• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಸಮರ್ಥಿಸಿಕೊಂಡ ರೇಣುಕಾಚಾರ್ಯ

Any Mind by Any Mind
January 4, 2023
in Top Story, ರಾಜಕೀಯ
0
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಸಮರ್ಥಿಸಿಕೊಂಡ ರೇಣುಕಾಚಾರ್ಯ
Share on WhatsAppShare on FacebookShare on Telegram


ಲವ್‌ ಜಿಹಾದ್‌ ವಿಚಾರದಲ್ಲೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿಕೆ ಸರ್ಮಥಿಸಿಕೊಂಡಿರುವ ಶಾಸಕ ರೇಣುಕಾಚಾರ್ಯ, ಹೌದು ಲವ್ ಜಿಹಾದ್ ನಮ್ಮ ಅಜೆಂಡಾ ಎಂದಿದ್ದಾರೆ.

ADVERTISEMENT


ಸರ್ಕಾರ ಅಭಿವೃದ್ಧಿ ಮಾಡುತ್ತಿದ್ದು, ಅದಕ್ಕೆ ಪೂರಕವಾಗಿ ಹಣ ಬಿಡುಗಡೆ ಮಾಡುತ್ತಿದೆ. ನೀರಾವರಿ, ಆರೋಗ್ಯ ಸೇರಿದಂತೆ ಎಲ್ಲಾ ವಿಚಾರವಾಗಿ ಅಭಿವೃದ್ಧಿ ಆಗುತ್ತಿದೆ. ಆದರೆ ಲವ್ ಜಿಹಾದ್‌ನಿಂದ ನಮ್ಮ ಹಿಂದೂ ಹೆಣ್ಣು ಮಕ್ಕಳು ಹಾಳಾಗಬೇಕಾ? ಎಂದು ಪ್ರಶ್ನಿಸಿದ ಅವರು, ಅದಕ್ಕೆ ಅವಕಾಶ ಕೊಡುವುದಿಲ್ಲ.


ಕೇಂದ್ರದಲ್ಲಿ ತ್ರಿವಳಿ ತಲಾಕ್ ವಿಚಾರವಾಗಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ನ್ಯಾಯ ಸಿಗುವಂತೆ ಮಾಡಿದೆ. ತ್ರಿವಳಿ ತಲಾಕ್‌ನಿಂದ ಮುಸ್ಲಿಂ ಹಣ್ಣು ಮಕ್ಕಳಿಗೆ ಅವಮಾನ ಆಗುತ್ತಿತ್ತು. ಮೂರು ಬಾರಿ ತಲಾಕ್ ಎಂದಾಕ್ಷಣ ಹೆಣ್ಣುಮಗಳ ಭವಿಷ್ಯ ಮುಗಿದು ಹೋಗುತ್ತಿತ್ತು. ದೇಶದಲ್ಲಿ ಮತ್ತು ರಾಜ್ಯದಲ್ಲಿ ಹೆಣ್ಣು ಮಕ್ಕಳನ್ನ ಗೌರವಿಸಿದ ಪಕ್ಷ ಬಿಜೆಪಿ. ಹೀಗಾಗಿ ಮಹಿಳೆಯರಿಗೆ ನ್ಯಾಯ ಸಿಗಬೇಕಿದೆ. ಆದ್ದರಿಂದ ಪಕ್ಷದ ಅಜೆಂಡಾ ಬಗ್ಗೆ ರಾಜ್ಯಾಧ್ಯಕ್ಷರು ಸರಿಯಾಗಿ ಹೇಳಿದ್ದು, ಲವ್ ಜಿಹಾದ್‌ನಿಂದ ನಮ್ಮ ಹೆಣ್ಣು ಮಕ್ಕಳು ಹೊರ ಬರಬೇಕಿದೆ ಎಂದರು.

Tags: ನಳಿನ್‌ ಕುಮಾರ್‌ ಕಟೀಲ್‌ರೇಣುಕಾಚಾರ್ಯ
Previous Post

ಬಸವಣ್ಣನವರ ವಚನ ಹೇಳಿ ಜನಪ್ರತಿನಿಧಿಗಳಿಗೆ ಸಲಹೆ ನೀಡಿದ ಸುಪ್ರೀಂಕೋರ್ಟ್

Next Post

Puneeth Rajkumar : ಅಪ್ಪು ಸಮಾಧಿ ಮುಂದೆ ಅದ್ಭುತವಾಗಿ ಪಿಟಿಲು ಬಾರಿಸಿದ ಕಲಾವಿದ | Pratidhvani

Related Posts

ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?
Top Story

ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?

by ಪ್ರತಿಧ್ವನಿ
August 28, 2026
0

ರಿಯಲ್ ಸ್ಟಾರ್ ಉಪೇಂದ್ರ ಅವರು ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾವನ್ನು ವೀಕ್ಷಿಸಿದ್ದು, ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಭಿನ್ನ ಪ್ರಯೋಗಗಳಿಗೆ ಹೆಸರಾಗಿರುವ...

Read moreDetails
‘ಕಾವೇರಿ’ಯಲ್ಲಿ ಬಿಜೆಪಿ ನಾಯಕರ ದಂಡು; ಸಿದ್ದರಾಮಯ್ಯ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವೇ?

‘ಕಾವೇರಿ’ಯಲ್ಲಿ ಬಿಜೆಪಿ ನಾಯಕರ ದಂಡು; ಸಿದ್ದರಾಮಯ್ಯ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವೇ?

August 28, 2026
‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

August 28, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
Next Post
Puneeth Rajkumar : ಅಪ್ಪು ಸಮಾಧಿ ಮುಂದೆ ಅದ್ಭುತವಾಗಿ ಪಿಟಿಲು ಬಾರಿಸಿದ ಕಲಾವಿದ | Pratidhvani

Puneeth Rajkumar : ಅಪ್ಪು ಸಮಾಧಿ ಮುಂದೆ ಅದ್ಭುತವಾಗಿ ಪಿಟಿಲು ಬಾರಿಸಿದ ಕಲಾವಿದ | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada