• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಇಂದು ಭಾರತ – ಜಿಂಬಾಬ್ವೆ 2ನೇ ಏಕದಿನ ಪಂದ್ಯ : ಸರಣಿ ವಶಕ್ಕೆ ರಾಹುಲ್ ಪಡೆ ಸಜ್ಜು!

ಪ್ರತಿಧ್ವನಿ by ಪ್ರತಿಧ್ವನಿ
August 20, 2022
in ಕ್ರೀಡೆ
0
ಇಂದು ಭಾರತ – ಜಿಂಬಾಬ್ವೆ 2ನೇ ಏಕದಿನ ಪಂದ್ಯ : ಸರಣಿ ವಶಕ್ಕೆ ರಾಹುಲ್ ಪಡೆ ಸಜ್ಜು!
Share on WhatsAppShare on FacebookShare on Telegram

ADVERTISEMENT

ಜಿಂಬಾಬ್ವೆ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 10 ವಿಕೆಟ್​ಗಳ ಅಮೋಘ ಗೆಲುವು ಕಂಡಿದ್ದ ಟೀಮ್ ಇಂಡಿಯಾ ಇಂದು ಎರಡನೇ ಏಕದಿನ ಆಡಲಿದೆ.

ಭಾರತ ಕ್ರಿಕೆಟ್ ತಂಡ ಇದೀಗ ದ್ವಿತೀಯ ಪಂದ್ಯಕ್ಕೆ ಸಜ್ಜಾಗಿದ್ದು, ಇಂದು ಹರಾರೆ ಸ್ಪೋರ್ಟ್ಸ್ ಕ್ಲಬ್​ನಲ್ಲಿ ಎರಡನೇ ಏಕದಿನ ಆಡಲಿದೆ . ಕೆಎಲ್ ರಾಹುಲ್ ಪಡೆ ಇಂದಿನ ಪಂದ್ಯಕೂಡ ಗೆದ್ದರೆ ಸರಣಿ ವಶಪಡಿಸಿಕೊಂಡ ಸಾಧನೆ ಮಾಡಲಿದೆ.

ಭಾರತದ ಬೌಲಿಂಗ್ ಬಲಿಷ್ಠವಾಗಿದೆ. ದೀರ್ಘ ಕಾಲದ ನಂತರ ಕಣಕ್ಕೆ ಮರಳಿರುವ ಬೌಲರ್ ದೀಪಕ್ ಚಹರ್ ಮೊದಲ ಪಂದ್ಯದಲ್ಲೇ ಮಾರಕ ದಾಳಿ ಸಂಘಟಿಸಿದರು.

ಜಿಂಬಾಬ್ವೆ ತಂಡವು ರಾಹುಲ್ ಬಳಗದ ಬ್ಯಾಟರ್‌ಗಳಿಗೆ ಹಾಗೂ ಬೌಲಿಂಗ್ ಪಡೆಯನ್ನು ಎಚ್ಚರಿಕೆಯಿಂದ ಎದುರಿಸಿದರೆ ಮಾತ್ರ ಗೆಲುವಿನ ಕನಸು ಕಾಣಬಹುದು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಸರ್ಕಾರಿ ಶಾಲೆ ಮಾರಾಟಕ್ಕಿಟ್ಟ ಬೊಮ್ಮಾಯಿ ಸರ್ಕಾರ

Next Post

12 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್; ಇಲ್ಲಿವೆ ಪ್ರಮುಖ ಅಂಶಗಳು

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

April 16, 2026
RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?

ಐಪಿಎಲ್ 2026: ಆರ್‌ಸಿಬಿ ದರ್ಬಾರ್ — ಲಕ್ನೋ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ

April 15, 2026
ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

April 15, 2026
Next Post
12 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್; ಇಲ್ಲಿವೆ ಪ್ರಮುಖ ಅಂಶಗಳು

12 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್; ಇಲ್ಲಿವೆ ಪ್ರಮುಖ ಅಂಶಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada