• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ರಿಷಭ್ ನಟನೆ, ನಿರ್ದೇಶನಕ್ಕೆ ಸಲಾಂ ಹೊಡೆದ RGV

ಪ್ರತಿಧ್ವನಿ by ಪ್ರತಿಧ್ವನಿ
October 21, 2022
in ಸಿನಿಮಾ
0
ರಿಷಭ್ ನಟನೆ, ನಿರ್ದೇಶನಕ್ಕೆ ಸಲಾಂ ಹೊಡೆದ RGV
Share on WhatsAppShare on FacebookShare on Telegram

ಮನುಷ್ಯ ಹಾಗೂ ಪ್ರಕೃತಿ ನಡುವಿನ ಸಂಘರ್ಷದ ಕಥೆಯಾಗಿರುವ ಕಾಂತಾರ ಬಿಡುಗಡೆಗೂ ಮುನ್ನ ಹಾಗೂ ಬಿಡುಗಡೆ ನಂತರ ಸಾಕಷ್ಟು ಸದ್ದು ಮಾಡುತ್ತಿದೆ.

ADVERTISEMENT

ಇನ್ನು ಚಿತ್ರ ವೀಕ್ಷಿಸಿದ ಪ್ರತಿಯೊಬ್ಬರು ಕೂಡ ರಿಷಭ್ ಶೆಟ್ಟಿ ನಟನೆ ಹಾಗೂ ನಿರ್ದೇಶನವನ್ನ ಹಾಡಿ ಗೊಗಳಿದ್ದಾರೆ. ಇನ್ನು ಈ ಸಾಲಿಗೆ ಹೊಸ ಸೇರ್ಪಡೆ ನಿರ್ದೇಶಕ ರಾಮ್‌ಗೋಪಾಲ್‌ ವರ್ಮಾ.

ಈ ಕುರಿತು ಟ್ವೀಟ್ ಮಾಡಿರುವ RGV ಬಿಗ್ ಬಜೆಟ್ ಸಿನಿಮಾಗಳು ಬಂದರೆ ಮಾತ್ರ ಜನರು ಥಿಯೇಟರ್ ಕಡೆ ಬರುತ್ತಾರೆ ಎಂಬ ಕಟ್ಟುಕಥೆಯನ್ನು ನಿರ್ದೇಶಕ ರಿಷಭ್ ಶೆಟ್ಟಿ ಸುಳ್ಳು ಮಾಡಿದ್ದಾರೆ. ಮುಂದಿನ ಹಲವು ದಶಕಗಳವರೆಗೆ ಕಾಂತಾರ ಚಿತ್ರ ಒಂದು ಪಾಠವಾಗಿ ಉಳಿಯಲಿದೆ ಎಂದಿದ್ದಾರೆ.

The @Shetty_Rishab destroys the myth in film people that only mega budget films will pull people into theatres .. #Kantara will be a major lesson for decades to come

— Ram Gopal Varma (@RGVzoomin) October 18, 2022

400-500 ಕೋಟಿ ಬಿಗ್ ಬಜೆಟ್ ಚಿತ್ರಗಳು ಕಾಂತಾರ ಕಲೆಕ್ಷನ್ ನೋಡಿ ಹಾರ್ಟ್ ಅಟ್ಯಾಕ್ನಿಂದ ಮೃತಪಟ್ಟಿವೆ. ಕಾಂತಾರ ಕಲೆಕ್ಷನ್ ನೋಡಿ ಬಿಗ್ ಬಜೆಟ್ ಚಿತ್ರಗಳು ಕಾಲ್ಕಿತ್ತಿವೆ ಕಾಂತಾರ ಎಂಬ ಒಂದೊಳ್ಳೆಯ ಪಾಠವನ್ನ ಹೇಳಿದ ನಿಮ್ಮಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಚಿತ್ರರಂಗದ ಎಲ್ಲರೂ ನಿಮ್ಮಗೆ ಟ್ಯೂಷನ್ ಫೀ ಪಾವತಸಿಬೇಕು ಎಂದು ಕಾಂತಾರ ಚಿತ್ರವನ್ನ ವೀಕ್ಷಿಸಿದ ನಂತರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಚಿತ್ರವನ್ನ ಹಾಡಿ ಹೊಗಳಿದ್ದಾರೆ.

In the film industry now , @Shetty_Rishab is like a Shiva multiplied by Guliga Daiva and the villains are the 300 cr , 400 cr , 500 cr budget film makers who are being killed by a heart attack called #Kantara collections

— Ram Gopal Varma (@RGVzoomin) October 18, 2022
Tags: Covid 19ಕರೋನಾಕೋವಿಡ್-19
Previous Post

ಸಮಯಕ್ಕೆ ಸಿಗದ ಅಂಬ್ಯುಲೆನ್ಸ್; ಹೆಗಲ ಮೇಲೆ ಶವ ಸಾಗಿಸಿದ ವ್ಯಕ್ತಿ

Next Post

ಅರ್ಧ ಹೆಲ್ಮೆಟ್‌ ಧರಿಸಿದ ಸಹೋದ್ಯೋಗಿಗೆ ದಂಡ ವಿಧಿಸಿದ ಬೆಂಗಳೂರಿನ ಆರ್‌ಟಿನ ನಗರ ಟ್ರಾಫಿಕ್‌ ಪೊಲೀಸ್‌

Related Posts

Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
0

ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ತಮ್ಮ ಅಮೋಘ...

Read moreDetails

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025

Ravichandran: ಈ ವಾರ ತೆರೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಬಹು‌ ನಿರೀಕ್ಷಿತ ಚಿತ್ರ “ತಪಸ್ಸಿ”

July 1, 2025
ರಾಮಾಯಣದಲ್ಲಿ ಹೇಗಿದೆ ಗೊತ್ತಾ ಯಶ್ ಲುಕ್ ..? – ಜುಲೈ 3 ರಂದು ಅಭಿಮಾನಿಗಳಿಗೆ ಹಬ್ಬವೋ ಹಬ್ಬ ! 

ರಾಮಾಯಣದಲ್ಲಿ ಹೇಗಿದೆ ಗೊತ್ತಾ ಯಶ್ ಲುಕ್ ..? – ಜುಲೈ 3 ರಂದು ಅಭಿಮಾನಿಗಳಿಗೆ ಹಬ್ಬವೋ ಹಬ್ಬ ! 

July 1, 2025
Next Post
ಅರ್ಧ ಹೆಲ್ಮೆಟ್‌ ಧರಿಸಿದ ಸಹೋದ್ಯೋಗಿಗೆ ದಂಡ ವಿಧಿಸಿದ ಬೆಂಗಳೂರಿನ ಆರ್‌ಟಿನ ನಗರ ಟ್ರಾಫಿಕ್‌ ಪೊಲೀಸ್‌

ಅರ್ಧ ಹೆಲ್ಮೆಟ್‌ ಧರಿಸಿದ ಸಹೋದ್ಯೋಗಿಗೆ ದಂಡ ವಿಧಿಸಿದ ಬೆಂಗಳೂರಿನ ಆರ್‌ಟಿನ ನಗರ ಟ್ರಾಫಿಕ್‌ ಪೊಲೀಸ್‌

Please login to join discussion

Recent News

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada