• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಒಂದು ತಿಂಗಳಲ್ಲಿ ಮೂರನೇ ಬಾರಿ ಸಾಕೇತ್‌ ಗೋಖಲೆಯನ್ನು ವಶಕ್ಕೆ ಪಡೆದ ಗುಜರಾತ್‌ ಪೊಲೀಸರು

ಪ್ರತಿಧ್ವನಿ by ಪ್ರತಿಧ್ವನಿ
December 29, 2022
in Top Story, ದೇಶ
0
ಒಂದು ತಿಂಗಳಲ್ಲಿ ಮೂರನೇ ಬಾರಿ ಸಾಕೇತ್‌ ಗೋಖಲೆಯನ್ನು ವಶಕ್ಕೆ ಪಡೆದ ಗುಜರಾತ್‌ ಪೊಲೀಸರು
Share on WhatsAppShare on FacebookShare on Telegram

ತೃಣಮೂಲ ಕಾಂಗ್ರೆಸ್ ನಾಯಕ ಸಾಕೇತ್ ಗೋಖಲೆ ಅವರನ್ನು ಗುರುವಾರ, ಡಿಸೆಂಬರ್ 29 ರಂದು ಗುಜರಾತ್ ಪೊಲೀಸರು ಮತ್ತೊಮ್ಮೆ ಬಂಧಿಸಿದ್ದಾರೆ. ಆ ಮೂಲಕ ಕೇವಲ ಒಂದು ತಿಂಗಳ ಅವಧಿಯಲ್ಲಿ ಗುಜರಾತ್ ಪೊಲೀಸರು ಸಾಕೇತ್‌ ಗೋಖಲೆಯನ್ನು ಮೂರನೇ ಬಾರಿ ವಶಕ್ಕೆ ಪಡೆದಿದ್ದಾರೆ. ಸಾಕೇತ್ ಗೋಖಲೆ ಅವರನ್ನು ಗುಜರಾತ್ ಪೊಲೀಸರು ದಿಲ್ಲಿಯಿಂದ ಬಂಧಿಸಿದ್ದು, ಅಹಮದಾಬಾದ್‌ಗೆ ಕರೆದೊಯ್ಯಲಾಗುತ್ತಿದೆ ಎಂದು ವರದಿಯಾಗಿದೆ.

ADVERTISEMENT

ಅಸ್ಸಾಂ ರಾಜ್ಯದ ಚರ್ಚ್ ಗಳ ಬಗ್ಗೆ ನಿಗಾ ಇರಿಸಲು ಪೊಲೀಸ್ ಸ್ಪೆಷಲ್ ಬ್ರಾಂಚ್ ಎಸ್‌ಪಿ ಬರೆದಿರುವ ರಹಸ್ಯ ಪತ್ರದ ಬಗ್ಗೆ ಗಮನ ಹರಿಸುವಂತೆ ಒತ್ತಾಯಿಸಿ ವ್ಯಾಟಿಕನ್‌ನ ಪವಿತ್ರ ರಾಯಭಾರ ಕಚೇರಿಗೆ ಟಿಎಂಸಿ ಪತ್ರ ಬರೆದ ಬೆನ್ನಲ್ಲೇ ಈ ಬಂಧನ ನಡೆದಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಈ ನಡೆಯು “ಕ್ರೈಸ್ತರ ಮೇಲೆ ಸರ್ಕಾರಿ ಪ್ರಾಯೋಜಿತ ಕಿರುಕುಳ” ಎಂದು ಟಿಎಂಸಿ ವಕ್ತಾರ ಸಾಕೇತ್‌ ಗೋಖಲೆ ಪತ್ರದಲ್ಲಿ ಹೇಳಿದ್ದರು.

ಈ ತಿಂಗಳ ಆರಂಭದಲ್ಲಿ, ಸೇತುವೆ ಕುಸಿತದ ನಂತರ ಪ್ರಧಾನಿ ನರೇಂದ್ರ ಮೋದಿಯವರ ಮೋರ್ಬಿ ಭೇಟಿಯ ಬಗ್ಗೆ ಸುಳ್ಳು ಸುದ್ದಿಯನ್ನು ಪ್ರತಿಪಾದಿಸುವ ರೀತಿ ಟ್ವೀಟ್‌ ಮಾಡಿದ್ದಾರೆ ಎಂದು ಆರೋಪಿಸಿ ಸಾಕೇತ್ ಗೋಖಲೆ ಅವರನ್ನು ಗುಜರಾತ್ ಪೊಲೀಸರು ಬಂಧಿಸಿದ್ದರು.

ರಾಜಸ್ಥಾನ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ ಡಿಸೆಂಬರ್ 6 ರಂದು ರಾಜಸ್ಥಾನದ ಜೈಪುರದಿಂದ ಗುಜರಾತ್ ಪೊಲೀಸರು ಗೋಖಲೆ ಅವರನ್ನು ಬಂಧಿಸಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿತ್ತು. ಅಲ್ಲಿಂದ ಅವರನ್ನು ಅಹಮದಾಬಾದ್‌ಗೆ ಕರೆದೊಯ್ಯಲಾಯಿತು, ಅಲ್ಲಿ ಅವರಿಗೆ ಡಿಸೆಂಬರ್ 8 ರಂದು ನ್ಯಾಯಾಲಯದಿಂದ ಜಾಮೀನು ನೀಡಲಾಯಿತು, ಮತ್ತೊಂದು ಪ್ರಕರಣದಲ್ಲಿ ಗಂಟೆಗಳ ನಂತರ ಮತ್ತೆ ಬಂಧಿಸಲಾಯಿತು.

ನಂತರ ಡಿಸೆಂಬರ್ 9 ರಂದು ಎರಡನೇ ಪ್ರಕರಣದಲ್ಲಿ ಸಾಕೇತ್ ಗೋಖಲೆಗೆ ಜಾಮೀನು ನೀಡಲಾಯಿತು.

ಎರಡನೇ ಬಾರಿಗೆ ಗೋಖಲೆಯವರ ಬಂಧನದ ನಂತರ, ಐದು ಸದಸ್ಯರ TMC ಸಂಸದೀಯ ನಿಯೋಗವು ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ ಪಕ್ಷದ ವಕ್ತಾರರ ಬಂಧನದ ವಿರುದ್ಧ ತಮ್ಮ ಪ್ರತಿಭಟನೆಯನ್ನು ದಾಖಲಿಸಿತು.

“ನಮ್ಮ ರಾಷ್ಟ್ರೀಯ ವಕ್ತಾರರ ಕಿರುಕುಳ ಮತ್ತು ಚಿತ್ರಹಿಂಸೆ ಕುರಿತು ನಿಯೋಗವು ಸಿಇಸಿಯನ್ನು ಭೇಟಿ ಮಾಡಿತು. ಅವರನ್ನು ಅಹಮದಾಬಾದ್‌ನಲ್ಲಿ ಒಮ್ಮೆ ಬಂಧಿಸಲಾಯಿತು ಮತ್ತು ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ಅವರ ವಿರುದ್ಧ ಮೊರ್ಬಿಯಲ್ಲೂ ಪ್ರಕರಣ ದಾಖಲಿಸಲಾಗಿದೆ ಎಂದು ನಾವು ಅವರಿಗೆ ತಿಳಿಸಿದ್ದೇವೆ. ಅವರು ಟ್ವೀಟ್ ಮಾಡಿದ್ದಕ್ಕೆ ಸೆಕ್ಷನ್ 125 (ಜನತಾ ಪ್ರಾತಿನಿಧ್ಯ ಕಾಯ್ದೆ) ಅಡಿಯಲ್ಲಿ ಅವರ ವಿರುದ್ಧ ತಪ್ಪಾಗಿ ಆರೋಪ ಹೊರಿಸಲಾಗಿದೆ. ಹಾಗಾಗಿ, ಇದು ಕಿರುಕುಳದ ಪ್ರಕರಣವಾಗಿದೆ” ಎಂದು ಸಭೆಯ ನಂತರ ಟಿಎಂಸಿ ಸಂಸದ ಸೌಗತ ರೇ ಹೇಳಿದ್ದರು.

Previous Post

ಬಿಜೆಪಿ ಚಾಣಕ್ಯನನ್ನು ಸ್ವಾಗತಿಸಿದ ಸಿಎಂ ಬೊಮ್ಮಾಯಿ

Next Post

ಪ್ರಧಾನಿ ಮೋದಿಗೆ ಮಾತೃ ವಿಯೋಗ

Related Posts

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
0

ಥಣಿಸಂದ್ರದ ಎಸ್‌ಆರ್‌ಕೆ ನಗರದಲ್ಲಿ ನಡೆದಿರುವ ಮನೆಗಳ ಧ್ವಂಸ ಕಾರ್ಯವು, ಕೇವಲ ಒಂದು ಬಡಾವಣೆಯ ತೆರವು ಅಲ್ಲ; ಅದು ಇಂದಿನ ಆಡಳಿತ ವ್ಯವಸ್ಥೆಯ ಮಾನವೀಯ ಮುಖವನ್ನು ಪ್ರಶ್ನಿಸುವ ಗಂಭೀರ...

Read moreDetails
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

January 13, 2026
Next Post
ಪ್ರಧಾನಿ ಮೋದಿ ತಾಯಿ ಹೀರಾಬೆನ್‌ಗೆ ಅನಾರೋಗ್ಯ: ಅಹ್ಮಾದಾಬಾದ್‌ನ ಆಸ್ಪತ್ರೆಗೆ ದಾಖಲು

ಪ್ರಧಾನಿ ಮೋದಿಗೆ ಮಾತೃ ವಿಯೋಗ

Please login to join discussion

Recent News

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?
Top Story

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

by ಪ್ರತಿಧ್ವನಿ
January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?
Top Story

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada