• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಶೂಟಿಂಗ್‌ ಮುಗಿಸಿದ ಗರಡಿ

Any Mind by Any Mind
January 9, 2023
in ಸಿನಿಮಾ
0
ಶೂಟಿಂಗ್‌ ಮುಗಿಸಿದ ಗರಡಿ
Share on WhatsAppShare on FacebookShare on Telegram

ಯೋಗರಾಜ್‌ ಭಟ್‌ ನಿರ್ದೇಶನದ, ಕೃಷಿ ಸಚಿವ ಬಿ.ಸಿ.ಪಾಟೀಲ್‌ ನಿರ್ಮಾಣದ ಯಶಸ್‌ ಸೂರ್ಯ-ಸೋನೆಲ್‌ ಮೊಂತೆರೋ ನಾಯಕ-ನಾಯಕಿಯಾಗಿ ನಟಿಸಿರುವ ಗರಡಿ ಚಿತ್ರದ ಚಿತ್ರೀಕರಣವನ್ನ ಯಶಸ್ವಿಯಾಗಿ ಮುಗಿಸಿದೆ.

ADVERTISEMENT

ಬೆಂಗಳೂರು ನಗರದ ರಾಮುಹಳ್ಳಿಯಲ್ಲಿರುವ ಜಿ.ವಿ.ಅಯ್ಯರ್‌ ಸ್ಟುಡಿಯೋದಲ್ಲಿ ಹಾಕಲಾಗಿದ್ದ ಬೃಹತ್‌ ಸೆಟ್‌ನಲ್ಲಿ 70 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದ್ದು ಈ ಬಗ್ಗೆ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿ ಮಾಹಿತಿಯನ್ನ ಹಂಚಿಕೊಂಡಿದೆ.

ನಿರ್ದೇಶಕ ಯೋಗರಾಜ್‌ ಭಟ್‌ ಮಾತನಾಡಿ ಸುಮಾರು 70 ದಿನಗಳ ಚಿತ್ರೀಕರಣದ ನಂತರ ಗರಡಿ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ ಚಿತ್ರದ ಮತ್ತೊಂದು ವಿಶೇಷವೇನೆಂದರೆ ನಾಯಕನ ತಂದೆ ಪಾತ್ರದಲ್ಲಿ ಕಡೂರು ಶಾಸಕ ಬೆಳ್ಳಿ ಪ್ರಕಾಶ್‌ ನಟಿಸಿದ್ದಾರೆ. ನಮ್ಮ ಚಿತ್ರವು ಹಳೇ ಮೈಸೂರು ಭಾಗದಲ್ಲಿ ನಡೆಯುವ ಕಥೆ. ದೇಸಿ ಕ್ರೀಡೆಗೆ ಒತ್ತು ನೀಡುವ ಸಲುವಾಗಿ ಈ ವಿಭಿನ್ನ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದೇವೆ.‌ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ‌ಪ್ರೋತ್ಸಾಹವಿರಲಿ ಎಂದು ಆಶಿಸಿದ್ದಾರೆ.

ಕೃಷಿ ಸಚಿವ, ನಿರ್ಮಾಪಕ ಬಿ.ಸಿ.ಪಾಟೀಲ್‌ ಮಾತನಾಡಿ ಗರಡಿ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ ಚಿತ್ರ ಚೆನ್ನಾಗಿ ಬಂದಿದೆ ಚಿತ್ರದ ಆಡಿಯೋ ಹಕ್ಕು ಸರಿಗಮಪ‌ ಸಂಸ್ಥೆಗೆ ಒಂದು ಕೋಟಿಗೆ ಮಾರಾಟವಾಗಿದೆ. ಡಬ್ಬಿಂಗ್, ರಿಮೇಕ್ ರೈಟ್ಸ್ ಗೂ ಸಾಕಷ್ಟು ಬೇಡಿಕೆ ಇದೆ. ನಮ್ಮ ಸಂಸ್ಥೆಯ ನಿರ್ಮಾಣದ ಹದಿನಾರನೇ ಚಿತ್ರ. ಫೆಬ್ರವರಿ ಕೊನೆ ಅಥವಾ ಮಾರ್ಚ್ ಮೊದಲ ವಾರದಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ತಿಳಿಸಿದ್ದಾರೆ.

ನಾಯಕ ಯಶಸ್ ಸೂರ್ಯ ಮಾತನಾಡಿ ನಾನು ಪೈಲ್ವಾನ್ ಪಾತ್ರದಲ್ಲಿ‌ ಕಾಣಿಸಿಕೊಂಡಿದ್ದೇನೆ. ಇದಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ. ಅನುಭವಿ ಕಲಾವಿದರೊಂದಿಗೆ ‌ನಟಿಸಿರುವ ಖುಷಿಯಿದೆ. ಅವಕಾಶ ನೀಡಿದ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ವಂದನೆಗಳು ಎಂದು ಹೇಳಿದ್ದಾರೆ.

ನಟ ಆರ್ಮುಗಂ ರವಿಶಂಕರ್ ಮಾತನಾಡಿ, ಈ ಚಿತ್ರದಲ್ಲಿ ಅಭಿನಯಿಸಿರುವುದು ಖುಷಿಯಾಗಿದೆ. ಯೋಗರಾಜ್ ಭಟ್ ಹಾಗೂ ಬಿ.ಸಿ.ಪಾಟೀಲ್ ಅವರ ಜೊತೆ ಇದು ನನ್ನ ಮೊದಲ ಚಿತ್ರ ಎಂದು ತಮ್ಮ ಪಾತ್ರದ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ನಿರ್ಮಪಕಿ ಸೃಷ್ಟಿ ಪಾಟೀಲ್ ಮಾತನಾಡಿ ಚಿತ್ರೀಕರಣ ಸರಾಗವಾಗಿ ಮುಗಿಯಲು ಸಹಕಾರ ನೀಡಿದ್ದ ಸಮಸ್ತ ತಂಡಕ್ಕೆ ಧನ್ಯವಾದಗಳನ್ನ ತಿಳಿಸಿದ್ದಾರೆ.

ಇನ್ನು ಚಿತ್ರದ ವಿಶೇಷ ಪಾತ್ರದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ನಟಿಸಿದ್ದು ಅವರ ಪಾತ್ರದ ಕುರಿತು ಎಲ್ಲರ ನಿರೀಕ್ಷೆ ಮತ್ತಷ್ಟು ಹೆಚ್ಚಿಸಿದೆ.

Tags: BJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Santro Ravi Kamadata Exclusive : ಬಗೆದಷ್ಟು ಆಳ ಪಿಂಪ್‌ ರವಿಯ ಕಾಮಕಾಂಡ | Pratidhvani

Next Post

Siddaramaiah : ಕೋಲಾರದಿಂದ ಸ್ಪರ್ದಿಸುವುದಾಗಿ ಘೋಷಿಸಿದ ಮಾಜಿ ಸಿಎಂ ಸಿದ್ದು |2023 Election | Pratidhvani

Related Posts

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 
Top Story

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

by Chetan
July 10, 2025
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy murder case) ಸಂಬಂಧಿಸಿದಂತೆ ಇಂದು ಬೆಂಗಳೂರಿನ 57 ನೇ ಸಿಸಿಹೆಚ್ (57th CCH court) ನ್ಯಾಯಾಲಯದಲ್ಲಿ ಆರೋಪಿಗಳ ವಿಚಾರಣೆ ನಡೆಯಲಿದೆ....

Read moreDetails

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

ಗೋಲ್ಡನ್ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು “ನಿದ್ರಾದೇವಿ Next Door” ಚಿತ್ರದ “ನೀ ನನ್ನ” ಎಂಬ ರೊಮ್ಯಾಂಟಿಕ್ ಸಾಂಗ್.

July 8, 2025

Eltu Mutta: ಅದ್ದೂರಿಯಾಗಿ ಅನಾವರಣವಾಯಿತು “ಎಲ್ಟು ಮುತ್ತಾ” ಚಿತ್ರದ ಹಾಡುಗಳು .

July 8, 2025

Katanpete Gate: ಈ ವಾರ ತೆರೆಗೆ ಆರ್ ಶ್ರೀನಿವಾಸ್ ನಿರ್ಮಾಣದ “ಕಾಟನ್ ಪೇಟೆ ಗೇಟ್” .

July 8, 2025
Next Post
Siddaramaiah : ಕೋಲಾರದಿಂದ ಸ್ಪರ್ದಿಸುವುದಾಗಿ ಘೋಷಿಸಿದ ಮಾಜಿ ಸಿಎಂ ಸಿದ್ದು |2023 Election | Pratidhvani

Siddaramaiah : ಕೋಲಾರದಿಂದ ಸ್ಪರ್ದಿಸುವುದಾಗಿ ಘೋಷಿಸಿದ ಮಾಜಿ ಸಿಎಂ ಸಿದ್ದು |2023 Election | Pratidhvani

Please login to join discussion

Recent News

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 
Top Story

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

by Chetan
July 10, 2025
Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada