• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

UPI ಪಾವತಿಗಳ ಮೇಲೆ ಶುಲ್ಕ ವಿಧಿಸಲ್ಲ : ಕೇಂದ್ರ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
August 21, 2022
in ದೇಶ, ವಾಣಿಜ್ಯ
0
UPI ಪಾವತಿಗಳ ಮೇಲೆ ಶುಲ್ಕ ವಿಧಿಸಲ್ಲ : ಕೇಂದ್ರ ಸ್ಪಷ್ಟನೆ
Share on WhatsAppShare on FacebookShare on Telegram

ADVERTISEMENT

UPI ಭಾರತದ ಪಾವತಿ ಪರಿಸರ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಮಾಡಿದೆ. ನಗದು ರಹಿತವಾಗಿ ತಮ್ಮ ಮೊಬೈಲ್‌, ಲ್ಯಾಪ್‌ಟಾಪ್‌ ಮೂಲಕ ಪಾವತಿ ಮಾಡುತ್ತಿರುವ ಗ್ರಾಹಕರಿಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಯುಪಿಐ ಪಾವತಿಗಳಿಗೆ ಶುಲ್ಕ ವಿಧಿಸಲು ಪ್ರಸ್ತಾಪ ಮಾಡಿದೆ ಎಂದು ಮಾಧ್ಯಮಗಳು ವರದಿ ಮಾಡಿತ್ತು. ಇದೀಗಿ ಈ ಕುರಿತು ಕೇಂದ್ರ ಸ್ಪಷ್ಟನೆ ನೀಡಿದೆ.

ಹೌದು, ಈ ಕುರಿತು ಕೇಂದ್ರ ವಿತ್ತ ಸಚಿವಾಲಯ ಭಾನುವಾರ ಟ್ವೀಟ್‌ ಮಾಡಿದ್ದು, ಯುಪಿಐ ವ್ಯವಸ್ಥೆಯಿಂದ ಜನರಿಗೆ ಅನುಕೂಲವಾಗಿದೆ. ಹೀಗಾಗಿ ಯುಪಿಐ ಪಾವತಿಗಳಿಗೆ ಶುಲ್ಕ ವಿಧಿಸಲ್ಲ. ಜತೆಗೆ ಡಿಜಿಟಲ್‌ ಪಾವತಿಯಿಂದ ವಿತ್ತೀಯ ವ್ಯವಸ್ಥೆಯಲ್ಲಿ ಜನರಿಗೆ ಅನುಕೂಲವಾಗಿದೆ ಮುಂದೆಯೂ ಜನಸ್ನೇಹಿ ಡಿಜಿಟಲ್ ಪಾವತಿ ಉತ್ತೇಜಿಸುತ್ತೇವೆ ಎಂದು ಹೇಳಿದೆ.

ಕೆಲ ದಿನಗಳ ಹಿಂದೆ ಆರ್‌ಬಿಐ ಬಿಡುಗಡೆ ಮಾಡಿದ್ದ ಸಲಹಾ ಪತ್ರದಲ್ಲಿ ಗೂಗಲ್‌ ಪೇ, ಫೋನ್‌ ಪೇ ಸೇರಿದಂತೆ ಹಲವು ಆನ್‌ಲೈನ್‌ ವ್ಯವಸ್ಥೆಗಳ ಮೂಲಕ ನಡೆಸುವ ವಹಿವಾಟಿಗೆ ಶುಲ್ಕ ವಿಧಿಸುವ ಬಗ್ಗೆ ಸಾರ್ವಜನಿಕರಿಂದ ಸಲಹೆ ಕೋರಿತ್ತು.

ಯುಪಿಐ ಎಂದರೇನು?

ಯುನಿಫೈಡ್ ಪೇಮೆಂಟ್ ಇಂಟರ್‌ಫೇಸ್ ಅಥವಾ ಏಕೀಕೃತ ಪಾವತಿ ವ್ಯವಸ್ಥೆಯ ಸಂಕ್ಷಿಪ್ತ ರೂಪವೇ ಯುಪಿಐ. ಯಾವುದೇ ಬ್ಯಾಂಕ್ ಖಾತೆ ಹೊಂದಿದವರಿಗೆ ಅವರವರ ಬ್ಯಾಂಕುಗಳ ಹೆಸರಿನಲ್ಲಿ ಮೊಬೈಲ್ ಫೋನ್ ಆಯಪ್ ಆಧಾರಿತ ವಹಿವಾಟು ನಡೆಸುವುದಕ್ಕಾಗಿ ವ್ಯಕ್ತಿಗತ ಯುಪಿಐ ವಿಳಾಸ (ಐಡಿ) ಇರುತ್ತದೆ. ಸರಳವಾಗಿ ಹೇಳಬೇಕಿದ್ದರೆ, ಇದು ವೈಯಕ್ತಿಕ ಇಮೇಲ್ ವಿಳಾಸದಂತೆ. ಮತ್ತೊಬ್ಬರ ಇಮೇಲ್ ವಿಳಾಸ ಗೊತ್ತಿದ್ದರೆ ಹೇಗೆ ಸುಲಭವಾಗಿ ಅವರಿಗೆ ತಕ್ಷಣವೇ ಸಂದೇಶ ಕಳುಹಿಸಬಹುದೋ, ವೈಯಕ್ತಿಕ ಯುಪಿಐ ವಿಳಾಸ ಗೊತ್ತಿದ್ದರೆ ತಕ್ಷಣ ಹಣವನ್ನು ಮೊಬೈಲ್ ಫೋನ್ ಆಯಪ್ ಮೂಲಕ ವರ್ಗಾಯಿಸಬಹುದು. ಇದು ಬ್ಯಾಂಕ್ ಖಾತೆಯಿಂದ ಮತ್ತೊಂದು ಖಾತೆಗೆ ನೇರವಾಗಿ ಮತ್ತು ತತ್‌ಕ್ಷಣ ಹಣ ವರ್ಗಾವಣೆಯಾಗುವ ವ್ಯವಸ್ಥೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಧನಂಜಯ್ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ‘ಹೆಡ್‌ ಬುಷ್’ ಸಾಂಗ್ ಗಿಫ್ಟ್

Next Post

The main advantages of Using an internet Board Reaching Solution

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025
Next Post

The main advantages of Using an internet Board Reaching Solution

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada