• Home
  • About Us
  • ಕರ್ನಾಟಕ
Saturday, November 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೈಸೂರಿನಲ್ಲಿ ಹೊಸ ವರ್ಷಾಚರಣೆಗೆ ಡಿಜೆಗೆ ಅವಕಾಶವಿಲ್ಲ; ಪೊಲೀಸ್‌ ಆಯುಕ್ತ ರಮೇಶ್‌ ಬಾನೋತ್‌

Any Mind by Any Mind
December 26, 2022
in Top Story, ಕರ್ನಾಟಕ
0
Share on WhatsAppShare on FacebookShare on Telegram

ಮೈಸೂರು: ಚೀನಾ ಸೇರಿದಂತೆ ಹಲವು ವಿದೇಶಿಗಳಲ್ಲಿ ಕೊರೊನಾ ಹೊಸ ತಳಿ BF.7 ಸೋಂಕು ಹೆಚ್ಚಳವಾಗಿದ್ದರಿಂದ ಕರ್ನಾಟಕದಲ್ಲೂ ಹರಡುವ ಭೀತಿ ಎದುರಾಗಿದೆ. ಇದರಿಂದಾಗಿ ಈಗಾಗಲೇ ಕೊರೊನಾ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾಸ್ಕ್‌ ಕಡ್ಡಾಯಗೊಳಿಸಿದ್ದಾರೆ.

ADVERTISEMENT

ಹೀಗಾಗಿ ಹೊಸ ವರ್ಷಕ್ಕೆ ಬ್ರೇಕ್‌ ಬೀಳುತ್ತಾ ಎಂಬ ಅನುಮಾನ ವ್ಯಕ್ತವಾಗಿದೆ. ಇದೀಗ ಮೈಸೂರಿನಲ್ಲಿ ಹೊಸ ವರ್ಷಾಚರಣೆಗೆ ಡಿಜೆಗೆ ಅವಕಾಶವಿಲ್ಲ ಎಂದು ಪೊಲೀಸ್‌ ಆಯುಕ್ತ ರಮೇಶ್‌ ಬಾನೋತ್‌ ಹೇಳಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ಮೈಸೂರು ನಗರದಲ್ಲಿ ಪಟಾಕಿ ಸಿಡಿಸುವುದು ನಿಷೇಧಿಸಲಾಗಿದೆ.

ವಿದ್ಯಾರ್ಥಿನಿಯರ ಹಾಸ್ಟೆಲ್‌ ಬಳಿ ಅನುಚಿತವಾಗಿ ವರ್ತಿಸಬಾರದು. ರಸ್ತೆಯ್ಲಲಿ ಗುಂಪು ಗುಂಪಾಗಿ ಸೇರಿ ಗಲಾಟೆ ಮಾಡಬಾರದು. ಕಾನೂನು ನಿಯಮ ಉಲ್ಲಂಘಿಸಿದ್ರೆ ಕ್ರಮ ಕೈಗೊಳ್ಳುತ್ತೇವೆ ಎಂದರು.ಈಗಾಗಲೇ ರಾತ್ರಿ ಒಂದು ಗಂಟೆ ವರೆಗೆ ಪಾರ್ಟಿ ಅವಧಿ ವಿಸ್ತಿಸುವಂತೆ ಮನವಿ ಬಂದಿದೆ. ಈ ಬಗ್ಗೆ ನಾವು ಪರಿಶೀಲನೆ ನಡೆಸುತ್ತಿದ್ದೇವೆ. ಸರ್ಕಾರದ ಮಾರ್ಗಸೂಚಿ ಅನ್ವಯ ನಿಯಮ ಜಾರಿಗೊಳಿಸುತ್ತೇವೆ. ಬಹುತೇಕ ಇನ್ನೇರೆಡು ದಿನಗಳಲ್ಲಿ ಮಾರ್ಗಸೂಚಿ ಬರುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

Tags: ಪೊಲೀಸ್‌ ಆಯುಕ್ತಮೈಸೂರುರಮೇಶ್‌ ಬಾನೋತ್‌ಹೊಸ ವರ್ಷಾಚರಣೆ
Previous Post

ಹರ್ಷ, ಪ್ರವೀಣ್‌ ನೆಟ್ಟಾರು ಬಲಿದಾನ ನೆನೆದ ಸಾಧ್ವಿ ಪ್ರಜ್ಞಾ ಸಿಂಗ್

Next Post

ಪತ್ರಕರ್ತರ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಸಚಿವ ಆರ್.ಅಶೋಕ್

Related Posts

ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ
Top Story

ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ

by ಪ್ರತಿಧ್ವನಿ
November 22, 2025
0

ದಾವಣಗೆರೆ: ಸಾಮಾಜಿಕ ಕಾರ್ಯಕರ್ತನ ಮೇಲೆ ಕೊಲೆ ಯತ್ನ ನಡೆಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕಿ ಸವಿತಾಬಾಯಿ ಮಲ್ಲೇಶ್ ನಾಯ್ಕರನ್ನು ಬಂಧಿಸಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಯಕೊಂಡ ಕ್ಷೇತ್ರದ...

Read moreDetails
7 ಕೋಟಿ ದರೋಡೆ ಕೇಸ್‌: ಆಂಧ್ರ ಪ್ರದೇಶದಲ್ಲಿ ಖಾಲಿ ಬಾಕ್ಸ್ ಗಳು ಪತ್ತೆ

7 ಕೋಟಿ ದರೋಡೆ ಕೇಸ್‌: ಆಂಧ್ರ ಪ್ರದೇಶದಲ್ಲಿ ಖಾಲಿ ಬಾಕ್ಸ್ ಗಳು ಪತ್ತೆ

November 22, 2025
ಡಿ.ಕೆ ಶಿವಕುಮಾರ್ ಮನೆಯಲ್ಲಿ ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆ ಪೂಜೆ

ಡಿ.ಕೆ ಶಿವಕುಮಾರ್ ಮನೆಯಲ್ಲಿ ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆ ಪೂಜೆ

November 22, 2025
Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

November 22, 2025
ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

November 21, 2025
Next Post
ಪತ್ರಕರ್ತರ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಸಚಿವ ಆರ್.ಅಶೋಕ್

ಪತ್ರಕರ್ತರ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಸಚಿವ ಆರ್.ಅಶೋಕ್

Please login to join discussion

Recent News

ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ
Top Story

ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ

by ಪ್ರತಿಧ್ವನಿ
November 22, 2025
7 ಕೋಟಿ ದರೋಡೆ ಕೇಸ್‌: ಆಂಧ್ರ ಪ್ರದೇಶದಲ್ಲಿ ಖಾಲಿ ಬಾಕ್ಸ್ ಗಳು ಪತ್ತೆ
Top Story

7 ಕೋಟಿ ದರೋಡೆ ಕೇಸ್‌: ಆಂಧ್ರ ಪ್ರದೇಶದಲ್ಲಿ ಖಾಲಿ ಬಾಕ್ಸ್ ಗಳು ಪತ್ತೆ

by ಪ್ರತಿಧ್ವನಿ
November 22, 2025
Daily Horoscope: ಇಂದಿನ ಲಾಭದಾಯಕ ರಾಶಿಗಳಿವು?
Top Story

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

by ಪ್ರತಿಧ್ವನಿ
November 22, 2025
ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ

ಸಾಮಾಜಿಕ ಕಾರ್ಯಕರ್ತನ ಕೊಲೆ ಯತ್ನ ಆರೋಪ: ಕಾಂಗ್ರೆಸ್ ನಾಯಕಿ ಸವಿತಾಬಾಯಿ ಬಂಧನ

November 22, 2025
7 ಕೋಟಿ ದರೋಡೆ ಕೇಸ್‌: ಆಂಧ್ರ ಪ್ರದೇಶದಲ್ಲಿ ಖಾಲಿ ಬಾಕ್ಸ್ ಗಳು ಪತ್ತೆ

7 ಕೋಟಿ ದರೋಡೆ ಕೇಸ್‌: ಆಂಧ್ರ ಪ್ರದೇಶದಲ್ಲಿ ಖಾಲಿ ಬಾಕ್ಸ್ ಗಳು ಪತ್ತೆ

November 22, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada