• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ವನಿತೆಯರ ಏಷ್ಯಾಕಪ್; ಲಂಕೆಗೆ ಆಘಾತ, ಭಾರತ ಶುಭಾರಂಭ

Any Mind by Any Mind
October 1, 2022
in ಕ್ರೀಡೆ
0
ವನಿತೆಯರ ಏಷ್ಯಾಕಪ್; ಲಂಕೆಗೆ ಆಘಾತ, ಭಾರತ ಶುಭಾರಂಭ
Share on WhatsAppShare on FacebookShare on Telegram

ಮಧ್ಯಮ ಕ್ರಮಾಂಕದಲ್ಲಿ ಜೆಮಿಹಾ ರೋಡ್ರಿಗಜ್‌ ಸಿಡಿಸಿದ ಅರ್ಧಶತಕದ ನೆರವಿನಿಂದ ಭಾರತ ವನಿತೆಯರ ತಂಡ 41 ರನ್‌ ಗಳಿಂದ ಶ್ರೀಲಂಕಾ ತಂಡವನ್ನು ಸೋಲಿಸಿ ವನಿತೆಯರ ಏಷ್ಯಾಕಪ್‌ ಟಿ-೨೦ ಟೂರ್ನಿಯಲ್ಲಿ ಭರ್ಜರಿ ಆರಂಭ ಮಾಡಿದೆ.

ADVERTISEMENT

ಸೈಲೆಟ್‌ ಮೈದಾನದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ೨೦ ಓವರ್‌ ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 156 ರನ್‌ ಗಳಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಶ್ರೀಲಂಕಾ ವನಿತೆಯರು 18.2 ಓವರ್‌ ಗಳಲ್ಲಿ 109 ರನ್‌ ಗೆ ಆಲೌಟಾಯಿತು.

ಭಾರತದ ಸಂಘಟಿತ ದಾಳಿ ಎದುರು ರನ್‌ ಗಳಿಸಲು ಪರದಾಡಿದ ಶ್ರೀಲಂಕಾ ಪರ ಹಸಿನಿ ಪೆರೆರಾ (30) ಮತ್ತು ಹರ್ಷಿತಾ ಸಮರವಿಕ್ರಮ (26) ಮಾತ್ರ ಸ್ವಲ್ಪಮಟ್ಟಿಗೆ ಪ್ರತಿರೋಧ ಒಡ್ಡಿದರು.

ಭಾರತದ ಪರ ಡಯಲನ್‌ ಹೆಮಲತಾ 3, ಪೂಜಾ ವಸ್ತ್ರಾಕರ್‌ ಮತ್ತು ದೀಪ್ತಿ ಶರ್ಮ ತಲಾ 2 ಹಾಗೂ ರಾಧಾ ಯಾದವ್‌ 1 ವಿಕೆಟ್‌ ಗಳಿಸಿದರು.

ಇದಕ್ಕೂ ಮುನ್ನ ಬ್ಯಾಟ್‌ ಮಾಡಿದ ಭಾರತ ವನಿತೆಯರ ತಂಡ ಜಾಮಿಹಾ ರೋಡ್ರಿಗಜ್‌ ಸಿಡಿಸಿದ ಅರ್ಧಶತಕದ ನೆರವಿನಿಂದ ಉತ್ತಮ ಮೊತ್ತ ಕಲೆಹಾಕಿತು.

ರೋಡ್ರಿಗಜ್‌ 53 ಎಸೆತಗಳಲ್ಲಿ 11 ಬೌಂಡರಿ ಮತ್ತು 1 ಸಿಕ್ಸರ್‌ ಒಳಗೊಂಡ 76 ರನ್‌ ಸಿಡಿಸಿದರು. ಅಲ್ಲದೇ ಮೂರನೇ ವಿಕೆಟ್‌ ಗೆ ನಾಯಕಿ ಹರ್ಮನ್‌ ಪ್ರೀತ್‌ ಕೌರ್‌ (33) ಜೊತೆ 92 ರನ್‌ ಜೊತೆಯಾಟದ ಮೂಲಕ ತಂಡಕ್ಕೆ ನೆರವಾದರು.

Previous Post

ದಾಖಲೆ ಗಳಿಕೆ ಕಂಡ ಪೊನ್ನಿಯನ್ ಸೆಲ್ವನ್ – 1

Next Post

ಯುವ ದಸರಾದಲ್ಲಿ ಉಪ್ಪಿ ಕ್ರೇಜ್‌ ಹೇಗಿದೆ ನೋಡಿ | Upendra | Mysuru Dasara |

Related Posts

WPL 2026 : ವಿಕೆಟ್‌ನಲ್ಲೂ ಹ್ಯಾಟ್ರಿಕ್‌ ; ಯಾರಿದು ನಂದನಿ ಶರ್ಮಾ? ಹಿನ್ನೆಲೆ ಏನು..?
ಇದೀಗ

WPL 2026 : ವಿಕೆಟ್‌ನಲ್ಲೂ ಹ್ಯಾಟ್ರಿಕ್‌ ; ಯಾರಿದು ನಂದನಿ ಶರ್ಮಾ? ಹಿನ್ನೆಲೆ ಏನು..?

by ಪ್ರತಿಧ್ವನಿ
January 12, 2026
0

ಬೆಂಗಳೂರು : ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಭಾರತೀಯ ವೇಗಿ ಎಂಬ ಹೆಗ್ಗಳಿಕೆಗೆ ನಂದಿನಿ ಶರ್ಮಾ ಇತಿಹಾಸ ಸೃಷ್ಟಿಸಿದ್ದಾರೆ. ಮುಂಬೈನಲ್ಲಿ ನಡೆದ ಗುಜರಾತ್...

Read moreDetails
WPL2026 : ಮುಂಬೈ ವಿರುದ್ಧ ಭರ್ಜರಿ ಗೆಲುವು ; RCB ಗೆಲುವಿಗೆ ಕಾರಣವಾದ ಅಂಶಗಳು ಯಾವುವು..?

WPL2026 : ಮುಂಬೈ ವಿರುದ್ಧ ಭರ್ಜರಿ ಗೆಲುವು ; RCB ಗೆಲುವಿಗೆ ಕಾರಣವಾದ ಅಂಶಗಳು ಯಾವುವು..?

January 10, 2026
WPL 2026: ಮೊದಲ ಪಂದ್ಯದಲ್ಲೇ ಮುಂಬೈಗೆ ಟಕ್ಕರ್‌ ನೀಡಲು ಆರ್‌ಸಿಬಿ ವನಿತೆಯರು ಸಜ್ಜು..

WPL 2026: ಮೊದಲ ಪಂದ್ಯದಲ್ಲೇ ಮುಂಬೈಗೆ ಟಕ್ಕರ್‌ ನೀಡಲು ಆರ್‌ಸಿಬಿ ವನಿತೆಯರು ಸಜ್ಜು..

January 9, 2026

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಕೊಕ್‌ : ತನ್ನ ದೇಶದಲ್ಲಿ ಪಂದ್ಯ ಪ್ರಸಾರ ಬ್ಯಾನ್‌ ಮಾಡಿದ ಯೂನಸ್‌ ಸರ್ಕಾರ..

January 5, 2026

ಟಿ20 ವಿಶ್ವಕಪ್‌ ಪಂದ್ಯ : ಬಲಿಷ್ಠ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ..

January 1, 2026
Next Post
ಯುವ ದಸರಾದಲ್ಲಿ ಉಪ್ಪಿ ಕ್ರೇಜ್‌ ಹೇಗಿದೆ ನೋಡಿ | Upendra | Mysuru Dasara |

ಯುವ ದಸರಾದಲ್ಲಿ ಉಪ್ಪಿ ಕ್ರೇಜ್‌ ಹೇಗಿದೆ ನೋಡಿ | Upendra | Mysuru Dasara |

Please login to join discussion

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada