• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇರಾನ್: ಹಿಜಾಬ್ ವಿರುದ್ಧ ಹೋರಾಡಿದ ಹೋರಾಟಗಾರರಿಗೆ ಗಲ್ಲು..!?

ಪ್ರತಿಧ್ವನಿ by ಪ್ರತಿಧ್ವನಿ
December 14, 2022
in Top Story, ವಿದೇಶ
0
ಇರಾನ್: ಹಿಜಾಬ್ ವಿರುದ್ಧ ಹೋರಾಡಿದ ಹೋರಾಟಗಾರರಿಗೆ ಗಲ್ಲು..!?
Share on WhatsAppShare on FacebookShare on Telegram

ಹಿಜಾಬ್‌ ವಿರುದ್ಧ ಇರಾನ್‌ನಾದ್ಯಂತ ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸೋಮವಾರ ಬೆಳಗ್ಗೆ ಓರ್ವ ವ್ಯಕ್ತಿಯನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಲಾಗಿದೆ.

ADVERTISEMENT

ಇರಾನ್‌ನಲ್ಲಿ ಒಂದೆಡೆ ಹಿಜಾಬ್ ವಿರುದ್ಧದ ಹೋರಾಟ ಮತ್ತಷ್ಟು ತೀವ್ರಗೊಂಡಿದ್ದರೆ, ಆ ಹೋರಾಟವನ್ನು ಹೇಗಾದರೂ ಮಾಡಿ ಹತ್ತಿಕ್ಕಬೇಕು ಎಂದು ಇರಾನ್ ಸರ್ಕಾರ ನಿರ್ಧರಿಸಿದಂತಿದೆ.

ಹಿಜಾಬ್‌ ವಿರುದ್ಧ ಪ್ರತಿಭಟನೆಗಳಲ್ಲಿ ಭಾಗವಹಿಸುವ ಪ್ರತಿಭಟನಾಕಾರರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸುವ ತಂತ್ರಗಾರಿಕೆಯನ್ನು ಇರಾನ್ ಸರ್ಕಾರ ಅನುಸರಿಸಿದಂತಿದೆ. ಈ ಮೂಲಕ ಕಡ್ಡಾಯವಾಗಿ ಧಾರ್ಮಿಕ ನಿಯಮಗಳನ್ನು ಪಾಲನೆ ಮಾಡಲೇಬೇಕೆಂಬ ಸೂಚನೆಯನ್ನು ಪರೋಕ್ಷವಾಗಿ ಸರ್ಕಾರ ಸಾರಿದಂತಿದೆ.

ಹಿಜಾಬ್‌ ವಿರುದ್ಧ ಇರಾನ್‌ನಾದ್ಯಂತ ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸೋಮವಾರ ಬೆಳಗ್ಗೆ ಓರ್ವ ವ್ಯಕ್ತಿಯನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಲಾಗಿದೆ.

ಇರಾನ್‌ನ ಮಶಾದ್ ನಗರದಲ್ಲಿ ಮಜಿದ್ರೇಜಾ ರೆಹ್ನವಾದ್ ಎಂಬಾತನಿಗೆ ನೇಣು ಶಿಕ್ಷೆ ವಿಧಿಸಿದ್ದು, ಭದ್ರತಾ ಪಡೆಗಳ ಮೇಲೆ ದಾಳಿ ಮಾಡಿದ ಆರೋಪ, ಇಬ್ಬರು ಸಿಬ್ಬಂದಿಗೆ ಚಾಕು ಇರಿತ ಹಾಗೂ ಇಬ್ಬರು ಭದ್ರತಾ ಪಡೆ ಏಜೆಂಟರ ಹತ್ಯೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆತನನ್ನು ಗಲ್ಲಿಗೇರಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಆದರೆ ಇರಾನ್‌ನ ಸರ್ಕಾರ ವಿರೋಧಿ ಪ್ರತಿಭಟನಾಕಾರರು ಮಜಿದ್ರೇಜಾ ರೆಹ್ನವಾದ್‌ ಪರ ವಾದಿಸಲು ವಕೀಲರನ್ನು ನೇಮಿಸಲು ಸರ್ಕಾರ ಅವಕಾಶವನ್ನು ನೀಡಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಮಜಿದ್ರೇಜಾನನ್ನು ನ್ಯಾಯಾಲಯಕ್ಕೆ ಕರೆತರುವ ಮೊದಲು ಸಾಕಷ್ಟು ಹಿಂಸೆ ನೀಡಲಾಗಿತ್ತು ಎಂಬ ಆರೋಪಗಳನ್ನು ಮಾಡಿದ್ದಾರೆ.

ಸೆಪ್ಟೆಂಬರ್ 16 2022ರಂದು ಸರಿಯಾಗಿ ಬುರ್ಖಾ ಧರಿಸಿರಲಿಲ್ಲ ಎಂಬ ಆರೋಪದ ಮೇಲೆ 22 ವರ್ಷ ವಯಸ್ಸಿನ ಮಾಷಾ ಅಮಿನಿ ಎಂಬ ಯುವತಿಯನ್ನು ಇರಾನ್‌ನ ಪೊಲೀಸರು ವಶಕ್ಕೆ ಪಡೆದಿದ್ದರು. ಪೊಲೀಸ್ ಕಸ್ಟಡಿಯಲ್ಲಿ ಇದ್ದಾಗ ಆಕೆ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದು, ಆಕೆ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪವಿದೆ. ಈ ಘಟನೆ ಇರಾನ್‌ನಾದ್ಯಂತ ಹಿಜಾಬ್ ವಿರೋಧಿ ಹೋರಾಟಕ್ಕೆ ಕಿಚ್ಚು ಹಚ್ಚಿಸಿತು.

Tags: ಇರಾನ್ಹಿಜಾಬ್
Previous Post

ರಣಜಿ ಕ್ರಿಕೆಟ್‌ಗೆ ಸಚಿನ್ ಪುತ್ರ ಎಂಟ್ರಿ..!

Next Post

ಶುಗರ್‌ ಫ್ಯಾಕ್ಟರಿಗಳಿಗೆ ದಿಢೀರ್‌ ಶಾಕ್‌ ನೀಡಿದ ರಾಜ್ಯ ಸರ್ಕಾರ

Related Posts

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 
Top Story

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

by Chetan
June 20, 2025
0

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul gandhi) ನಿನ್ನೆ (ಜೂನ್.19) 55ನೇ ವರ್ಷಕ್ಕೆ ಕಾಲಿಟ್ಟಿದ್ದು,ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಜೊತೆಗೆ  ಅಭಿಮಾನಿಗಳು ತಮ್ಮ...

Read moreDetails
ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

June 20, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
Next Post
ಶುಗರ್‌ ಫ್ಯಾಕ್ಟರಿಗಳಿಗೆ ದಿಢೀರ್‌ ಶಾಕ್‌ ನೀಡಿದ ರಾಜ್ಯ ಸರ್ಕಾರ

ಶುಗರ್‌ ಫ್ಯಾಕ್ಟರಿಗಳಿಗೆ ದಿಢೀರ್‌ ಶಾಕ್‌ ನೀಡಿದ ರಾಜ್ಯ ಸರ್ಕಾರ

Please login to join discussion

Recent News

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 
Top Story

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

by Chetan
June 20, 2025
ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ
Top Story

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

by ಪ್ರತಿಧ್ವನಿ
June 20, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

June 20, 2025
ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada