• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಇದೇ ಶುಕ್ರವಾರದಿಂದ ರಾಜ್ಯಾದ್ಯಂತ “ಕೌಟಿಲ್ಯ”ನ ಆಗಮನ

ಪ್ರತಿಧ್ವನಿ by ಪ್ರತಿಧ್ವನಿ
August 24, 2022
in ಸಿನಿಮಾ
0
ಇದೇ ಶುಕ್ರವಾರದಿಂದ ರಾಜ್ಯಾದ್ಯಂತ “ಕೌಟಿಲ್ಯ”ನ ಆಗಮನ
Share on WhatsAppShare on FacebookShare on Telegram

ಬಿಗ್ ಬಾಸ್ ಓಟಿಟಿಯಲ್ಲಿ ಪಾಲ್ಗೊಂಡಿದ್ದ ನಟ, ರಾಜಕಾರಣಿ ಅರ್ಜುನ್ ರಮೇಶ್ ನಾಯಕನಾಗಿ ನಟಿಸಿರುವ “ಕೌಟಿಲ್ಯ” ಚಿತ್ರ ಆಗಸ್ಟ್ 26 ರಂದು ಬಿಡುಗಡೆಯಾಗುತ್ತಿದೆ.

ADVERTISEMENT

ನಿರ್ದೇಶಕ ಪ್ರಭಾಕರ್ ಶೇರಖಾನೆ ಮಾತನಾಡಿ ವಿಭಿನ್ನ ಕಥಾಹಂದರ ಹೊಂದಿರುವ ನಮ್ಮ ಚಿತ್ರಕ್ಕೆ ನೀವು, ಆರಂಭದಿಂದಲೂ ನೀಡುತ್ತಿರುವ ಪ್ರೋತ್ಸಾಹಕ್ಕೆ ನನ್ನ ಧನ್ಯವಾದ. ಈಗಾಗಲೇ ಬಿಡುಗಡೆಯಾಗಿರುವ ನಮ್ಮ ಚಿತ್ರದ ಟ್ರೇಲರ್ ಪ್ರೇಕ್ಷಕರ ಮನ ತಲುಪಿದೆ. ರಕ್ಷಿತ್ ಶೆಟ್ಟಿ, ನಿರ್ದೇಶಕ ಸೂರಿ ಸೇರಿದಂತೆ ಸಾಕಷ್ಟು ಗಣ್ಯರು ಸಹ ಟ್ರೇಲರ್ ಬಗ್ಗೆ ಉತ್ತಮ ಮಾತುಗಳಾಡಿದ್ದಾರೆ ಎಂದು ತಿಳಿಸಿದ್ದಾರೆ.

ನಾನು ಈ ಹಿಂದೆ “ಶನಿ” ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸುತ್ತಿದ್ದಾಗಿನಿಂದಲೂ ನೀವು ನೀಡುತ್ತಿರುವ ಪ್ರೋತ್ಸಾಹ ಈ ಚಿತ್ರಕ್ಕೂ ಮುಂದುವರೆದಿದೆ. ನನ್ನದು ಈ ಚಿತ್ರದಲ್ಲಿ ಆರ್ಕಿಟೆಕ್ಟ್ ಇಂಜಿನಿಯರ್ ಪಾತ್ರ. ಒಬ್ಬ ಇಂಜಿನಿಯರ್ ಚಾಣಕ್ಯನ ತಂತ್ರಗಳನ್ನು ಯಾವ ರೀತಿ ಬಳಸಿಕೊಳ್ಳುತ್ತಾನೆ ಎನ್ನುವುದನ್ನು ಈ ಚಿತ್ರದಲ್ಲಿ ನೋಡಬಹುದು ಎಂದು ನಾಯಕ ಅರ್ಜುನ್ ರಮೇಶ್ ತಮ್ಮ ಪಾತ್ರ ಹಾಗೂ ಚಿತ್ರದ ಕುರಿತು ಮಾಹಿತಿ ನೀಡಿದ್ದಾರೆ.

ನಾಯಕಿ ಪ್ರಿಯಾಂಕ ಚಿಂಚೋಳಿ ಮಾತನಾಡಿ ನಾನು ಈ ಚಿತ್ರದಲ್ಲಿ ಪತ್ರಕರ್ತೆಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ನನ್ನನ್ನು ಧಾರಾವಾಹಿಗಳಲ್ಲಿ ಮುಗ್ಧ ಹುಡುಗಿಯ ಪಾತ್ರದಲ್ಲಿ ನೋಡಿದ್ದೀರಿ. ಇದರಲ್ಲಿ ಸ್ವಲ್ಪ ಡಿಫರೆಂಟ್ ಪಾತ್ರ ಮಾಡಿದ್ದೇನೆ ವಿಭಿನ್ನ ಪಾತ್ರ ನೀಡಿರುವ ನಿರ್ದೇಶಕರಿಗೆ ಧನ್ಯವಾದ ಎಂದು ಹೇಳಿದ್ದಾರೆ.

ನಂತರ ಮಾತನಾಡಿದ ನಿರ್ಮಾಪಕ ವಿಜೇಂದ್ರ.ಬಿ.ಎ ಚಿತ್ರ ಉತ್ತಮವಾಗಿ ಮೂಡಿಬರಲು ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ.

Tags: Covid 19ಕರೋನಾಕೋವಿಡ್-19
Previous Post

ಅಧಿಕಾರ ಇಲ್ಲದ ರಾಜ್ಯಕ್ಕೆ ಬಿಜೆಪಿ ED, IT, CBI ಕಳಿಸುತ್ತೆ: ತೇಜಸ್ವಿ ಯಾದವ್

Next Post

ಎಐಸಿಸಿ ರಾಷ್ಟ್ರೀಯ ವಕ್ತಾರನ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೈವೀರ್ ಶೆರ್ಗಿಲ್

Related Posts

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್
ಸಿನಿಮಾ

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

by ಪ್ರತಿಧ್ವನಿ
April 29, 2026
0

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ಡಾಲಿ ಧನಂಜಯ್ ಹಾಗೂ ಅವರ ಪತ್ನಿ ಧನ್ಯತಾ ಜೀವನದ ಹೊಸ ಘಟ್ಟಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ದಂಪತಿಗಳು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಈ...

Read moreDetails
‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

April 29, 2026
ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

ಕಿಚ್ಚ ಸುದೀಪ್ ಗರಂ: ‘ಸೆರಗ ಸರ್ಸೆ’ ವಿವಾದಕ್ಕೆ ತಣ್ಣನೆಯ ಸಂದೇಶ

April 28, 2026
ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
Next Post
ಎಐಸಿಸಿ ರಾಷ್ಟ್ರೀಯ ವಕ್ತಾರನ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೈವೀರ್ ಶೆರ್ಗಿಲ್

ಎಐಸಿಸಿ ರಾಷ್ಟ್ರೀಯ ವಕ್ತಾರನ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೈವೀರ್ ಶೆರ್ಗಿಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada