• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಕಿಡಿಗೇಡಿಗಳ ಗೋಡೆ ಬರಹ :ಬಿಜೆಪಿ ನಾಯಕರ ಖಂಡನೆ

Any Mind by Any Mind
December 4, 2022
in Top Story, ಕರ್ನಾಟಕ
0
ಶಿವಮೊಗ್ಗ; CFI ಸೇರುವಂತೆ ಗೋಡೆ ಬರಹ
Share on WhatsAppShare on FacebookShare on Telegram

ADVERTISEMENT

ಶಿವಮೊಗ್ಗ: ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆ ನಿಷೇಧ ಮಾಡಿ ಆದೇಶ ಹೊರಡಿಸಿದೆ. ಹೀಗಿರುವಾಗ ಪಿಎಫ್ ಐನ ಅಂಗ ಸಂಸ್ಥೆ ಸಿಎಫ್ ಐಗೆ ಸೇರುವಂತೆ ಕಿಡಿಗೇಡಿಗಳು ಗೋಡೆ ಬರಹ ಬರೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ನಡೆದಿದೆ. ರಾತ್ರಿ ವೇಳೆ ಕಿಡಿಗೇಡಿಗಳು ಶಿರಾಳಕೊಪ್ಪದ ಎಂಟು ಕಡೆಗಳಲ್ಲಿ ಗೋಡೆ ಬರಹ ಬರೆದಿದ್ದು, ಜಾಯಿನ್ ಸಿಎಫ್ ಐ ಎಂದು ಬರೆದಿದ್ದಾರೆ.


ಶಿವಮೊಗ್ಗದಲ್ಲಿ ಶಂಕಿತ ಉಗ್ರರು ಬಂಧನವಾದ ಬಳಿಕ ಹಾಗೂ ದೇಶದ ವಿವಿಧೆಡೆ ಪಿಎಫ್ ಐ ಸಂಘಟನೆ ದೇಶದ್ರೋಹಿ ಕೆಲಸಗಳಲ್ಲಿ ತೊಡಗಿದೆ ಎಂಬ ಆರೋಪದ ಮೇಲೆ ದೇಶದಲ್ಲಿ ಪಿಎಫ್ ಐ ಸಂಘಟನೆಯನ್ನು ನಿಷೇಧಿಸಲಾಗಿತ್ತು. ಹೀಗಿರುವಾಗ ಶಿರಾಳಕೊಪ್ಪ ಪಟ್ಟಣದ ಎಂಟು ಕಡೆಗಳಲ್ಲಿ ಕೆಂಪು ಹಾಗೂ ನೀಲಿ ಬಣ್ಣದ ಸ್ಪ್ರೇ ಪೇಂಟ್ ಗಳನ್ನು ಬಳಕೆ ಮಾಡಿ ಜಾಯಿನ್ ಸಿಎಫ್ ಐ ಎಂದು ಬರೆಯಲಾಗಿದೆ.

ಕಿಡಿಗೇಡಿಗಳ ಗೋಡೆ ಬರಹ

ಸರ್ಕಾರ ಈಗಾಗಲೇ ಪಿಎಫ್ ಐ ಹಾಗೂ ಅದರ ಅಂಗಸಂಸ್ಥೆಗಳನ್ನು ಐದು ವರ್ಷಗಳ ಕಾಲ ನಿಷೇಧ ಮಾಡಿದ್ದರೂ ಆ ಸಂಘಟನೆ ಬಗ್ಗೆ ಗೋಡೆ ಬರೆದವರ ವಿರುದ್ಧ ಶಿರಾಳಕೊಪ್ಪ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡು ಗೋಡೆ ಬರಹ ಬರೆದವರ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ

ನವೆಂಬರ್ 27ರಂದು ತಡರಾತ್ರಿ ಶಿರಾಳಕೊಪ್ಪದ ಹಳ್ಳೂರು ಕೇರಿ, ಭೋವಿ ಕಾಲನಿ, ಸಣ್ಣ ಬ್ಯಾಣದ ಕೇರಿ, ದೊಡ್ಡ ಬ್ಯಾಣದ ಕೇರಿ, ಹಿರೆಕೆರೂರ ರಸ್ತೆ, ಶಿಕಾರಿಪುರ ರಸ್ತೆಯ ಅಲ್ಲಲ್ಲಿ ಜಾಯಿನ್ ಸಿಎಫ್ ಐ ಎಂದು ಬರೆದಿರುವುದನ್ನು ನವೆಂಬರ್ 28ರ ಬೆಳಗಿನ ಜಾವ ಬೀಟ್ ಪೊಲೀಸರು ಗಮನಿಸಿ ಕೂಡಲೇ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸುಮೋಟೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಳಿಕ ಗೋಡೆ ಬರಹಗಳಿಗೆ ಬಣ್ಣ ಬಳಿದು ಅಳಿಸಿಹಾಕಿದ್ದಾರೆ. ಜೊತೆಗೆ ನಿಷೇಧಿತ ಸಂಘಟನೆ ಸೇರುವಂತೆ ಗೋಡೆ ಬರಹ ಬರೆದ ಕಿಡಿಗೇಡಿಗಳ ಬಂಧನಕ್ಕೆ ಬಲೆಯನ್ನು ಬೀಸಿದ್ದು, ಈ ಬಗ್ಗೆ ಕುಲಂಕಷ ತನಿಖೆ ಆರಂಭಿಸಿದ್ದಾರೆ.
ಈ ಬರಹಗಳು ಹಿಂದಿನವಾ ಅಥವಾ ನಿಷೇಧ ಆದಮೇಲೆ ಬರೆದಿದ್ದಾ ಅನುಮಾನಗಳಿವೆ.

ಶಿವಮೊಗ್ಗ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Tags: ಕೇಂದ್ರ ಸರ್ಕಾರಪಿಎಫ್ಐ ಸಂಘಟನೆಶಿರಾಳಕೊಪ್ಪಶಿವಮೊಗ್ಗ
Previous Post

ಶ್ರೀರಂಗಪಟ್ಟಣದಲ್ಲಿ ಹನುಮ ಜಯಂತಿ ಸಂಭ್ರಮ:ಸಂಕೀರ್ತನಾ ಯಾತ್ರೆ ಆರಂಭ

Next Post

Srirangapatna Sankeerthana Yatra : ಶ್ರೀರಂಗಪಟ್ಟಣದಾದ್ಯಂತ ಪೊಲೀಸರ ಹೈ ಅಲರ್ಟ್ | Mandya | Pratidhvani

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
Srirangapatna Sankeerthana Yatra : ಶ್ರೀರಂಗಪಟ್ಟಣದಾದ್ಯಂತ ಪೊಲೀಸರ ಹೈ ಅಲರ್ಟ್ | Mandya | Pratidhvani

Srirangapatna Sankeerthana Yatra : ಶ್ರೀರಂಗಪಟ್ಟಣದಾದ್ಯಂತ ಪೊಲೀಸರ ಹೈ ಅಲರ್ಟ್ | Mandya | Pratidhvani

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada