• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

‘ಯುವ ನೀತಿ’ಗೆ ರಾಜ್ಯ ಸಚಿವ ಸಂಪುಟ ಅನುಮೋದನೆ

ಪ್ರತಿಧ್ವನಿ by ಪ್ರತಿಧ್ವನಿ
December 9, 2022
in ಕರ್ನಾಟಕ
0
‘ಯುವ ನೀತಿ’ಗೆ ರಾಜ್ಯ ಸಚಿವ ಸಂಪುಟ ಅನುಮೋದನೆ
Share on WhatsAppShare on FacebookShare on Telegram

ಹೆಚ್ಚುತ್ತಿರುವ ನಿರುದ್ಯೋಗವನ್ನು ಕಡಿಮೆಗೊಳಿಸಲು, ಯುವಕರಲ್ಲಿ ಅಪೌಷ್ಟಿಕತೆ, ಮಾನಸಿಕ ಆರೋಗ್ಯ ಮತ್ತು ವ್ಯಸನದ ಸಮಸ್ಯೆಗಳನ್ನು ನಿಭಾಯಿಸಲು ಯುವಕರಿಗೆ ಕೌಶಲ್ಯ ತರಬೇತಿಯನ್ನು ನೀಡಲು ಈ ಯುವ ನೀತಿಯು ಒತ್ತು ನೀಡುತ್ತದೆ

ADVERTISEMENT

ಬೆಂಗಳೂರು: ‘ಕರ್ನಾಟಕ ಯುವ ನೀತಿ’ಗೆ ರಾಜ್ಯ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.


ಹೆಚ್ಚುತ್ತಿರುವ ನಿರುದ್ಯೋಗವನ್ನು ಕಡಿಮೆಗೊಳಿಸಲು, ಯುವಕರಲ್ಲಿ ಅಪೌಷ್ಟಿಕತೆ, ಮಾನಸಿಕ ಆರೋಗ್ಯ ಮತ್ತು ವ್ಯಸನದ ಸಮಸ್ಯೆಗಳನ್ನು ನಿಭಾಯಿಸಲು ಯುವಕರಿಗೆ ಕೌಶಲ್ಯ ತರಬೇತಿಯನ್ನು ನೀಡಲು ಈ ಯುವ ನೀತಿಯು ಒತ್ತು ನೀಡುತ್ತದೆ. ಪ್ರಥಮ ಬಾರಿಗೆ ಇಂತಹ ಸಮಗ್ರ ನೀತಿಯನ್ನು ರೂಪಿಸಲಾಗಿದೆ ಎಂದು ಯುವಜನ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದ್ದಾರೆ.


“ಯುವಕರು ಎದುರಿಸುತ್ತಿರುವ ಸಮಸ್ಯೆಗಳ ಮೇಲೆಯೇ ಈ ನೀತಿ ಕೇಂದ್ರಿಕರಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023ರಲ್ಲಿ ಯುವ ಬಜೆಟ್ ಮಂಡಿಸಲಿದ್ದಾರೆ. ತಾಲೂಕು ಮಟ್ಟದಲ್ಲಿ ಕಚೇರಿಗಳನ್ನು ತೆಗೆದು ಯುವಕರಿಗಾಗಿ ಪ್ರತ್ಯೇಕ ನಿರ್ದೇಶನಾಲಯವನ್ನು ರಚಿಸುವಂತೆ ಈ ನೀತಿ ಶಿಫಾರಸು ಮಾಡಿದೆ” ಎಂದು ಯುವಜನ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದ್ದಾರೆ.
ಕರ್ನಾಟಕ ಯುವ ನೀತಿಯನ್ನು ರೂಪಿಸಲು ರಾಜ್ಯ ಸರ್ಕಾರವು ಅಕ್ಟೋಬರ್ 2021 ರಲ್ಲಿ 13 ಸದಸ್ಯರಿರುವ ತಜ್ಞರ ಸಮಿತಿಯನ್ನು ರಚಿಸಿತ್ತು.

ಈ ಸಮಿತಿಯು ಶಿಕ್ಷಣ, ತರಬೇತಿ, ಉದ್ಯೋಗ, ಉದ್ಯಮಶೀಲತೆ, ಆರೋಗ್ಯ ಮತ್ತು ಯೋಗಕ್ಷೇಮ, ಕ್ರೀಡೆ ಮತ್ತು ಫಿಟ್‌ನೆಸ್, ಕಲೆ ಮತ್ತು ಸಂಸ್ಕೃತಿ ಹಾಗೂ ನಾಯಕತ್ವದ ಅಭಿವೃದ್ಧಿ ಸೇರಿದಂತೆ ವಿವಿಧ ಅಂಶಗಳನ್ನು ಒಳಗೊಂಡು 15 ರಿಂದ 29 ರ ವಯೋಮಾನದ ಯುವಕರಿಗೆ ಒತ್ತು ನೀಡಿತ್ತು.

Tags: Yuva Budget 2023ಕೆ.ಸಿ.ನಾರಾಯಣಗೌಡಯುವ ನೀತಿರಾಜ್ಯ ಸಚಿವ ಸಂಪುಟ
Previous Post

76ಕ್ಕೆ ಕಾಲಿಟ್ಟ ಸೋನಿಯಾ ಗಾಂಧಿ: ಶುಭಕೋರಿದ ನಾಯಕರು

Next Post

Shashi Tharoor : ಗ್ರಾಮೀಣ ಭಾಗಗಳಿಗೆ ವಿಮಾನಯಾನ ಸೇವೆ ಕುರಿತು ಸಂಸತ್‌ನಲ್ಲಿ ಶಶಿ ತರೂರ್‌ ಪ್ರಸ್ತಾಪ | Parliament

Related Posts

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ
ಕರ್ನಾಟಕ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

by ಪ್ರತಿಧ್ವನಿ
April 26, 2026
0

ನವದೆಹಲಿ, ಏ. 26: ಎರಡು ದಿನಗಳ ದೆಹಲಿ ಪ್ರವಾಸದ ವೇಳೆ ಬೆಂಗಳೂರು ನಗರದ ಅಭಿವೃದ್ಧಿ, ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆಗಳು ಹಾಗೂ ವಿವಿಧ ರಾಜ್ಯಗಳ ಚುನಾವಣೆಗಳ ಕುರಿತು...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
Next Post
Shashi Tharoor : ಗ್ರಾಮೀಣ ಭಾಗಗಳಿಗೆ ವಿಮಾನಯಾನ ಸೇವೆ ಕುರಿತು ಸಂಸತ್‌ನಲ್ಲಿ ಶಶಿ ತರೂರ್‌ ಪ್ರಸ್ತಾಪ | Parliament

Shashi Tharoor : ಗ್ರಾಮೀಣ ಭಾಗಗಳಿಗೆ ವಿಮಾನಯಾನ ಸೇವೆ ಕುರಿತು ಸಂಸತ್‌ನಲ್ಲಿ ಶಶಿ ತರೂರ್‌ ಪ್ರಸ್ತಾಪ | Parliament

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada