• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶ್ರೀರಂಗಪಟ್ಟಣ;ಹಸಿರು ಧ್ವಜ ಕಿತ್ತೆಸೆದು ಕೇಸರಿ ಧ್ವಜ ಹಾರಾಟ..! ಕೇಸ್ ದಾಖಲು

Any Mind by Any Mind
December 5, 2022
in ಕರ್ನಾಟಕ, ಶೋಧ
0
ಶ್ರೀರಂಗಪಟ್ಟಣ;ಹಸಿರು ಧ್ವಜ ಕಿತ್ತೆಸೆದು ಕೇಸರಿ ಧ್ವಜ ಹಾರಾಟ..! ಕೇಸ್ ದಾಖಲು
Share on WhatsAppShare on FacebookShare on Telegram

ADVERTISEMENT

ಶ್ರೀರಂಗಪಟ್ಟಣ ಪೊಲೀಸ್ ಠಾಣೆಗೆ ಮನೆ ಮಾಲಕ ಸಯ್ಯದ್ ರಹ್ಮಾನ್ ಈ ಕುರಿತು ದೂರು‌ ನೀಡಿದ್ದಾರೆ.

ಶ್ರೀರಂಗಪಟ್ಟಣ:ನಿನ್ನೆ ಹನುಮಾ ಮಾಲಧಾರಿಗಳ ಸಂಕೀರ್ತನಾ ಯಾತ್ರೆ ವೇಳೆ ಮಾಲಾಧಾರಿ ಯುವಕನೊಬ್ಬ ಮನೆಯೊಂದರ ಮೇಲಿದ್ದ ಹಸಿರು ಧ್ವಜವನ್ನು ಕಿತ್ತು ಹಾಕಿ ಕೇಸರಿ ಧ್ವಜವನ್ನು ಹಾರಿಸಿ ಭೀತಿ ಸೃಷ್ಟಿಸಿದ್ದ.ಈ ಕುರಿತ ವಿಡಿಯೋ ವೈರಲ್ ಆಗಿತ್ತು.ಇದೀಗ ಮನೆಯ ಸ್ವತ್ತುಗಳಿಗೆ ಹಾನಿ ನಡೆಸಿದ, ಅವಾಚ್ಯವಾಗಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀರಂಗಪಟ್ಟಣ ಹನುಮಾ ಮಾಲಧಾರಿಗಳ “ಸಂಕೀರ್ತನಾ ಯಾತ್ರೆ”

ಶ್ರೀರಂಗಪಟ್ಟಣ ಪೊಲೀಸ್ ಠಾಣೆಗೆ ಮನೆ ಮಾಲಕ ಸಯ್ಯದ್ ರಹ್ಮಾನ್ ಈ ಕುರಿತು ದೂರು‌ ನೀಡಿದ್ದಾರೆ. ಸಂಕೀರ್ತನಾ ಯಾತ್ರೆ ಮೆರವಣಿಗೆ ವೇಳೆ ಗುಂಪಿನಲ್ಲಿದ್ದ ಯುವಕನೊಬ್ಬ ಅಕ್ರಮವಾಗಿ ಮನೆ ಮೇಲಿದ್ದ ಹಸಿರು ಧ್ವಜವನ್ನು ಕಿತ್ತು ಹಾಕಿ, ಕೇಸರಿ ಧ್ವಜವನ್ನು ಹಾರಿಸಿದ್ದಾನೆ. ಮನೆಯ ಸ್ವತ್ತುಗಳಿಗೆ ಹಾನಿ ಮಾಡಿದ್ದಾನೆ. ಅಲ್ಲದೇ ಮನೆಯಲ್ಲಿದ್ದ ಮಕ್ಕಳು ಮತ್ತು ಮಹಿಳೆಯರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಿನ್ನೆ ಶ್ರೀರಂಗಪಟ್ಟಣದಲ್ಲಿ ಹನುಮ ಜಯಂತಿ ಪ್ರಯುಕ್ತ ಹಿಂದೂ ಜಾಗರಣ ವೇದಿಕೆ ಸಂಕೀರ್ತನಾ ಯಾತ್ರೆ ನಡೆದಿತ್ತು.ಈ ವೇಳೆ ಕಿಡಿಗೇಡಿಯೋರ್ವ ಶ್ರೀರಂಗಪಟ್ಟಣದ ಮಸೀದಿಗೆ ನುಗ್ಗಲು ಯತ್ನಿಸಿದ್ದ. ಈ ವೇಳೆ ಆತನಿಗೆ ತಳ್ಳಿ ಹಾಕಿದ ಪೊಲೀಸರು ಕಾನೂನು ಸುವ್ಯವಸ್ಥೆಯನ್ನು ಸೂಕ್ತ ರೀತಿಯಲ್ಲಿ ಕಾಪಾಡಿದ್ದಾರೆ.

Tags: ಕೇಸರಿ ಧ್ವಜಶ್ರೀರಂಗಪಟ್ಟಣಶ್ರೀರಂಗಪಟ್ಟಣ ಪೊಲೀಸ್ ಠಾಣೆಸಂಕೀರ್ತನಾ ಯಾತ್ರೆ
Previous Post

ರಶ್ಮಿಕಾ ಪರ ಬ್ಯಾಟ್‌ ಬೀಸಿದ ಚೇತನ್‌ ಅಹಿಂಸಾ | Chetan Ahimsa | Rishab shetty | Rashmika Mandana

Next Post

YOGARAJ BHAT| PUC ಯಲ್ಲಿದ್ದಾಗ ಬರೀ ವದೆ ತಿಂತಿದ್ರಂತೆ ಭಟ್ರು. #padavipoorva #pratidhvani

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
YOGARAJ BHAT| PUC ಯಲ್ಲಿದ್ದಾಗ ಬರೀ ವದೆ ತಿಂತಿದ್ರಂತೆ ಭಟ್ರು. #padavipoorva #pratidhvani

YOGARAJ BHAT| PUC ಯಲ್ಲಿದ್ದಾಗ ಬರೀ ವದೆ ತಿಂತಿದ್ರಂತೆ ಭಟ್ರು. #padavipoorva #pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada