• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಎಐಸಿಸಿ ರಾಷ್ಟ್ರೀಯ ವಕ್ತಾರನ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೈವೀರ್ ಶೆರ್ಗಿಲ್

ಪ್ರತಿಧ್ವನಿ by ಪ್ರತಿಧ್ವನಿ
August 24, 2022
in ದೇಶ, ರಾಜಕೀಯ
0
ಎಐಸಿಸಿ ರಾಷ್ಟ್ರೀಯ ವಕ್ತಾರನ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೈವೀರ್ ಶೆರ್ಗಿಲ್
Share on WhatsAppShare on FacebookShare on Telegram

ಕಾಂಗ್ರೆಸ್ ಪಕ್ಷಕ್ಕೆ ಇತ್ತೀಚಿನ ದಿನಗಳಲ್ಲಿ ಮೇಲಿಂದ ಮೇಲೆ ಹೊಡೆತ ಬೀಳುತ್ತಿದ್ದು ಮೊದಲಿಗೆ ಜಿ-23 ಮೂಲಕ ಶುರುವಾದ ಬಂಡಾಯ ನಂತರ ಹಿರಿಯ ಹಾಗೂ ಕಿರಿಯ ನಾಯಕರ ಸಾಲು ಸಾಲು ರಾಜೀನಾಮೆಯಿಂಧ ಮುಂದುವರೆದಿದೆ.

ADVERTISEMENT

ಇದೀಗ ಪಕ್ಷದ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ರಾಜೀನಾಮೆ ನೀಡಿದ್ದು ಪಕ್ಷವನ್ನ ತೊರೆಯುವುದಾಗಿ ಹೇಳಿದ್ದಾರೆ.

ಇನ್ನು ಈ ಕುರಿತು ಮಾತನಾಡಿರುವ ಶೆರ್ಗಿಲ್ ಪಕ್ಷ ತೆಗೆದುಕೊಳ್ಳುತ್ತಿರುವ ನಿರ್ಧಾರ ದೇಶದ ಹಿತಾಸಕ್ತಿಗೆ ಒಳಿತಾಗುತ್ತಿಲ್ಲ ಬದಲಿಗೆ ಅದು ಯಾರೋ ಒಬ್ಬರ ಮೆಚ್ಚಿಸಲು ತೆಗೆದುಕೊಳ್ಳಲಾಗುತ್ತಿರುವುದು ಎಂದಿದ್ದಾರೆ.

Have resigned from Congress, severed all ties with party: Jaiveer Shergill to PTI

— Press Trust of India (@PTI_News) August 24, 2022

ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಪತ್ರ ಬರೆದಿರುವ ಶೆರ್ಗಿಲ್ ಪ್ರಸ್ತುತ ಕಾಂಗ್ರೆಸ್ ಪಕ್ಷವು ತೆಗೆದುಕೊಳ್ಳುತ್ತಿರುವ ನಿರ್ಧಾರವು ಸಿದ್ಧಾಂತ ಹಾಗೂ ದೇಶದ ಯುವಜನತೆಯ ದೂರದೃಷ್ಟಿಯ ಆಕಾಂಕ್ಷೆಗಳೊಂದಿಗೆ ಹೊಂದಾಣಿಕೆಯಾಗುವುದಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪಕ್ಷವು ಸದ್ಯ ತೆಗೆದುಕೊಳ್ಳುತ್ತಿರುವ ನಿರ್ಧಾರ ದೇಶದ ಹಿತಾಸಕ್ತಿಗಲ್ಲ ವೈಯಕ್ತಿಕ ಹಿತಾಸಕ್ತಿಗಾಗಿ ಎಂದು ಹೇಳಲು ನನ್ನಗೆ ತೀವ್ರ ನೋವಾಗುತ್ತಿದೆ. ಪಕ್ಷದ ಹಿತಾಸಕ್ತಿಗಿಂತ ವೈಯಕ್ತಿಕ ಹಿತಾಸಕ್ತಿಯ ಮೇಲೆ ಹೆಚ್ಚು ಅವಲಂಬಿತವಾದಂತೆ ಕಾಣುತ್ತಿದೆ. ಇದನ್ನು ಒಪ್ಪಿಕೊಂಡು ನನ್ನಿಂದ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಇದೇ ಶುಕ್ರವಾರದಿಂದ ರಾಜ್ಯಾದ್ಯಂತ “ಕೌಟಿಲ್ಯ”ನ ಆಗಮನ

Next Post

ಬಳ್ಳಾರಿ; ಬೈಕ್‌ಗೆ ಡಿಕ್ಕಿ ಹೊಡೆದ ಟಿಪ್ಪರ್‌, ಒಂದೇ ಕುಟುಂಬದ ಮೂವರ ಸಾವು

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ಬಳ್ಳಾರಿ; ಬೈಕ್‌ಗೆ  ಡಿಕ್ಕಿ ಹೊಡೆದ ಟಿಪ್ಪರ್‌, ಒಂದೇ ಕುಟುಂಬದ ಮೂವರ ಸಾವು

ಬಳ್ಳಾರಿ; ಬೈಕ್‌ಗೆ ಡಿಕ್ಕಿ ಹೊಡೆದ ಟಿಪ್ಪರ್‌, ಒಂದೇ ಕುಟುಂಬದ ಮೂವರ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada