• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಬೆಂಗಳೂರಲ್ಲಿ ರಸ್ತೆಗಿಳಿಯಲಿವೆ 300 E-BUS!

ಪ್ರತಿಧ್ವನಿ by ಪ್ರತಿಧ್ವನಿ
August 13, 2022
in ಕರ್ನಾಟಕ
0
ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಬೆಂಗಳೂರಲ್ಲಿ ರಸ್ತೆಗಿಳಿಯಲಿವೆ 300 E-BUS!
Share on WhatsAppShare on FacebookShare on Telegram

ಬೆಂಗಳೂರು ಜನರ‌ ಜೀವನಾಡಿ ಬಿಎಂಟಿಸಿಯಲ್ಲಿ ಪರಿಸರ ಸ್ನೇಹಿ ಬಸ್ ಗಳ ಸಂಖ್ಯೆ ಹೆಚ್ಚಾಗ್ತಿದೆ. ಈಗಾಗಲೇ ಮೊದಲ ಹಂತದಲ್ಲಿ ಎಲೆಕ್ಟ್ರಿಕ್ ಬಸ್ ಕಾರ್ಯಾರಂಭ ಮಾಡುತ್ತಿವೆ. ಇದೀಗ ಮತ್ತೆ 300 ಬಸ್ ಗಳು ಸ್ವಾತಂತ್ರ್ಯ ದಿನದಿಂದ ರಸ್ತೆಗಿಳಿಯಲಿವೆ.

ADVERTISEMENT

ಆಗಸ್ಟ್ 14ರಂದು ಚಾಲನೆ ನೀಡಲಿರುವ ಸಿಎಂ ಬೊಮ್ಮಾಯಿ

ಬೆಂಗಳೂರು ಮಹಾನಗರದ ಜನರ ಜೀವನಾಡಿ ಬಿಎಂಟಿಸಿ ನಿಗಮ ತನ್ನ 25ನೇ ವರ್ಷ ಪೂರೈಕೆ ಹಿನ್ನೆಲೆ ತನ್ನ ಪ್ರಯಾಣಿಕರಿಗೆ ಉಚಿತ ಸೇವೆ ನೀಡ್ತಿರೋದು‌ ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಧರ್ಭದಲ್ಲೇ ಕೇಂದ್ರ ಸರ್ಕಾರದ ಫೇಮ್ 2 ಅಡಿ 300 ಎಲೆಕ್ಟ್ರಿಕ್ ಬಸ್ ಗಳನ್ನ ರಸ್ತೆಗಿಳಿಸುತ್ತಿದೆ. ಇದೇ ಆಗಸ್ಟ್ 14 ರಂದು 75 ಬಸ್ ಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಇನ್ನೊಂದು ತಿಂಗಳಲ್ಲಿ ಉಳಿದ 230 ಬಸ್ ಗಳ ಸೇವೆ ಲಭ್ಯವಾಗಲಿದೆ.

ಸ್ವಾತಂತ್ರ್ಯ ದಿನದಿಂದ 300 BMTC ಎಲೆಕ್ಟ್ರಿಕ್ ಬಸ್ ಗಳು ರಸ್ತೆಗೆ

ಇನ್ನು ಹೊಸ ಮಾದರಿಯ ಎಲೆಕ್ಟ್ರಿಕ್ ಬಸ್ ಗಳು ಪ್ರತಿ ಕಿ.ಮೀ. ಗೆ 48.95 ರೂ ನಂತೆ ಸ್ವಿಚ್ ಕಂಪನಿ ಟೆಂಡರ್ ಪಡೆದಿದೆ. ಗುತ್ತಿಗೆ ಆಧಾರದ ಮೇಲೆ 300 E ಬಸ್ಸುಗಳನ್ನು ಬಿಎಂಟಿಸಿಗೆ ಒದಗಿಸಲಿದೆ. ಈ ಬಸ್ಸುಗಳಿಗೆ ಟೆಂಡರ್ ಪಡೆದ ಕಂಪನಿಯೇ ಚಾಲಕರನ್ನ ಒದಗಿಸಲಿದೆ. ನಿರ್ವಹಣೆ ಮತ್ತು ಚಾರ್ಜ್ ಮಾಡಲು ಬೇಕಾದ ಮೂಲ ಸೌಕರ್ಯವನ್ನು ಇದೆ ಸಂಸ್ಥೆ ಮಾಡಲಿದೆ. ಸಾಮಾನ್ಯ ಬಿಎಂಟಿಸಿ ಬಸ್ಸುಗಳಲ್ಲಿನ ದರವೇ ಈ ಬಸ್ಸುಗಳಲ್ಲಿ ಇರಲಿವೆ. ಪಾಸ್ ಗಳಿಗೂ ಅನುಮತಿ ಇರಲಿದೆ. ಬಸ್ ಗಳ ಕಲರ್ ಕೂಡ ಪ್ರಯಾಣಿಕರನ್ನ ಆಕರ್ಷಣೆ ಗೊಳಿಸಲಿದೆ.

BMTC ಹೊಸ E ಬಸ್‌ನ ವಿಶೇಷತೆ ಏನು.!?

  • 12 ಮೀಟರ್ ಉದ್ದದ Non-AC ಬಸ್
  • ಈ ಹೊಸ ಬಸ್ಸುಗಳು 41 ಆಸನ ಹೊಂದಿರಲಿದೆ
  • ಒಂದು ಬಾರಿ ಚಾರ್ಜ್ ಮಾಡಿದರೆ 150km ಸಂಚಾರ
  • ಮತ್ತೆ ಚಾರ್ಜ್ ಮಾಡಿದರೆ 75 km ಸಂಚಾರ
  • ಒಟ್ಟು 225 ಕಿ.ಮೀ ಪ್ರಯಾಣ ಈ ಬಸ್ ನಲ್ಲಿ ಮಾಡಬಹುದು

ಒಟ್ಟಾರೆ ಪ್ರಯಾಣಿಕರ ಅನೂಕೂಲಕ್ಕಾಗಿ ಬಿಎಂಟಿಸಿ ಮತ್ತಷ್ಟು ಎಲೆಕ್ಟ್ರಿಕ್ ಬಸ್ ಗಳನ್ನ ರಸ್ತೆಗಿಳಿಸುತ್ತಿದೆ. ಇನ್ಮುಂದೆ ನಗರದ ಬಹುತೇಕ ಕಡೆ ಎಲೆಕ್ಟ್ರಿಕ್ ಬಸ್ ಗಳ ಸಂಚಾರ ಆರಂಭವಾಗಲಿದ್ದು, ವಾಯುಮಾಲಿನ್ಯ ತಡೆಗೂ ಎಲೆಕ್ಟ್ರಿಕ್ ಬಸ್ ಗಳು ಸಹಕಾರಿಯಾಗಲಿವೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

Write My Essay For Me Cheap – Things to Consider Before Hiring a Writing Service

Next Post

ಅಪಾಯಮಟ್ಟದಲ್ಲಿ ಹರಿಯುತ್ತಿರುವ ಯಮುನಾ ನದಿ: ದೆಹಲಿಯಲ್ಲಿ ಕಟ್ಟೆಚ್ಚರ!

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
Next Post
ಅಪಾಯಮಟ್ಟದಲ್ಲಿ ಹರಿಯುತ್ತಿರುವ ಯಮುನಾ ನದಿ: ದೆಹಲಿಯಲ್ಲಿ ಕಟ್ಟೆಚ್ಚರ!

ಅಪಾಯಮಟ್ಟದಲ್ಲಿ ಹರಿಯುತ್ತಿರುವ ಯಮುನಾ ನದಿ: ದೆಹಲಿಯಲ್ಲಿ ಕಟ್ಟೆಚ್ಚರ!

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada