• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಗೆಳೆಯನ ಸಿನಿಮಾಗೆ ಸಾಥ್ ನೀಡಿದ ಯಂಗ್ ರೆಬೆಲ್ ಸ್ಟಾರ್

ಪ್ರತಿಧ್ವನಿ by ಪ್ರತಿಧ್ವನಿ
August 30, 2022
in ಸಿನಿಮಾ
0
ಗೆಳೆಯನ ಸಿನಿಮಾಗೆ ಸಾಥ್ ನೀಡಿದ ಯಂಗ್ ರೆಬೆಲ್ ಸ್ಟಾರ್
Share on WhatsAppShare on FacebookShare on Telegram

ಟ್ರೇಲರ್ ಹಾಗೂ ಹಾಡಿನ ಮೂಲಕ ಚಿತ್ರಪ್ರೇಮಿಗಳಲ್ಲಿ ಗಮನ ಸೆಳೆದಿರುವ ಧಮಾಕ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಸೆಪ್ಟೆಂಬರ್ 2ರಂದು ಬಿಡುಗಡೆಯಾಗುತ್ತಿರುವ ಚಿತ್ರಕ್ಕೆ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಸಾಥ್ ಕೊಟ್ಟಿದ್ದಾರೆ.

ADVERTISEMENT

ಚಿತ್ರದ ನಾಯಕ ಶಿವರಾಜ್ ಕೆ ಆರ್ ಪೇಟೆ ಆಪ್ತ ಗೆಳೆಯರಾಗಿರುವ ಅಭಿಷೇಕ್ ಗೆಳೆಯನ ಹಾಗೂ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಶಿವರಾಜ್ ಕೆ ಆರ್ ಪೇಟೆ ಇಂಡಸ್ಟ್ರೀಯಲ್ಲಿ ಒಳ್ಳೆಯ ಮನುಷ್ಯ. ಶಿವಣ್ಣ ಶಿವಣ್ಣ ಅಂತಾ ನಾವು ಅವರನ್ನು ಪ್ರೀತಿಯಿಂದ ಬರ ಮಾಡಿಕೊಳ್ಳುತ್ತೇವೆ. ಅದೇ ಖುಷಿ ನೀವು ಸ್ಕ್ರೀನ್ ಮೇಲೆ ಬಂದಾಗಲೂ ಇರುತ್ತದೆ. ಶಿವಣ್ಣ ಒಂದೇ ಟ್ರ್ಯಾಕ್ ನಲ್ಲಿ ನಡೆಯಲ್ಲ. ವಿಭಿನ್ನ ಪಾತ್ರಗಳನ್ನು ಮಾಡ್ತಾ ಬೇರೆ ಬೇರೆ ಟ್ರ್ಯಾಕ್ ನಲ್ಲಿ ನಡೆಯುತ್ತಾರೆ. ಆರ್ಟಿಸ್ಟ್ ಆಗಿ ಸಕ್ಸಸ್ ಕಂಡವರು ಈಗ ಹೀರೋ ಆಗಿಯೂ ಸಕ್ಸಸ್ ಕಾಣ್ತಿದ್ದಾರೆ. ನಮ್ಮ ಮಂಡ್ಯ ಜಿಲ್ಲೆಯ ಮಗ. ಧಮಾಕ ಟ್ರೇಲರ್ ನೋಡಿದೆ. ಫೂಟೇಜ್ ನೋಡಿದ್ದೇನೆ. ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದು ಅಭಿಷೇಕ್ ಅಂಬರೀಷ್ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ನಾಯಕ ಶಿವರಾಜ್ ಕೆ.ಆರ್.ಪೇಟೆ ಮಾತನಾಡಿ ಮಂಡ್ಯ ಅಂದ ತಕ್ಷಣ ನೆನಪಾಗುವುದು ಕಲಿಯುಗ ಕರ್ಣ ಅಂಬರೀಶಣ್ಣ. ಅಷ್ಟೂ ಚಿಕ್ಕ ವಯಸ್ಸಾದ್ರೂ ಅಣ್ಣ ಅಂತಾ ಕರೆಯುತ್ತೇನೆ ಎಂದರೆ ಅವರಲ್ಲಿ ನಾನು ಅಂಬರೀಶಣ್ಣನ ನೋಡ್ತಾ ಇದ್ದೇನೆ. ತಂದೆಯಷ್ಟೇ ಎಲ್ಲರಿಗೂ ಪ್ರೀತಿ ಕೊಡುತ್ತಾರೆ. ನಮ್ಮ ಸಿನಿಮಾಗೆ ಬಂದು ಶುಭ ಹಾರೈಸಿದಕ್ಕೆ ಧನ್ಯವಾದ ಎಂದರು.

ಶಿವರಾಜ್ ಕೆ ಆರ್ ಪೇಟೆಗೆ ಜೊತೆಯಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ನಟಿಸಿದ್ದಾರೆ. ದಿ || ಮೋಹನ್ ಜುನೇಜಾ, ಕೋಟೆ ಪ್ರಭಾಕರ್, ಮಿಮಿಕ್ರಿ ಗೋಪಿ, ಅರುಣಾ ಬಾಲರಾಜ್ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ.

ಸಂಪೂರ್ಣ ಹಾಸ್ಯಮಯ ಕಥಾಹಂದರ ಹೊಂದಿರುವ ಧಮಾಕ ಚಿತ್ರವನ್ನು ಎಸ್ ಆರ್. ಮೀಡಿಯಾ ಪ್ರೊಡಕ್ಷನ್ ಬ್ಯಾನರ್ನಡಿ ಸುನೀಲ್.ಎಸ್.ರಾಜ್ ಮತ್ತು ಅನ್ನಪೂರ್ಣ ಪಾಟೀಲ್ ನಿರ್ಮಾಣ ಮಾಡಿದ್ದು, ಲಕ್ಷ್ಮೀ ರಮೇಶ್ ಈ ಚಿತ್ರವನ್ನ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಹಾಲೇಶ್ ಎಸ್. ಛಾಯಾಗ್ರಹಣ, ವಿಕಾಸ್ ವಸಿಷ್ಠ ಸಂಗೀತ ನೀಡಿದ್ದು ವಿನಯ್ ಕೂರ್ಗ್ ಸಂಕಲನ ಸಿನಿಮಾಕ್ಕಿದೆ.

Tags: Covid 19ಕರೋನಾಕೋವಿಡ್-19
Previous Post

ಈದ್ಗಾ ಗಣಪತಿ ಉತ್ಸವದ ಕುರಿತು ಇಂದೇ ನಿರ್ಧಾರ : ಆರ್.ಅಶೋಕ್

Next Post

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನಿರಾಕರಿಸಿದ ಸುಪ್ರೀಂ

Related Posts

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
0

ಬಹು ನಿರೀಕ್ಷಿತ ಈ ಚಿತ್ರ ಗಣಪತಿ ಹಬ್ಬದ ವೇಳೆ ತೆರೆಗೆ ಜುಲೈ 4 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Dynamic Prince Prajwal Devaraj) ಅವರ ಹುಟ್ಟುಹಬ್ಬ....

Read moreDetails

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025

S/o Muttanna Kannada Movi: ಅಪ್ಪ-ಮಗನ ಬಾಂಧವ್ಯಧ ಬಹು ನಿರೀಕ್ಷಿತ “S\O ಮುತ್ತಣ್ಣ” ಚಿತ್ರ ಆಗಸ್ಟ್ 22 ತೆರೆಗೆ.

July 3, 2025

Pratham: ಪ್ರಥಮ್ ಅಭಿನಯದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದಿಂದ ರೊಮ್ಯಾಂಟಿಕ್ ಹಾಡು ಬಿಡುಗಡೆ .

July 3, 2025
Next Post
ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನಿರಾಕರಿಸಿದ ಸುಪ್ರೀಂ

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನಿರಾಕರಿಸಿದ ಸುಪ್ರೀಂ

Please login to join discussion

Recent News

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada