• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಗ್ರಾಮಗಳನ್ನು ಮಾರಲು ಬಿಜೆಪಿ ಸಂಚು‌..!ಉದ್ಧವ್‌ ಠಾಕ್ರೆ ಆರೋಪ

Any Mind by Any Mind
December 10, 2022
in ದೇಶ, ರಾಜಕೀಯ
0
ಗ್ರಾಮಗಳನ್ನು ಮಾರಲು ಬಿಜೆಪಿ ಸಂಚು‌..!ಉದ್ಧವ್‌ ಠಾಕ್ರೆ ಆರೋಪ
Share on WhatsAppShare on FacebookShare on Telegram

ಮಹಾರಾಷ್ಟ್ರದಿಂದ ಗುಜರಾತ್‌ಗೆ ದೊಡ್ಡ ಯೋಜನೆಗಳನ್ನು ಸ್ಥಳಾಂತರಿಸಿದಂತೆಯೇ, ಚುನಾವಣೆಗೆ ಕರ್ನಾಟಕಕ್ಕೆ ಮಹಾರಾಷ್ಟ್ರ ರಾಜ್ಯದ ಗ್ರಾಮಗಳನ್ನು ವಿಲೀನಗೊಳಿಸಬಹುದು ..!?

ADVERTISEMENT

ಕರ್ನಾಟಕ ಚುನಾವಣೆ ಗೆಲ್ಲಲು ಮಹಾರಾಷ್ಟ್ರದ ಗ್ರಾಮಗಳನ್ನು ಮಾರಲು ಬಿಜೆಪಿ ಸಂಚು‌ ಮಾಡುತ್ತಿದೆ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ಗಂಭೀರ ಆರೋಪ‌ ಮಾಡಿದ್ದಾರೆ.

ಮಹಾರಾಷ್ಟ್ರವನ್ನು ಅಸ್ಥಿರಗೊಳಿಸುವ ಸಂಚನ್ನು ಬಿಜೆಪಿ ನಡೆಸುತ್ತಿದ್ದು, ಮಹಾರಾಷ್ಟ್ರದಿಂದ ಗುಜರಾತ್‌ಗೆ ದೊಡ್ಡ ಮೊತ್ತದ ಯೋಜನೆಗಳನ್ನು ಸ್ಥಳಾಂತರಿಸಿದಂತೆಯೇ, ಚುನಾವಣೆ ನಡೆಯುವ ಕರ್ನಾಟಕದಲ್ಲಿ ಮಹಾರಾಷ್ಟ್ರ ರಾಜ್ಯದ ಗ್ರಾಮಗಳನ್ನು ವಿಲೀನಗೊಳಿಸಬಹುದು ಎಂದು ಹೇಳಿದ್ದಾರೆ.

ಗುಜರಾತ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಬಗ್ಗೆ, ತಮ್ಮ ಪಕ್ಷದ ಮುಖವಾಣಿ ‘ಸಾಮ್ನಾ‘ ಪತ್ರಿಕೆಯ ಸಂಪಾದಕೀಯದಲ್ಲಿ ಬರೆದಿರುವ ಮಹಾರಾಷ್ಟ್ರದ ಮಾಜಿ ಸಿಎಂ, ಮಹಾರಾಷ್ಟ್ರದ ಅಭಿವೃದ್ಧಿ ಯೋಜನೆಗಳನ್ನೆಲ್ಲಾ ಕಸಿದು ಗುಜರಾತ್‌ಗೆ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಕೋವಿಡ್ ಸಾಂಕ್ರಾಮಿಕ ಕಾಲದಲ್ಲಿ ಗುಜರಾತ್‌ನ ಸ್ಥಿತಿಗತಿ ಹಾಗೂ ಮೊರ್ಬಿ ಸೇತುವೆ ದುರಂತದ ನಡುವೆಯೂ ಈ ಫಲಿತಾಂಶ ಬಂದಿರುವುದು ಆಶ್ಚರ್ಯವನ್ನುಂಟು ಮಾಡಿಲ್ಲ ಎಂದು ಅವರು ಬರೆದಿದ್ದಾರೆ.

ಸರ್ದಾರ್‌ ಪಟೇಲರ ಮೂರ್ತಿ, ಪ್ರಧಾನಿ ಮೋದಿಯವರ ಗುಜರಾತ್‌ ಅಸ್ಮಿತೆ, ಇವೆಲ್ಲಾ ಕಾರಣಗಳಿಂದ ಗುಜರಾತ್‌ನಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಎಂದಿರುವ ಉದ್ಧವ್‌ ಠಾಕ್ರೆ, ಹಲವು ಜಾಗತಿಕ ಸಮಾವೇಶಗಳು ಗುಜರಾತ್‌ನಲ್ಲಿ ನಡೆದವು. ಜಾಗತಿಕ ನಾಯಕರು ಸಬರಮತಿ ಆಶ್ರಮಕ್ಕೆ ಭೇಟಿ ನೀಡುತ್ತಾರೆ. ಪ್ರಧಾನಿ ಮೋದಿಯವರಿಂದಾಗಿ ಇವೆಲ್ಲಾ ಆಗಿದೆ. ಹಲವು ಬೃಹತ್‌ ಅಭಿವೃದ್ಧಿ ಯೋಜನೆಗಳನ್ನು ಮಹಾರಾಷ್ಟ್ರದಿಂದ ಕಸಿದು ಗುಜರಾತ್‌ಗೆ ಕೊಟ್ಟಿದ್ದಾರೆ ಎಂದು ಪತ್ರಿಕೆಯ ಸಂಪಾದಕೀಯದಲ್ಲಿ ಬರೆದಿದ್ದಾರೆ.

Tags: Uddhav Thackerayಉದ್ಧವ್‌ ಠಾಕ್ರೆಗುಜರಾತ್‌ ಚುನಾವಣೆಶಿವಸೇನೆ
Previous Post

ಕಾಂಗ್ರೆಸ್ ನಿಂದಾಗಿ ನನಗೆ ನಾಲ್ಕು ಮಕ್ಕಳು..!?- ರವಿ ಕಿಶನ್

Next Post

‘ರಿಷಬ್ ಶೆಟ್ಟಿ’ಗೆ ಎಚ್ಚರಿಕೆ ನೀಡಿದ ಪಂಜುರ್ಲಿ ದೈವ..!

Related Posts

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
0

ಪಶ್ಚಿಮ ಬಂಗಾಳ: ಭಾರತೀಯ ರೈಲ್ವೆ ಇತಿಹಾಸದಲ್ಲಿ ಇಂದು ಮತ್ತೊಂದು ಮಹತ್ವದ ದಿನವಾಗಿದೆ. ಇಂದು ಪಶ್ಚಿಮ ಬಂಗಾಳದ ಮಾಲ್ಡಾಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತದ...

Read moreDetails
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

January 17, 2026
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

January 17, 2026
Next Post
‘ರಿಷಬ್ ಶೆಟ್ಟಿ’ಗೆ ಎಚ್ಚರಿಕೆ ನೀಡಿದ ಪಂಜುರ್ಲಿ ದೈವ..!

'ರಿಷಬ್ ಶೆಟ್ಟಿ'ಗೆ ಎಚ್ಚರಿಕೆ ನೀಡಿದ ಪಂಜುರ್ಲಿ ದೈವ..!

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada