• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ವಿಶ್ವಾಸಮತದ ಮೂಲಕ ಬಿಜೆಪಿಗೆ ಸೆಡ್ಡು ಹೊಡೆದ ಕೇಜ್ರಿವಾಲ್‌

ಪ್ರತಿಧ್ವನಿ by ಪ್ರತಿಧ್ವನಿ
September 1, 2022
in ದೇಶ, ರಾಜಕೀಯ
0
ವಿಶ್ವಾಸಮತದ ಮೂಲಕ ಬಿಜೆಪಿಗೆ ಸೆಡ್ಡು ಹೊಡೆದ ಕೇಜ್ರಿವಾಲ್‌
Share on WhatsAppShare on FacebookShare on Telegram

ರಾಷ್ಟ್ರ ರಾಜಕಾರನದಲ್ಲಿ ತೀವ್ರ ಸದ್ದು ಮಾಡಿದ ದೆಹಲಿ ದಂಗಲ್ ಅಂತಿಮ ಹಂತ ತಲುಪಿದ್ದು ಗುರುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿಶ್ವಾಸಮತ ಸಾಬೀತು ಪಡಿಸುವ ಮೂಲಕ ಎಎಪಿಯ ಯಾವೊಬ್ಬ ಶಾಸಕ ಪಕ್ಷಾಂತರ ಮಾಡಿಲ್ಲ ಎಂಬುದನ್ನು ಸಾಬೀತು ಪಡಿಸಿದ್ದಾರೆ.

ADVERTISEMENT

ಈ ಮೂಲಕ ಬದ್ದವೈರಿ ಬಿಜೆಪಿಗೆ ಆಪರೇಷನ್ ಕಮಲ ಪ್ರಯತ್ನವನ್ನ ವಿಫಲಗೊಳಿಸಿದ ಸ್ಪಷ್ಟ ಸಂದೇಶವನ್ನ ಕೇಜ್ರಿವಾಲ್ ರಾಷ್ಟ್ರ ರಾಜಕೀಯಕ್ಕೆ ಸಾರಿದ್ದಾರೆ.

ಧ್ವನಿ ಮತದ ಮೂಲಕ ನಡೆದ ವಿಶ್ವಾಸಮತ ಪ್ರಕ್ರಿಯೆ ನಡೆಯಿತ್ತು. ವಿಶ್ವಾಸಮತ ಪ್ರಕ್ರಿಯೆ ವೇಳೆ ಹಾಜರಿದ್ದ ಆಮ್ ಆದ್ಮಿ ಪಕ್ಷದ ಶಾಸಕರು ಗೊತ್ತುವಳಿ ಪತ್ರದ ಪರ ಮತ ಚಲಾಯಿಸಿದ್ದರು. ಉಪಸಭಾಪತಿ ರಾಖಿ ಬಿರ್ಲಾ ಜೊತೆ ವಾಗ್ವಾದ ನಡೆಸಿದ ಕಾರಣಕ್ಕೆ ಬಿಜೆಪಿ ಶಾಸಕರನ್ನು ಹೊರಗೆ ಕಳುಹಿಸಲಾಯಿತ್ತು.

ಈ ಮೂಲಕ ಅರವಿಂದ್ ಕೇಜ್ರಿವಾಲ್ ರಾಷ್ಟ್ರ ರಾಜಕಾರನದಲ್ಲಿ ಬಿಜೆಪಿಗೆ ಪರ್ಯಾಯ ಪಕ್ಷ ಎಎಪಿ ಎಂಬ ಸ್ಪಷ್ಟ ಸಂದೇಶವನ್ನ ವಿರೋಧಿಗಳಿಗೆ ನೀಡಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಪ್ರತಾಪ್ ಸಿಂಹ ಏನ್ ದೊಡ್ಡ ಎಂಜಿನಿಯರ್ರಾ? : ಹೆಚ್.ಡಿ. ಕುಮಾರಸ್ವಾಮಿ

Next Post

ದಾವೂದ್ ಇಬ್ರಾಹಿಂ ಕುರಿತು ಸುಳಿವು ಕೊಟ್ಟರೆ 25 ಲಕ್ಷ ಬಹುಮಾನ : NIA ಘೋಷಣೆ

Related Posts

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ರಾಜಕೀಯ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

by ಪ್ರತಿಧ್ವನಿ
April 24, 2026
0

ಬೆಂಗಳೂರು: ಒಳ ಮೀಸಲಾತಿ ಹಂಚಿಕೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ...

Read moreDetails
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
Next Post
ದಾವೂದ್ ಇಬ್ರಾಹಿಂ ಕುರಿತು ಸುಳಿವು ಕೊಟ್ಟರೆ 25 ಲಕ್ಷ ಬಹುಮಾನ : NIA ಘೋಷಣೆ

ದಾವೂದ್ ಇಬ್ರಾಹಿಂ ಕುರಿತು ಸುಳಿವು ಕೊಟ್ಟರೆ 25 ಲಕ್ಷ ಬಹುಮಾನ : NIA ಘೋಷಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada