• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಶುರು!

Any Mind by Any Mind
September 22, 2022
in ಕರ್ನಾಟಕ
0
ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಶುರು!
Share on WhatsAppShare on FacebookShare on Telegram

ಬಿಬಿಎಂಪಿ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಮುನ್ನೇನಕೊಳಲಿನ ಶಾಂತಿನಿಕೇತನ ಲೇಔಟ್ ನಲ್ಲಿ ಒಂದು ಅಂತಸ್ತಿನ ಕಟ್ಟಡ, ಪಾಪಯ್ಯ ರೆಡ್ಡಿ ಲೇಔಟ್ ನಲ್ಲಿ 4 ಅಂತಂಸ್ತಿನ ಕಟ್ಟಡ, ಸರ್ಜಾಪುರ ರಸ್ತೆಯ ಗ್ರೀನ್ ವುಡ್ ರೆಸಿಡೆನ್ಸಿ ಬಳಿ ಸ್ಲ್ಯಾಬ್ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ.

ADVERTISEMENT

ಮುನ್ನೇನಕೊಳಲು ಬಳಿಯ ಶಾಂತಿ ನಿಕೇತನ ಲೇಔಟ್ ನಲ್ಲಿ ಒಂದು ಅಂತಸ್ತಿನ ಕಟ್ಟಡ(G + 1)ವನ್ನು ರಾಜಕಾಲುವೆ ಮೇಲೆ ನಿರ್ಮಾಣ ಮಾಡಿಕೊಂಡಿರುತ್ತಾರೆ. ಈ ಪೈಕಿ ಈಗಾಗಲೇ ಮನೆಯಲ್ಲಿ ವಾಸವಿದ್ದವರಿಗೆ ಕೂಡಲೆ ಮನೆಯನ್ನು ಖಾಲಿ ಮಾಡಲು ಕಂದಾಯ ಇಲಾಖೆಯ ತಹಶೀಲ್ದಾರ್ ವತಿಯಿಂದ ನೋಟಿಸ್ ನೀಡಲಾಗಿತ್ತು. ಅದರಂತೆ ಮನೆಯಲ್ಲಿದ್ದವರು ಖಾಲಿ ಮಾಡಿದ ಬಳಿಕ ಇಂದು ಹಿಟಾಚಿಯ ಬ್ರೇಕರ್ ಮೂಲಕ ಸಂಪೂರ್ಣ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ.

ಪಾಪಯ್ಯ ರೆಡ್ಡಿ ಲೇಔಟ್ ನಲ್ಲಿ ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡಿದ್ದ 4 ಅಂತಸ್ತಿನ ಕಟ್ಟಡ(G + 4)ವನ್ನು ದಿನಾಂಕ: 13.09.2022 ರಂದು ಕಾಂಪೌಂಡ್ ಗೋಡೆಯನ್ನು ಒಡೆದು ಮೆನೆಯಲ್ಲಿ ವಾಸವಿರುವವರಿಗೆ ಬೇರೆಡೆ ಸ್ಥಳಾಂತರವಾಗಲು ಕಂದಾಯ ಇಲಾಖೆಯ ತಹಶೀಲ್ದಾರ್ ವತಿಯಿಂದ ನೋಟಿಸ್ ನೀಡಲಾಗಿತ್ತು. ಆ ಬಳಿಕ ಮನೆಯಲ್ಲಿ ವಾಸವಿದ್ದವರೆಲ್ಲರೂ ಖಾಲಿ ಮಾಡಿದ ನಂತರ ಇಂದು ಹಿಟಾಚಿಯ ಬ್ರೇಕರ್ ಮೂಲಕ ಕಟ್ಟಡ ಮುಂಭಾಗದ ಕೆಲಭಾಗವನ್ನು ತೆರವುಗೊಳಿಸಲಾಗಿರುತ್ತದೆ. ಸದರಿ ಕಟ್ಟಡವನ್ನು ಹಿಟಾಚಿ ಮೂಲಕ ತೆರವುಗೊಳಿಸಲು ಮುಂದಾದಲ್ಲಿ ಅಕ್ಕ-ಪಕ್ಕದ ಮನೆಗಳಿಗೆ ಹಾನಿಯಾಗುವ ಸಂಭವವಿದೆ. ಆದ್ದರಿಂದ ಸಿಬ್ಬಂದಿಯ ಮೂಲಕ ಅವಶ್ಯಕ ಸಲಕರಣೆಗಳನ್ನು ಬಳಸಿಕೊಂಡು ಸಂಪೂರ್ಣ ಕಟ್ಟಡವನ್ನು ನೆಲಸಮಗೊಳಿಸಲಾಗುತ್ತದೆ.

ವಲಯ ಆಯುಕ್ತರು ಸ್ಥಳದಲ್ಲಿ ಉಪಸ್ಥಿತಿ:

ಮುನ್ನೇನಕೊಳಲು, ಪಾಪಯ್ಯ ರೆಡ್ಡಿ ಲೇಔಟ್ ನಲ್ಲಿ 4 ಅಂತಸ್ತಿನ ಕಟ್ಟಡ(ಉ + 4) ತೆರವು ಕಾರ್ಯಾಚರಣೆಯ ವೇಳೆ ಮಹದೇವಪುರ ವಲಯ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ, ವಲಯ ಜಂಟಿ ಆಯುಕ್ತರಾದ ವೆಂಕಟಾ ಚಲಪತಿ, ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ ರವರು ಉಪಸ್ಥಿತರಿದ್ದರು.

ವಲಯ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ, ಶಾಂತಿನಿಕೇತನ ಹಾಗೂ ಪಾಪಯ್ಯ ರೆಡ್ಡಿ ಲೇಔಟ್ ನಲ್ಲಿ ಸುಮಾರು 500 ಮೀಟರ್ ನಷ್ಟು ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡಿದ್ದು, ಬಾಕಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಅದಕ್ಕಾಗಿ ಅವಶ್ಯಕ ಯಂತ್ರೋಪಕರಣಗಳು ಹಾಗೂ ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಂಡು ತ್ವರಿತವಾಗಿ ಕಾರ್ಯನಿರ್ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ ಒತ್ತುವರಿ ತೆರವು ಕಾರ್ಯಾಚರಣೆ ಮಾಡಿರುವ ಸ್ಥಳಗಳಲ್ಲಿ ಬೃಹತ್ ಮಳೆ ನೀರುಗಾಲುವೆ ವಿಭಾಗದ ಕೂಡಲೆ ಕಾಲುವೆ ನಿರ್ಮಾಣ ಮಾಡಲು ಅಗತ್ಯ ಕ್ರಮಗಳ್ನು ಕೈಗೊಳ್ಳಲು ಸೂಚನೆ ನೀಡಿದರು.

ಸ್ಲ್ಯಾಬ್ ತೆರವು ಕಾರ್ಯ ಮುಂದುವರಿಕೆ:

ಸರ್ಜಾಪುರ ರಸ್ತೆಯ ಗ್ರೀನ್ ಹುಡ್ ರೆಸಿಡೆನ್ಸ್ ಬಳಿ ಮಳೆ ನೀರುಗಾಲುವೆಯ ಮೇಲೆ ಅಳವಡಿಸಿದ್ದ ಸ್ಲ್ಯಾಬ್ ನ ತೆರವು ಕಾರ್ಯಾ ಬಹತೇಕ ಪೂರ್ಣಗೊಂಡಿದ್ದು, ಸ್ಲ್ಯಾಬ್ ಗೆ ಅಳವಡಿಸಿರುವ ಕಬ್ಬಿಣದ ಕಂಬಿಗಳನ್ನು ತೆರವುಗೊಳಿಸಬೇಕಿರುತ್ತದೆ. ಜೊತೆಗೆ ಮಳೆ ನೀರುಗಾಲುವೆಯ ಮೇಲೆ ಅಳವಡಿಸುರವ ಸ್ಲ್ಯಾಬ್ ಮೇಲ್ಭಾಗದಲ್ಲಿ ಹಸಿರೀಕರಣಮಾಡಿದ್ದು, ಅದನ್ನು ತೆರವುಗೊಳಿಸಿ ನಂತರ ಬಾಕಿಯಿರುವ ಸ್ಲ್ಯಾಬ್ ತೆರವು ಕಾರ್ಯ ನಡೆಯಲಿದೆ. ಇನ್ನು ಮಾರತಹಳ್ಳಿ ಪೊಲೀಸ್ ಠಾಣೆಯ ಹಿಂಭಾಗ, ಜಲಮಂಡಳಿ ಎಸ್.ಟಿ.ಪಿ ಬಳಿ ರಾಜಕಾಲುವೆಯ ಮೇಲೆ ನಿರ್ಮಾಣ ಮಾಡಿರುವ ಸೇತುವೆ ತೆರವು ಕಾರ್ಯಾಚರಣೆಯನ್ನು ಪೂರ್ಣಗೊಳಿಸಲಾಗಿದೆ.

Previous Post

‌ನ್ಯೂಜಿಲೆಂಡ್‌ ʻಎʼಗೆ ಆಘಾತ: ಭಾರತ ʻಎʼ ತಂಡದಲ್ಲಿ ಮಿಂಚಿದ ಶಾರ್ದೂಲ್‌ ಠಾಕೂರ್

Next Post

2ನೇ ಟಿ-20: ಗೆಲ್ಲಲೇಬೇಕಾದ ಒತ್ತಡದಲ್ಲಿ ಟೀಂ ಇಂಡಿಯಾ: ವಿಶ್ವಾಸದಲ್ಲಿ ಆಸ್ಟ್ರೇಲಿಯಾ

Related Posts

Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
0

ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ...

Read moreDetails

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

November 3, 2025

N Cheluva Narayanaswamy: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರಗಳನ್ನು ನೀಡಿದ ಸಚಿವ ಎನ್ ಚೆಲುವರಾಯಸ್ವಾಮಿ..!!

November 3, 2025
ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

November 3, 2025
Next Post
ನಾಯಕನಾಗಿ ವಿರಾಟ್‌ ಕೊಹ್ಲಿ ದಾಖಲೆ ಮುರಿದ ರೋಹಿತ್‌ ಶರ್ಮ!

2ನೇ ಟಿ-20: ಗೆಲ್ಲಲೇಬೇಕಾದ ಒತ್ತಡದಲ್ಲಿ ಟೀಂ ಇಂಡಿಯಾ: ವಿಶ್ವಾಸದಲ್ಲಿ ಆಸ್ಟ್ರೇಲಿಯಾ

Please login to join discussion

Recent News

Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?
Top Story

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

by ಪ್ರತಿಧ್ವನಿ
November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ
Top Story

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

by ಪ್ರತಿಧ್ವನಿ
November 3, 2025
Top Story

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

by ಪ್ರತಿಧ್ವನಿ
November 3, 2025
Top Story

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada