• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉತ್ತರಪ್ರದೇಶದ ಕೆಲವೆಡೆ ಕಾಣಿಸಿಕೊಂಡ ಬಿರುಕು; ಭೀತಿಯಲ್ಲಿ‌ ಜನ

ಪ್ರತಿಧ್ವನಿ by ಪ್ರತಿಧ್ವನಿ
January 11, 2023
in Top Story, ದೇಶ
0
ಉತ್ತರಪ್ರದೇಶದ ಕೆಲವೆಡೆ ಕಾಣಿಸಿಕೊಂಡ ಬಿರುಕು; ಭೀತಿಯಲ್ಲಿ‌ ಜನ
Share on WhatsAppShare on FacebookShare on Telegram

ADVERTISEMENT
ಉತ್ತರಪ್ರದೇಶ;ಉತ್ತರಾಖಂಡ್ ನ ಜೋಶಿಮಠ ಪ್ರದೇಶದಲ್ಲಿ ಭೂಮಿ ಕುಸಿಯುವ ಭೀತಿ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿಯೂ ಇಂತಹದ್ದೇ ಬೆಳವಣಿಗೆ ಕಂಡು ಬಂದಿದೆ.

ಅಲಿಘಡ್ ನ ಕನ್ವರಿಗಂಜ್ ಪ್ರದೇಶದಲ್ಲಿ ಕೆಲವು ಮನೆಗಳಲ್ಲಿ ಹಠಾತ್ ಬಿರುಕುಗಳು ಉಂಟಾಗಿದ್ದು ಸ್ಥಳೀಯರಲ್ಲಿ ಭೀತಿ ಮೂಡಿಸಿದೆ.

ಕಳೆದ ಹಲವು ದಿನಗಳಿಂದ ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು,ಇದರಿಂದ ಭಯಭೀತರಾಗಿದ್ದೇವೆ. ಹೀಗಾಗಿ ನಾವು ನಗರಸಭೆ ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದ್ದೇವೆ.ಆದರೆ ನಗರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ರಾಕೇಶ್ ಕುಮಾರ್ ಯಾದವ್ ಪ್ರತಿಕ್ರಿಯಿಸಿ ಸಮಸ್ಯೆಯನ್ನು ಅವಲೋಕಿಸಿ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
Tags: ಉತ್ತರಪ್ರದೇಶಉತ್ತರಾಖಂಡ್
Previous Post

ಬೀದಿಗೆ ಬಿದ್ದಿರುವ ರಾಂಚಿ ನಿರಾಶ್ರಿತರ ಬಗ್ಗೆ ಯಾರೂ ಮಾತನಾಡುತ್ತಿಲ್ಲವೇಕೆ?

Next Post

ಬೈಕ್ ಗೆ ಕಾರು ಢಿಕ್ಕಿ ಹೊಡೆದು ಭೀಕರ ಅಪಘಾತ; ಯುವಕ ಸಾವು

Related Posts

ಪ್ರಧಾನಿ ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸದಿರುವುದು ಹೇಡಿತನ : ಮೋದಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ
Top Story

ಪ್ರಧಾನಿ ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸದಿರುವುದು ಹೇಡಿತನ : ಮೋದಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
February 10, 2026
0

ಬೆಂಗಳೂರು : ಲೋಕಸಭೆಯ ಅಧಿವೇಶನದಲ್ಲಿ ಭಾರತದ ಸಂಸದೀಯ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರಧಾನಿಯವರ ಉತ್ತರವೇ ಇಲ್ಲದೆ ರಾಷ್ಟ್ರಪತಿಗಳ ವಂದನಾ ನಿರ್ಣಯ ಅಂಗೀಕಾರವಾಗಿದೆ. ಅಲ್ಲದೆ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ...

Read moreDetails
Daily Horoscope February 10: ಇಂದು ಅತೀ ಎಚ್ಚರದಿಂದ ಇರಬೇಕಾದ ರಾಶಿಗಳಿವು..!

Daily Horoscope February 10: ಇಂದು ಅತೀ ಎಚ್ಚರದಿಂದ ಇರಬೇಕಾದ ರಾಶಿಗಳಿವು..!

February 10, 2026
ಶರದ್‌ ಪವಾರ್‌  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ..!

ಶರದ್‌ ಪವಾರ್‌ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ..!

February 9, 2026

ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಮೀಟ್, ವೈರಲ್ ಸುದ್ದಿ ಬಗ್ಗೆ ಗಿಲ್ಲಿ ಹೇಳಿದ್ದೇನು?

February 9, 2026
ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಪಂದ್ಯಕ್ಕೆ ಅನುಮತಿ : ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು..?

ICCT20WC: ಇಟಲಿ ಮಣಿಸಿದ ಸ್ಕಾಟ್ಲೆಂಡ್‌ಗೆ ರೋಚಕ ಗೆಲುವು..!

February 9, 2026
Next Post
ಬೈಕ್ ಗೆ ಕಾರು ಢಿಕ್ಕಿ ಹೊಡೆದು ಭೀಕರ ಅಪಘಾತ; ಯುವಕ ಸಾವು

ಬೈಕ್ ಗೆ ಕಾರು ಢಿಕ್ಕಿ ಹೊಡೆದು ಭೀಕರ ಅಪಘಾತ; ಯುವಕ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada