• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

‘ನನ್ನ ಮಗ’ ರಾಜಕಾರಣಕ್ಕೆ ಬರಲ್ಲ: ಸಚಿವ ಮುರುಗೇಶ ನಿರಾಣಿ

ಪ್ರತಿಧ್ವನಿ by ಪ್ರತಿಧ್ವನಿ
December 4, 2022
in ರಾಜಕೀಯ
0
‘ನನ್ನ ಮಗ’ ರಾಜಕಾರಣಕ್ಕೆ ಬರಲ್ಲ: ಸಚಿವ ಮುರುಗೇಶ ನಿರಾಣಿ
Share on WhatsAppShare on FacebookShare on Telegram

ADVERTISEMENT

ನನ್ನ ಮಗ ರಾಜಕಾರಣಕ್ಕೆ ಬರಲ್ಲ. ಅವನಿಗೆ ಅದು ಆಸಕ್ತಿಯೂ ಇಲ್ಲ. ನಾನು ಕರೆದರೂ ಬರಲ್ಲ ಎಂದು ಉದ್ಯಮಿಯಾಗಿರುವ ಮಗ ವಿಜಯ್ ನಿರಾಣಿ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು.

ನವನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , ನಮ್ಮ ಕುಟುಂಬದಲ್ಲಿ ಮುರುಗೇಶ ನಿರಾಣಿ ಮತ್ತು ಹನುಮಂತ ನಿರಾಣಿ ಮಾತ್ರ ರಾಜಕಾರಣದಲ್ಲಿ ಇರುತ್ತೇವೆ. ನಮ್ಮಿಬ್ಬರನ್ನು ಬಿಟ್ಟು ಮೂರನೇಯವರು ಸ್ಪರ್ಧೆ ಮಾಡಿಲ್ಲ. ಮನೆಯಲ್ಲಿ ಯಾರಾದರೂ ಸ್ಪರ್ಧೆ ಮಾಡ್ತೇನೆ ಅಂದ್ರೆ ನಾನು ನಿವೃತ್ತಿ ಹೊಂದುತ್ತೇನೆ ಎಂದರು.ನನಗೂ ಇಪ್ಪತ್ತು ವರ್ಷ ಜನರು ಆಶೀರ್ವಾದ ಮಾಡಿದ್ದಾರೆ. ನಾನು ಫ್ಯಾಕ್ಟರಿ ನೋಡಿಕೊಂಡು ಹೋಗುತ್ತೇನೆ. ಸಂಗಮೇಶ ನಿರಾಣಿ ಬೇಕಿದ್ರೆ ಸ್ಪರ್ಧೆ ಮಾಡಲಿ.


ಮಗನಿಗೆ ಒಂದು ಟಾರ್ಗೆಟ್ ಇದೆ. ನಾಲ್ವಡಿ ಕೃಷ್ಣರಾಜ ಒಡೆಯರ ಅವರಂತೆ ದೇಶದಲ್ಲಿ 101 ಕಾರ್ಖಾನೆ ಸ್ಥಾಪಿಸುವ ಗುರಿ ಹೊಂದಿದ್ದಾನೆ. ಈಗ ನನ್ನ ಅವಧಿಯಲ್ಲಿ 50 ಮಾಡಿಕೊಡಿ. ಉಳಿದಿದ್ದು ನಾನು ಮಾಡುತ್ತೇನೆ ಅಂತಾನೆ. ಅದರಿಂದ ಲಕ್ಷಾಂತರ ಜನರಿಗೆ ಉದ್ಯೋಗ ಕೊಡಬಹುದು. ಸದ್ಯ ನನ್ನ ಮಗ ನಿರಾಣಿ ಗ್ರೂಪ್ ಗೆ ಎಂಡಿ ಆಗಿದ್ದಾನೆ. ಈಗ ನಾನು ನಿವೃತ್ತಿ ಆಗಿದ್ದೇನೆ. ನಾನು ಏನು ಇಲ್ಲ. ಎಲ್ಲ ಹೊರಹಾಕ್ತಿದ್ದಾರೆ ಎಂದು ಹಾಸ್ಯ ಮಾಡಿದ ಸಚಿವ ನಿರಾಣಿ ಅವರು, ಈಗ ನನ್ನ ಮಗ ದುಬೈನಲ್ಲಿ ಆಮದು-ರಫ್ತು ವಹಿವಾಟು ಶುರು ಮಾಡಿದ್ದಾನೆ ಎಂದರು.

ಇದೇ ಸಮಯದಲ್ಲಿ ಮಾತನಾಡಿದ ಅವರು, ಹಲಕುರ್ಕಿಯಲ್ಲಿ ಸರ್ಕಾರದ 2000 ಎಕರೆ ಜಮೀನು‌ ಖರೀದಿಸಿ ಸುಮಾರು 15 ಸಾವಿರ ಕೋಟಿ ಬಂಡವಾಳ ಹೂಡಲು ಖಾಸಗಿ ಕಂಪನಿಗಳು ಮುಂದೆ‌ ಬಂದಿದೆ.ಬಾಗಲಕೋಟೆ ಜಿಲ್ಲೆಯ 25 ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗ ದೂರಕುತ್ತದೆ. ಅಲ್ಲದೆ ಇತರ ಜನರಿಗೆ ಅನುಕೂಲಕರವಾಗಲಿದೆ. ವಿಮಾನ ‌ನಿಲ್ದಾಣ ಸೇರಿದಂತೆ ಇತರ ಕೈಗಾರಿಕೆಗಳು ಬರುತ್ತದೆ. ಹಲಕುರ್ಕಿ ರೈತರು ಹೋರಾಟ ಮಾಡುತ್ತಿದ್ದಾರೆ.900 ಎಕರೆ ಜಮೀನು‌ ಕೂಡಲು ಮುಂದೆ‌ ಬಂದಿದ್ದಾರೆ. ಆದರೆ ಕೆಲವು ರೈತರು ವಿರೋಧ ವ್ಯಕ್ತ ಪಡಿಸಿದ್ದು,ಪ್ರತಿ ಏಕರೆ 19 ಲಕ್ಷ‌ ಕೂಡುತ್ತೇವೆ ಎಂದು ತಿಳಿಸಿದ್ದೇವೆ. ರೈತರು ಜಮೀನು‌ ನೀಡಲು ಮುಂದಾದರೆ,ಹಲಕುರ್ಕಿ ಗ್ರಾಮದಲ್ಲಿ ಸಾಕಷ್ಟು ಅಭಿವೃದ್ಧಿ ಆಗಲಿದೆ ಎಂದು ತಿಳಿಸಿದರು.

Tags: ಕೈಗಾರಿಕಾ ಸಚಿವಬಿಜೆಪಿಮುರುಗೇಶ ನಿರಾಣಿಸಂಗಮೇಶ ನಿರಾಣಿಹಲಕುರ್ಕಿ
Previous Post

“ಥಗ್ಸ್ ಆಫ್ ರಾಮಘಡ”ಚಿತ್ರದ ಮೊದಲ ಸಾಂಗ್ ಬಿಡುಗಡೆ

Next Post

ಶ್ರೀರಂಗಪಟ್ಟಣದಲ್ಲಿ ಹನುಮ ಜಯಂತಿ ಸಂಭ್ರಮ:ಸಂಕೀರ್ತನಾ ಯಾತ್ರೆ ಆರಂಭ

Related Posts

Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
0

ಹಾಸನದ ಹೊಳೆನರಸೀಪುರದ ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal revanna) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ (Karnataka High Court) ಇತ್ಯರ್ಥಗೊಳಿಸಿದೆ. ಮನೆ ಕೆಲಸದಾಕೆ...

Read moreDetails

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025
Next Post
ಶ್ರೀರಂಗಪಟ್ಟಣದಲ್ಲಿ ಹನುಮ ಜಯಂತಿ ಸಂಭ್ರಮ:ಸಂಕೀರ್ತನಾ ಯಾತ್ರೆ ಆರಂಭ

ಶ್ರೀರಂಗಪಟ್ಟಣದಲ್ಲಿ ಹನುಮ ಜಯಂತಿ ಸಂಭ್ರಮ:ಸಂಕೀರ್ತನಾ ಯಾತ್ರೆ ಆರಂಭ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada