• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

”ವಿರಾಟಪುರ ವಿರಾಗಿ” ಚಿತ್ರದ ಮೊದಲ ನೋಟ ಅನಾವರಣ

Any Mind by Any Mind
December 4, 2022
in ಇದೀಗ, ಸಿನಿಮಾ
0
”ವಿರಾಟಪುರ ವಿರಾಗಿ” ಚಿತ್ರದ ಮೊದಲ ನೋಟ ಅನಾವರಣ
Share on WhatsAppShare on FacebookShare on Telegram

ADVERTISEMENT

ವಿವಿಧ ಮಠಾಧೀಶರ ಹಾಗೂ ಗಣ್ಯರ ಸಮ್ಮುಖದಲ್ಲಿ “ವಿರಾಟಪುರ ವಿರಾಗಿ” ಚಿತ್ರದ ಮೊದಲ ನೋಟ ಅನಾವರಣ.

ಇದು ಆಧುನಿಕ ಬಸವಣ್ಣ ಪೂಜ್ಯ ಹಾನಗಲ್ ಕುಮಾರ ಶಿವಯೋಗಿಗಳ ಜೀವನಾಧಾರಿತ ಚಿತ್ರ.

ಆಧುನಿಕ ಬಸವಣ್ಣ ಎಂದೇ ಖ್ಯಾತರಾಗಿರುವ ಹಾನಗಲ್ ಕುಮಾರ ಶಿವಯೋಗಿಗಳ ಜೀವನಾಧಾರಿತ “ವಿರಾಟಪುರ ವಿರಾಗಿ” ಚಿತ್ರದ ಮೊದಲ ನೋಟ ಇತ್ತೀಚಿಗೆ ಬಿಡುಗಡೆಯಾಯಿತು. ಶ್ರೀಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳು, ಶ್ರೀ ಸದಾಶಿವ ಮಹಾಸ್ವಾಮಿಗಳು ಹಾವೇರಿ, ಶ್ರೀ ಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಘನಬಸವ ಅಮರೇಶ್ವರ ಮಹಾಸ್ವಾಮಿಗಳು ಶಿವಮೊಗ್ಗ, ಕರ್ನಾಟಕ ಚಲನಚಿತ್ರ ವೀರಶೈವ ಲಿಂಗಾಯಿತ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ, ಪದ್ಮಶ್ರೀ ಪುರಸ್ಕೃತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಹಾಗೂ ಮಾಜಿ ಸಚಿವರಾದ ಅಲ್ಲಮ ವೀರಭದ್ರಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು‌.‌ ಬಿ.ಎಸ್ ಲಿಂಗದೇವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ‌.‌ ಸಮಾಧಾನ ತಂಡ ಈ ಚಿತ್ರವನ್ನು ನಿರ್ಮಾಣ ಮಾಡಿದೆ.

ಎರಡೂ ವರೆ ವರ್ಷಗಳ ಹಿಂದೆ ಜಡೆಯ ಮಹಾಸ್ವಾಮಿಗಳು ನನಗೆ ಹಾನಗಲ್ ಕುಮಾರ ಶಿವಯೋಗಿಗಳ ಕುರಿತು ಸಿನಿಮಾ ಮಾಡಲು ಹೇಳಿದರು. ಆನಂತರ ನನ್ನ ಆಪ್ತರ ಬಳಿ ಈ ವಿಷಯವನ್ನು ಸಮಾಲೋಚನೆ ಮಾಡಿದೆ. ಅವರೆಲ್ಲರೂ ನೀವು ಈ ಚಿತ್ರವನ್ನು ನಿರ್ದೇಶನ ಮಾಡಿ ಎಂದು ಧೈರ್ಯ ತುಂಬಿದರು. ನಾನು ನಿರ್ದೇಶನಕ್ಕೆ ಮುಂದಾದೆ. ಅನೇಕ ಮಠಾಧೀಶರನ್ನು ಹಾಗೂ ವಿದ್ವಾಂಸರನ್ನು ಸಂಪರ್ಕಿಸಿ ಸ್ಕ್ರಿಪ್ಟ್ ಸಿದ್ದ ಮಾಡಿದೆ. “ಸಮಧಾನ” ತಂಡದಿಂದ ಚಿತ್ರ ನಿರ್ಮಾಣವಾಗಿದೆ.
ಕುಮಾರ ಶಿವಯೋಗಿಗಳ ಪಾತ್ರದಲ್ಲಿ ಸುಚೇಂದ್ರ ಪ್ರಸಾದ್ ಆಭಿನಯಿಸಿದ್ದಾರೆ. ಈಗ ಚಿತ್ರ ಸಿದ್ದವಾಗಿದೆ. ಶಿಕ್ಷಣ, ಆರೋಗ್ಯ ಹಾಗೂ ಮಹಿಳಾ ಸಬಲೀಕರಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳ ಹರಿಕಾರರಾದ ಕುಮಾರ ಶಿವಯೋಗಿಗಳ ಜೀವನಾಧಾರಿತ ಈ ಚಿತ್ರದ ಮೊದಲ ನೋಟ ಪರಮಪೂಜ್ಯರ ಹಾಗೂ ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಗಿರುವುದು ತುಂಬಾ ಸಂತೋಷವಾಗಿದೆ. ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಅಶೋಕ್ ವಿ ರಾಮನ್ ಛಾಯಾಗ್ರಹಣ ಹಾಗೂ ಗುಣಶೇಖರನ್ ಸಂಕಲನ ಈ ಚಿತ್ರಕ್ಕಿದೆ ಎಂದು ನಿರ್ದೇಶಕ ಬಿ.ಎಸ್ ಲಿಂಗದೇವರು ಚಿತ್ರದ ಕುರಿತು ಮಾಹಿತಿ ನೀಡಿದರು.

ಇಂತಹ ಪಾತ್ರದಲ್ಲಿ ನಾನು ಅಭಿನಯಿಸಿರುವುದು ನನ್ನ ಪುಣ್ಯ ಎಂದರು ನಟ ಸುಚೇಂದ್ರ ಪ್ರಸಾದ್.

ನೂರು ವರ್ಷಗಳ ಹಿಂದೆ ಸಮಾಜ ಈ ರೀತಿ ಇರಲಿಲ್ಲ. ಅಂತಹ ಸಮಯದಲ್ಲಿ ಅನೇಕ ಸುಧಾರಣೆಗೆ ಮುಂದಾದ, ಆಧುನಿಕ ಬಸವಣ್ಣ ಎಂದೇ ಎಲ್ಲರಿಂದಲೂ ಕರೆಯಲ್ಪಡುವ ಹಾನಗಲ್ ಕುಮಾರ ಶಿವಯೋಗಿಗಳ ಜೀವನಾಧಾರಿತ ಈ ಚಿತ್ರವನ್ನು ಪ್ರತಿಯೊಬ್ಬರೂ ನೋಡಬೇಕು. ಲಿಂಗ ದೇವರು ನಿರ್ದೇಶನದ ಈ ಚಿತ್ರ ಜನವರಿ 12ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ರಾಜ್ಯದ ಐದು ಕಡೆಗಳಿಂದ ರಥಯಾತ್ರೆ ನಡೆಯಲಿದೆ ಎಂದು ಜಡೆ ಅಮರೇಶ್ವರ ಶ್ರೀಗಳು ತಿಳಿಸಿದರು.

ಶಾಮನೂರು ಶಿವಶಂಕರಪ್ಪ, ನಿರ್ದೇಶಕ ಗಿರೀಶ್ ಕಾಸರವಳ್ಳಿ ಹಾಗೂ ಅಲ್ಲಮ ವೀರಭದ್ರಪ್ಪ ಮುಂತಾದ ಗಣ್ಯರು ಮಾತನಾಡಿ, ಚಿತ್ರಕ್ಕೆ ಶುಭ ಕೋರಿದರು.

Tags: KannadaKannada Film IndustryKarnatakaviraagiviratapura viragiವಿರಾಟಪುರ ವಿರಾಗಿ
Previous Post

ಶಿವಮೊಗ್ಗದಲ್ಲಿ ಆಪರೇಷನ್ ಕಮಲ: ಡಾ. ಧನಂಜಯ ಸರ್ಜಿ, ಕೆ.ಎಸ್. ಪ್ರಶಾಂತ್ ಬಿಜೆಪಿ ಸೇರ್ಪಡೆ

Next Post

Mandya | Sankirthana Yatre : ಹಸಿರು ಬಾವುಟ ಕಿತ್ತು ಕೇಸರಿ ಬಾವುಟ ಹಾರಿಸಿದ ಹಿಂದೂ ಕಾರ್ಯಕರ್ತರು | Pratidhvani

Related Posts

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ
ಸಿನಿಮಾ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

by ಪ್ರತಿಧ್ವನಿ
April 16, 2026
0

ನಟ ಪ್ರಕಾಶ್ ರಾಜ್ ಅವರ ಹೇಳಿಕೆ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ರಾಜಕೀಯ ಹಾಗೂ ಸಾಮಾಜಿಕ ವಿಚಾರಗಳಲ್ಲಿ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಅವರು, ಈ ಬಾರಿ ರಾಮಾಯಣ ಕುರಿತು...

Read moreDetails
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
Next Post
Mandya | Sankirthana Yatre : ಹಸಿರು ಬಾವುಟ ಕಿತ್ತು ಕೇಸರಿ ಬಾವುಟ ಹಾರಿಸಿದ ಹಿಂದೂ ಕಾರ್ಯಕರ್ತರು | Pratidhvani

Mandya | Sankirthana Yatre : ಹಸಿರು ಬಾವುಟ ಕಿತ್ತು ಕೇಸರಿ ಬಾವುಟ ಹಾರಿಸಿದ ಹಿಂದೂ ಕಾರ್ಯಕರ್ತರು | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada