ಔರಾದ್ನಲ್ಲಿ ಅದ್ದೂರಿ ಶಿಕ್ಷಕರ ದಿನ ಆಚರಣೆ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡಿ:ಶಾಸಕ ಪ್ರಭು ಚವ್ಹಾಣ
ಔರಾದ:ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದ್ದು, ಮಕ್ಕಳಿಗೆ ಪಾಠದ ಜೊತೆಗೆ ಉತ್ತಮ ಸಂಸ್ಕಾರಗಳನ್ನು ಕಲಿಸಬೇಕು. ಸಾಂಸ್ಕೃತಿಕ ಚಟುವಟಿಕೆ, ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ಪ್ರೇರಣೆ ನೀಡಬೇಕು. ದೇಶಪ್ರೇಮ ಮೂಡಿಸಬೇಕು...
Read more