• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಡಿಮೆ ಗುಣಮಟ್ಟದ ಬಿತ್ತನೆ ಬೀಜದಿಂದ ಬೆಳೆನಷ್ಟವಾದಲ್ಲಿ ನಿಯಮಾನುಸಾರ ಪರಿಹಾರ : ಬಿ.ಸಿ.ಪಾಟೀಲ್

Any Mind by Any Mind
December 23, 2022
in ಕರ್ನಾಟಕ, ರಾಜಕೀಯ
0
ಕಡಿಮೆ ಗುಣಮಟ್ಟದ ಬಿತ್ತನೆ ಬೀಜದಿಂದ ಬೆಳೆನಷ್ಟವಾದಲ್ಲಿ ನಿಯಮಾನುಸಾರ ಪರಿಹಾರ : ಬಿ.ಸಿ.ಪಾಟೀಲ್
Share on WhatsAppShare on FacebookShare on Telegram

ಕಡಿಮೆ ಗುಣಮಟ್ಟದ ಬಿತ್ತನೆ ಬೀಜಗಳ ಪೂರೈಕೆಯಿಂದ ರೈತರಿಗೆ ಬೆಳೆ ನಷ್ಟವಾದಲ್ಲಿ ರೈತರು ಗ್ರಾಹಕರ ವೇದಿಕೆಯಲ್ಲಿ ದೂರು ದಾಖಲಿಸಿ, ಬೀಜಗಳ ಗುಣಮಟ್ಟದಿಂದ ಬೆಳೆ – ನಷ್ಟವಾಗಿರುವುದು ದೃಢಪಟ್ಟಲ್ಲಿ ನಿಯಮಾನುಸಾರ ಪರಿಹಾರ ಪಡೆದುಕೊಳ್ಳಬಹುದಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ADVERTISEMENT

ವಿಧಾನಪರಿಷತ್‌ನಲ್ಲಿ ಜೆಡಿಎಸ್‌ ಸದಸ್ಯ ಎಸ್.ಎಲ್‌.ಬೋಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಬಿಸಿಪಿ ಪ್ರಸಕ್ತ ಸಾಲಿನಲ್ಲಿ ರೈತರಿಗೆ ನೀಡುವ ಬಿತ್ತನೆ ಬೀಜಗಳ ಗುಣಮಟ್ಟ, ಕಡಿಮೆ ಮತ್ತು ಬೆಳೆ ನಷ್ಟವಾದ ಪ್ರಕರಣಗಳ ಬಗ್ಗೆ ಸರ್ಕಾರಕ್ಕೆ ವರದಿಯಾಗಿಲ್ಲ ಸರ್ಕಾರ ಕೃಷಿ ಇಲಾಖೆಯಿಂದ ನೀಡುತ್ತಿರುವ ವಿವಿಧ ಬಗೆಯ ಬಿತ್ತನೆ ಬೀಜಗಳನ್ನು ಇಲಾಖಾ ರೈತ ಸಂಪರ್ಕ ಕೇಂದ್ರಗಳು ದಾಸ್ತಾನೀಕರಿಸುವ ಮುನ್ನ ಸಂಬಂಧಪಟ್ಟ ಸಂಸ್ಥೆಗಳು ಬೀಜಗಳ ಗುಣಮಟ್ಟದ ಬಗ್ಗೆ ಖಾತರಿಪಡಿಸಿಕೊಂಡು, ದೃಢೀಕೃತ ಬೀಜಗಳನ್ನು ಮಾತ್ರ ದಾಸ್ತಾನೀಕರಿಸಲಾಗುತ್ತದೆ ಎಂದು ಹೇಳಿದ್ದಾರೆ.

ಹಂಗಾಮು ಪೂರ್ವದಲ್ಲಿ ಬೀಜ ವಿತರಣೆಗೂ ಮುನ್ನ ಇಲಾಖೆಯಲ್ಲಿ ದಾಸ್ತಾನೀಕರಿಸಿದ ಬಿತ್ತನೆ ಬೀಜಗಳಲ್ಲಿ ಬೀಜ ಪರಿವೀಕ್ಷಕರು ಬೀಜ ಮಾದರಿಗಳನ್ನು ತೆಗೆದು ವಿಶ್ಲೇಷಣೆಗೊಳಪಡಿಸಿ, ಬೀಜಗಳ ಗುಣಮಟ್ಟವನ್ನು ಖಾತರಿಪಡಿಸಿಕೊಂಡ ನಂತರ, ರೈತರಿಗೆ ವಿತರಿಸಲಾಗುತ್ತಿದೆ. ಒಂದು ವೇಳೆ, ಬೀಜಗಳು ಕಡಿಮೆ ಗುಣಮಟ್ಟದೆಂದು ಕಂಡುಬಂದಲ್ಲಿ ಅಂತಹ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಲಾಗುವುದಿಲ್ಲ ಹಾಗೂ ಅಂತಹ ಸಂಸ್ಥೆಗಳ ವಿರುದ್ಧ ಬೀಜ ಕಾಯ್ದೆಗಳನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಜಿಲೆನ್ಸ್ ತಂಡಗಳು ಮಾರಾಟ ಮಳಿಗೆಗಳ ತಪಾಸಣೆ ಕೈಗೊಂಡು ಅನಧಿಕೃತವಾಗಿ ದಾಸ್ತಾನು ಮಾಡಿದ 19 ಪುಕರಣಗಳನ್ನು ಪತ್ತೆಹಚ್ಚಿ ಜಪ್ತಿ ಮಾಡಲಾಗಿದೆ. 13 ಪ್ರಕರಣಗಳಲ್ಲಿ ಪರವಾನಗಿಗಳನ್ನು ಅಮಾನತು ಮಾಡಲಾಗಿದೆ. 2 ಪಕರಣಗಳಲ್ಲಿ ಪರವಾನಗಿಗಳನ್ನು ರದ್ದು ಮಾಡಲಾಗಿದೆ. ಬಾಕಿ ಉಳಿದ 4 ಪುಕರಣಗಳಿಗೆ ನ್ಯಾಯಲಾಯದಲ್ಲಿ ಮೊಕದ್ದಮೆ ಹೂಡಲಾಗಿದೆ. ಈ ಪ್ರಕರಣಗಳಲ್ಲಿ ಒಟ್ಟಾರ 434 ಕ್ವಿಂಟಾಲ್ 62.67 ಲಕ್ಷ ಮೌಲ್ಯದ ಬಿತ್ತನೆ ಬೀಜಗಳನ್ನು ಜಪ್ತಿಮಾಡಲಾಗಿದೆ ಎಂದು ಉತ್ತರಿಸಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೋವಿಡ್‌ ಭೀತಿ; ಮಹತ್ವದ ನಿರ್ಧಾರ ಘೋಷಿಸಿದ BMTC

Next Post

Covid Variant BF.7 : BF 7 ರೂಪಾಂತರಿಗೆ ಪರಿಹಾರ ಏನು ? | Pratidhvani

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post

Covid Variant BF.7 : BF 7 ರೂಪಾಂತರಿಗೆ ಪರಿಹಾರ ಏನು ? | Pratidhvani

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada