• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಾರಿಗೆ ನೌಕರರ ಆತ್ಮಹ ತ್ಯೆಗೆ ನ್ಯಾಯ ದೊರಕಿಸಿಕೊಡಲು ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ

ಪ್ರತಿಧ್ವನಿ by ಪ್ರತಿಧ್ವನಿ
August 30, 2022
in ಕರ್ನಾಟಕ
0
ಸಾರಿಗೆ ನೌಕರರ ಆತ್ಮಹ ತ್ಯೆಗೆ ನ್ಯಾಯ ದೊರಕಿಸಿಕೊಡಲು ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ
Share on WhatsAppShare on FacebookShare on Telegram

ಬಿಎಂಟಿಸಿ ನೌಕರ ಹೊಳೆಬಸಪ್ಪ ಆತ್ಮಹತ್ಯೆಯನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ ನೂರಾರು ಜನ ಕಾರ್ಯಕರ್ತರು ಗಳು ರಾಜರಾಜೇಶ್ವರಿನಗರದ ಚನ್ನಸಂದ್ರ ಡಿಪೋ ಬಳಿ ಪ್ರತಿಭಟನೆಯನ್ನು ನಡೆಸಿದರು.

ADVERTISEMENT

ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ರವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಸ್ಥಳಕ್ಕೆ ಆಗಮಿಸಬೇಕೆಂದು ಮೃತ ಶವವನ್ನು ಇಟ್ಟುಕೊಂಡು ಪ್ರತಿಭಟನೆ ನಡೆಸಿದರು. ಕೇವಲ 24ಗಂಟೆಗಳಲ್ಲಿ ಜಿಗಣಿ, ಬನಶಂಕರಿ ಹಾಗೂ ಚನ್ನಸಂದ್ರ ಡಿಪೋಗಳ ಮೂವರು ಸಾರಿಗೆ ನೌಕರರು ಆತ್ಮಹತ್ಯೆಗೆ ಶರಣಾಗಿರುವುದು ಭಾರಿ ದುರಂತ.ಸರ್ಕಾರ ಇಷ್ಟೆಲ್ಲ ಅನಾಹುತಗಳ ಆಗುತ್ತಿದ್ದರೂ ಸಹ ಕಣ್ಣು ಕಿವಿ ಕೇಳಿಸದಂತೆ ಮೂಕ ಪ್ರೇಕ್ಷಕನಾಗಿರುವುದು ದುರದೃಷ್ಟಕರ ಎಂದು ಮೋಹನ್ ದಾಸರಿ ತಿಳಿಸಿದರು.

ಆತ್ಮಹತ್ಯೆಗೆ ಕಾರಣರಾದ ಡಿಪೋ ಮ್ಯಾನೇಜರ್ ಬಂಧಿಸಿ – ಅಮಾನತುಗೊಳಿಸಲು , 50 ಲಕ್ಷ ಪರಿಹಾರವನ್ನು ಸ್ಥಳದಲ್ಲೇಘೋಷಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸಾರಿಗೆ ಇಲಾಖೆ ನೌಕರರಿಗೆ ನಿರಂತರ ಕಿರುಕುಳ ಲಂಚಕೋರತನ ಇವುಗಳೆಲ್ಲವೂ ಶಾಶ್ವತವಾಗಿ ಪರಿಹಾರವಾಗಬೇಕು ಹಾಗೂ ಸಾರಿಗೆ ನೌಕರರ ವಿರುದ್ಧ ಸರ್ಕಾರದ ದ್ವೇಷ ನೀತಿಯನ್ನು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಖಂಡಿಸಿದರು.

ಪ್ರತಿಭಟನೆಯಲ್ಲಿ ಮುಖಂಡರುಗಳಾದ ಚನ್ನಪ್ಪಗೌಡ ನಲ್ಲೂರು, ಸುರೇಶ್ ರಾಥೋಡ್, ನಂಜಪ್ಪ ಕಾಳೇಗೌಡ, ಶ್ಯಾಮಸುಂದರ್ ಮನಂ ಶಶಿಧರ ಆರಾಧ್ಯ ಸೇರಿದಂತೆ ನೂರಾರು ಕಾರ್ಯಕರ್ತರು

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಪ್ರಕರಣ: ತ್ರಿದಸ್ಯ ಪೀಠಕ್ಕೆ ವರ್ಗಾವಣೆ

Next Post

40 ವರ್ಷ ಹಿಂದಿನ ನಗರಿಗೀತೆ ಕಾದಂಬರಿಗೆ ಆಕ್ಷೇಪ: ಪ್ರೊ.ಬರಗೂರು ರಾಮಚಂದ್ರಪ್ಪ ಅಚ್ಚರಿ!

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
Next Post
40 ವರ್ಷ ಹಿಂದಿನ ನಗರಿಗೀತೆ ಕಾದಂಬರಿಗೆ ಆಕ್ಷೇಪ: ಪ್ರೊ.ಬರಗೂರು ರಾಮಚಂದ್ರಪ್ಪ ಅಚ್ಚರಿ!

40 ವರ್ಷ ಹಿಂದಿನ ನಗರಿಗೀತೆ ಕಾದಂಬರಿಗೆ ಆಕ್ಷೇಪ: ಪ್ರೊ.ಬರಗೂರು ರಾಮಚಂದ್ರಪ್ಪ ಅಚ್ಚರಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada