• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಸರಳವಾಗಿ ಮೂಹೂರ್ತ ನೆರವೇರಿಸಿಕೊಂಡ ಸಂಜು ಮತ್ತು ಗೀತಾ

ಪ್ರತಿಧ್ವನಿ by ಪ್ರತಿಧ್ವನಿ
October 25, 2022
in ಸಿನಿಮಾ
0
ಸರಳವಾಗಿ ಮೂಹೂರ್ತ ನೆರವೇರಿಸಿಕೊಂಡ ಸಂಜು ಮತ್ತು ಗೀತಾ
Share on WhatsAppShare on FacebookShare on Telegram

ನಟ ಶಂಕರ್ ನಾಗ್ ಅಭಿನಯದ ಗೀತಾ ಇಲ್ಲಿಯವರೆಗೂ ಜನಮಾನಸದಲ್ಲಿ ಸಂಜು ಮತ್ತು ಗೀತಾ ಎಂದೇ ಹೆಸರುವಾಸಿಯಾಗಿದೆ. 2011ರಲ್ಲಿ ನಾಗಶೇಖರ್‌ ನಿರ್ದೇಶನದಲ್ಲಿ ಸಂಜು ವೆಡ್ಸ್‌ ಗೀತಾ ಚಿತ್ರ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡಿತ್ತು. ಇದೀಗ ಈ ಸಾಲಿಗೆ ಹೊಸ ಸೇರ್ಪಡೆ ಸಂಜು ಮತ್ತು ಗೀತಾ.

ADVERTISEMENT

ಇತ್ತೀಚಿಗೆ ಚಿತ್ರತಂಡವು ಸರಳವಾಗಿ ಮೂಹೂರ್ತವನ್ನ ಆಚರಿಸಿಕೊಂಡಿದೆ. ಚಿತ್ರದ ಕುರಿತು ಮಾತನಾಡಿರುವ ನಿರ್ದೇಶದ ಆರ್‌ಕೆ ಇದೊಂದು ನವೀರಾದ ಪ್ರೇಮಕಥೆ. ಕುಟುಂಬ ಸಮೇತ ನೋಡಬಹುದಾದ ಉತ್ತಮ ಚಿತ್ರ ಮುಂದಿನ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಆರ್‌ಕೆ ಚಿತ್ರದ ಕುರಿತು ಮಾಹಿತಿ ನೀಡಿದ್ದಾರೆ.

ಚಿತ್ರದ ಕುರಿತು ಮಾತನಾಡಿದ ನಾಯಕ ನಟ ವಿನಯ್‌ ಕಾರ್ತಿಕ್‌ ನಿರ್ದೇಶಕ ಆರ್‌ಕೆಯವರೊಟ್ಟಿಗೆ ಇದು ನನ್ನಗೆ ಎರಡನೇ ಚಿತ್ರ ರಾಘವೇಂದ್ರ ರಾಜ್‌ಕುಮಾರ್‌ ಹಾಗೂ ಭವ್ಯರಂತಹ ಹಿರಿಯ ನಟರೊಡನೆ ಅಭಿನಯಿಸುತ್ತಿರುವುದು ತುಂಬಾ ಖುಷಿಯಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಮಜಾಭಾರತ ಖ್ಯಾತಿಯ ರಾಘವೇಂದ್ರ ಮಾತನಾಡಿ ನಾನು ಈ ಚಿತ್ರದಲ್ಲಿ ಹೆಣ್ಣಿನ ವೇಷದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದು ತಮ್ಮ ಪಾತ್ರದ ಕುರಿತು ಹೇಳಿದ್ದಾರೆ.

ಚಇತ್ರದಲ್ಲಿ ವಿನಯ್‌ ಕಾತಿಕ್‌ ನಾಯಕನಾಗಿ ನಟಿಸುತ್ತಿದ್ದು ಸನ್ಮಿತ ನಾಯಕಿಯಾಗಿ ನಟಿಸುತ್ತಿದ್ದಾರೆ. ನಾಯಕಿಯ ತಂದೆ ಪಾತ್ರದಲ್ಲಿ ರಾಘವೇಂದ್ರ ರಾಜ್‌ಕುಮಾರ್‌ ನಟಿಸುತ್ತಿದ್ದು ನಾಯಕನ ತಾಯಿಯ ಪಾತ್ರದಲ್ಲಿ ಹಿರಿಯ ನಟಿ ಭವ್ಯ ಬಣ್ಣ ಹೆಚ್ಚುತ್ತಿದ್ದಾರೆ. ಸಾಹಿತಿ ದೊಡ್ಡರಂಗೇಗೌಡ , ಸ್ವಾತಿ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಚಿತ್ರಕ್ಕೆ ಸಂಜಯ್‌ ಮಾಗನೂರು ಬಂಡವಾಳ ಹೂಡುತ್ತಿದ್ದು ಕೌಶಿಕ್‌ ಸಂಗೀತ ಸಂಯೋಜಿಸುತ್ತಿದ್ದು ನಾಗರಾಜ್ ಛಾಯಾಗ್ರಹಣ ಹಾಗೂ ಶಿವರಾಜು ಮೇಹು ಸಂಕಲನ ಈ ಚಿತ್ರಕ್ಕಿರಲಿದೆ.

Tags: Covid 19ಕರೋನಾಕೋವಿಡ್-19
Previous Post

ಭೀಕರ ದಾಳಿಯ ಬಳಿಕ ಒಂದು ಕಣ್ಣು, ಒಂದು ಕೈ ಸ್ವಾಧೀನವನ್ನು ಸಂಪೂರ್ಣ ಕಳಕೊಂಡ ಸಲ್ಮಾನ್‌ ರಶ್ದಿ

Next Post

ಕಾಂತಾರಕ್ಕೆ ʻವರಾಹ ರೂಪಂʼ ಸಂಕಷ್ಟ; ಕಾಪಿರೈಟ್‌ ಕೇಳಿದ ಖ್ಯಾತ ಆಡಿಯೋ ಸಂಸ್ಥೆ

Related Posts

Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
0

ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ತಮ್ಮ ಅಮೋಘ...

Read moreDetails

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025

Ravichandran: ಈ ವಾರ ತೆರೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಬಹು‌ ನಿರೀಕ್ಷಿತ ಚಿತ್ರ “ತಪಸ್ಸಿ”

July 1, 2025
ರಾಮಾಯಣದಲ್ಲಿ ಹೇಗಿದೆ ಗೊತ್ತಾ ಯಶ್ ಲುಕ್ ..? – ಜುಲೈ 3 ರಂದು ಅಭಿಮಾನಿಗಳಿಗೆ ಹಬ್ಬವೋ ಹಬ್ಬ ! 

ರಾಮಾಯಣದಲ್ಲಿ ಹೇಗಿದೆ ಗೊತ್ತಾ ಯಶ್ ಲುಕ್ ..? – ಜುಲೈ 3 ರಂದು ಅಭಿಮಾನಿಗಳಿಗೆ ಹಬ್ಬವೋ ಹಬ್ಬ ! 

July 1, 2025
Next Post
ಕಾಂತಾರಕ್ಕೆ ʻವರಾಹ ರೂಪಂʼ ಸಂಕಷ್ಟ; ಕಾಪಿರೈಟ್‌ ಕೇಳಿದ ಖ್ಯಾತ ಆಡಿಯೋ ಸಂಸ್ಥೆ

ಕಾಂತಾರಕ್ಕೆ ʻವರಾಹ ರೂಪಂʼ ಸಂಕಷ್ಟ; ಕಾಪಿರೈಟ್‌ ಕೇಳಿದ ಖ್ಯಾತ ಆಡಿಯೋ ಸಂಸ್ಥೆ

Please login to join discussion

Recent News

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada