• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಎಲೆಕ್ಟ್ರಿಕ್‌ ಸ್ಕೂಟರ್‌ ಶೋರೂಮ್‌ ನಲ್ಲಿ ಅಗ್ನಿ ದುರಂತ: 8 ಮಂದಿ ದುರ್ಮರಣ

Any Mind by Any Mind
September 13, 2022
in ದೇಶ
0
ಎಲೆಕ್ಟ್ರಿಕ್‌ ಸ್ಕೂಟರ್‌ ಶೋರೂಮ್‌ ನಲ್ಲಿ ಅಗ್ನಿ ದುರಂತ: 8 ಮಂದಿ ದುರ್ಮರಣ
Share on WhatsAppShare on FacebookShare on Telegram

ಎಲೆಕ್ಟ್ರಿಕ್‌ ಸ್ಕೂಟರ್‌ ಶೋರೂಮ್‌ ನಲ್ಲಿ ಸಂಭವಿಸಿದ ಸ್ಫೋಟದಲ್ಲಿ 8 ಮಂದಿ ಮೃತಪಟ್ಟ ಘಟನೆ ತೆಲಂಗಾಣದ ಸಿಕಂದರಾಬಾದ್‌ ನಲ್ಲಿ ಸಂಭವಿಸಿದೆ.

ADVERTISEMENT

ಸೋಮವಾರ ತಡರಾತ್ರಿ ಕಟ್ಟಡದ ನೆಲಮಳಿಗೆಯಲ್ಲಿದ್ದ ಎಲೆಕ್ಟ್ರಿಕ್‌ ಶೂನಲ್ಲಿ ಸ್ಫೋಟ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆ ಮೇಲಿನ ಮಹಡಿಯಲ್ಲಿದ್ದ ಹೋಟೆಲ್‌ ರೂಬಿಗೆ ವಿಸ್ತರಿಸಿದೆ. ಇದರಿಂದ ದುರಂತ ಪ್ರಮಾಣ ಹೆಚ್ಚಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಹೋಟೆಲ್‌ ರೂಬಿಯಲ್ಲಿ ಕನಿಷ್ಠ 25 ಗ್ರಾಹಕರು ತಂಗಿದ್ದರು ಎಂದು ಹೇಳಲಾಗಿದೆ. ಎಲೆಕ್ಟ್ರಿಕ್‌ ಸ್ಕೂಟರ್‌ ಚಾರ್ಜಿಂಗ್‌ ಗೆ ಇರಿಸಲಾಗಿದ್ದು, ಅತಿಯಾದ ಚಾರ್ಜಿಂಗ್‌ ನಿಂದ ಸ್ಫೋಟ ಸಂಭವಿಸಿರಬಹುದು ಎಂದು ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

ಸ್ಫೋಟದಿಂದ ಹೊತ್ತಿಕೊಂಡ ಬೆಂಕಿಯಿಂದಾಗಿ ದಟ್ಟ ಹೊಗೆ ಹೋಟೆಲ್‌  ಪೂರ್ತಿ ಆವರಿಸಿಕೊಂಡಿದ್ದು, ಉಸಿರುಗಟ್ಟಿ 8 ಮಂದಿ ಸಾವಿಗೀಡಾಗಿದ್ದು, ಇನ್ನು ಹಲವರು ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ.

Previous Post

ಗಡ್ಡೆ ಚರ್ಮ ರೋಗಕ್ಕೆ ತುತ್ತಾಗಿ 67 ಸಾವಿರಕ್ಕೂ ಅಧಿಕ ಜಾನುವಾರುಗಳು ಸಾವು: ಕೇಂದ್ರ ಸರ್ಕಾರ

Next Post

ಪಾಕ್‌ ವಿರುದ್ಧದ ಪಂದ್ಯದ ವೇಳೆ ಭಾರತದ ಧ್ವಜ ಹಾರಿಸಿದ ಶಾಹಿದ್‌ ಅಫ್ರಿದಿ ಮಗಳು: ಕಾರಣವೇನು ಗೊತ್ತೇ?

Related Posts

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಕುಮಾರಸ್ವಾಮಿಗೆ ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ ಎಂದು ಡಿಸಿಎಂ...

Read moreDetails
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

May 14, 2026
Next Post
ಪಾಕ್‌ ವಿರುದ್ಧದ ಪಂದ್ಯದ ವೇಳೆ ಭಾರತದ ಧ್ವಜ ಹಾರಿಸಿದ ಶಾಹಿದ್‌ ಅಫ್ರಿದಿ ಮಗಳು: ಕಾರಣವೇನು ಗೊತ್ತೇ?

ಪಾಕ್‌ ವಿರುದ್ಧದ ಪಂದ್ಯದ ವೇಳೆ ಭಾರತದ ಧ್ವಜ ಹಾರಿಸಿದ ಶಾಹಿದ್‌ ಅಫ್ರಿದಿ ಮಗಳು: ಕಾರಣವೇನು ಗೊತ್ತೇ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada