಲ್ಮಾನ್ ರಶ್ದಿ ಸ್ಥಿತಿ ಗಂಭೀರ, ಕಣ್ಣು ಕಳೆದುಕೊಳ್ಳುವ ಸಾಧ್ಯತೆ!
Share on WhatsAppShare on FacebookShare on Telegram

ADVERTISEMENT

ದಶಕಗಳಿಂದ ಉಗ್ರಗಾಮಿಗಳಿಂದ ಜೀವ ಬೆದರಿಕೆ ಎದುರಿಸುತ್ತಿರುವ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಪಶ್ಚಿಮ ನ್ಯೂಯಾರ್ಕ್‌ನಲ್ಲಿ 15 ರಿಂದ 20 ಬಾರಿ ಚೂರಿಯಿಂದ ಇರಿಯಲಾಗಿದೆ. ನಿಗದಿಯಾಗಿದ್ದ ಉಪನ್ಯಾಸದ ವೇದಿಕೆ ಮೇಲೆಯೇ ಚಾಕು ಇರಿತಕ್ಕೊಳಗಾಗಿರುವ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರನ್ನು ಸುರಕ್ಷಿತವಾಗಿ ಏರ್ ಲಿಫ್ಟ್ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೇಖಕ ಸಲ್ಮಾನ್ ರಶ್ದಿ ಆರೋಗ್ಯ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಆಸ್ಪತ್ರೆ ಮೂಲಗಳ ಪ್ರಕಾರ ಸಲ್ಮಾನ್ ರಶ್ದಿ ಅವರ ತೋಳಿನಲ್ಲಿ ನರಗಳು ತುಂಡಾಗಿದ್ದು, ಅವರ ಯಕೃತ್ತಿಗೆ ಹಾನಿಯಾಗಿದೆ. ಕಣ್ಣುಗಳಿಗೆ ಗಂಭೀರ ಹಾನಿಯಾಗಿದ್ದು, ಕಣ್ಣುಗಳು ಶಾಶ್ವತವಾಗಿ ಕಾರ್ಯನಿರ್ವಹಿಸದೇ ಇರಬಹುದು ಎಂಬ ಆತಂಕಕಾರಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಅಮೆರಿಕದ ಲೇಖಕ ಆಂಡ್ರ್ಯೂ ವೈಲಿ ಮಾಹಿತಿ ಹಂಚಿಕೊಂಡಿದ್ದು, ಸಲ್ಮಾನ್ ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆಯಿದ್ದು, ಅವರ ತೋಳಿನ ನರಗಳು ತುಂಡಾಗಿದೆ. ಚಾಕು ಇರಿತದಿಂದಾಗಿ ಗಂಭೀರವಾಗಿ ಹಾನಿಯಾಗಿದೆ ಎಂದಿದ್ದಾರೆ.

ಷಟೌಕ್ವಾ ಇನ್‌ಸ್ಟಿಟ್ಯೂಟ್‌ನ ವೇದಿಕೆಯ ಮೇಲೆ ಆಯೋಜಕರು ರಶ್ದಿ ಅವರನ್ನು ಭಾಷಣಕ್ಕೆ ಆಹ್ವಾನಿಸುತ್ತಿದ್ದಂತೆಯೇ ಅಪರಿಚಿತ ವ್ಯಕ್ತಿ ರಶ್ದಿ ಅವರಿಗೆ ಚಾಕುವಿನಿಂದ ಇರಿದನು. ತಕ್ಷಣವೇ ರಶ್ದಿ ನೆಲಕ್ಕೆ ಕುಸಿದುಬಿದ್ದರು. ಹಲ್ಲೆಕೋರನನ್ನು ಬಂಧಿಸಲಾಗಿದೆ.

ಸಲ್ಮಾನ್ ರಶ್ದಿ ಅವರು ಬರೆದಿರುವ ‘ದ ಸಟಾನಿಕ್ ವರ್ಸೆಸ್’ ಕೃತಿಯು 1988ರಲ್ಲಿ ಇರಾನ್‌ನಲ್ಲಿ ನಿಷೇಧಕ್ಕೊಳಗಾಗಿದೆ. ಹಲವು ಮುಸ್ಲಿಮರು ಈ ಕೃತಿಯಲ್ಲಿ ಧರ್ಮನಿಂದನೆಯ ಅಂಶಗಳಿವೆ ಎಂದು ಆರೋಪಿಸಿದ್ದರು. ರಶ್ದಿ ಅವರ ಹತ್ಯೆಗೆ ಆಗ ಫತ್ವಾ ಹೊರಡಿಸಲಾಗಿತ್ತು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

‘ಬೆಂಗಳೂರಿನಲ್ಲಿ ಮಳೆಗಾಲದಲ್ಲಿ ಮಳೆಗಿಂತ ಮನೆ ಬೀಳುವುದೇ ಹೆಚ್ಚು’; ಬಿಬಿಎಂಪಿಯಿಂದ ಸರ್ವೇ

Next Post

ಹರ್ ಘರ್ ತಿರಂಗ ಅಭಿಯಾನ ಬಹಿಷ್ಕರಿಸಲು ಯತಿ ನರಸಿಂಹಾನಂದ್ ಕರೆ

Related Posts

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
0

ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿರುವ ನಟಿಯರಲ್ಲಿ ಖುಷಿ ಮುಖರ್ಜಿ (Khushi Mukherjee) ಕೂಡ ಒಬ್ಬರು. ಸದಾ ತುಂಡುಡುಗೆ ತೊಟ್ಟು ಸದ್ದು ಮಾಡುತ್ತಿರುವ ಬೆಡಗಿ ಎಂದೇ ಹೇಳಬಹುದು. ಇದೀಗ...

Read moreDetails
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

July 1, 2025
Next Post
ಹರ್ ಘರ್ ತಿರಂಗ ಅಭಿಯಾನ ಬಹಿಷ್ಕರಿಸಲು ಯತಿ ನರಸಿಂಹಾನಂದ್ ಕರೆ

ಹರ್ ಘರ್ ತಿರಂಗ ಅಭಿಯಾನ ಬಹಿಷ್ಕರಿಸಲು ಯತಿ ನರಸಿಂಹಾನಂದ್ ಕರೆ

Please login to join discussion

Recent News

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada