• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಾನು ಪಕ್ಷಾಂತರ ಮಾಡಿದರೂ ಬಿಜೆಪಿಗೆ ಮತ ನೀಡಿ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೆದಾರ ಅಚ್ಚರಿಯ ಹೇಳಿಕೆಗೆ ಜನರಲ್ಲೂ ಗೊಂದಲ!

ಪ್ರತಿಧ್ವನಿ by ಪ್ರತಿಧ್ವನಿ
February 13, 2023
in Top Story, ರಾಜಕೀಯ
0
ನಾನು ಪಕ್ಷಾಂತರ ಮಾಡಿದರೂ ಬಿಜೆಪಿಗೆ ಮತ ನೀಡಿ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೆದಾರ ಅಚ್ಚರಿಯ ಹೇಳಿಕೆಗೆ ಜನರಲ್ಲೂ ಗೊಂದಲ!
Share on WhatsAppShare on FacebookShare on Telegram

ಅಫಜಲಪುರ: ನನಗೆ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಟಿಕೆಟ್ ಸಿಗದೆ ಇದ್ದರೂ, ನಾನು ಪಕ್ಷಾಂತರ ಪರ್ವ ಮಾಡಿದ್ದೆಯಾದರೂ, ಅಫಜಲಪುರ ಜನತೆ ಬಿಜೆಪಿ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡುವ ಮೂಲಕ ಮಾಜಿ ಸಚಿವರು ಹಾಗೂ ಬಿಜೆಪಿ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಮಾಲಿಕಯ್ಯ ಗುತ್ತೆದಾರ ಜನರಲ್ಲಿ ಗೊಂ‌ದಲ ಸೃಷ್ಠಿಸಿದ್ದಾರೆ.

ADVERTISEMENT

ಪಟ್ಟಣದ ಪ್ರವಾಸಿ ಮಂದಿರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನಪರ ಕಾಳಜಿ ಹೋತ್ತು ದಿನನಿತ್ಯ ಜನೋಪಯೋಗಿ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಸರಕಾರದ ಸವಲತ್ತುಗಳು ದೊರುಕುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ್ದಾರೆ. ಮುಂಬರುವ ಕರ್ನಾಟಕದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದರು.

ಕರ್ನಾಟಕದಲ್ಲಿ ಯಾವೊಬ್ಬ ಬಿಜೆಪಿ ನಾಯಕನಿಗೂ ಸ್ವಂತ ಶಕ್ತಿಯ ಮೇಲೆ ಮತ್ತು ಅಭಿವೃದ್ಧಿ ಕೆಲಸಗಳ ಮೇಲೆ ಮತ ಕೇಳುವ ಧೈರ್ಯ ಇಲ್ಲ. ಮೋದಿಯವರ ಹೆಸರು ಹೇಳಿ ಓಟು ಕೇಳುತ್ತಾರೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿ,  ಡಿ.ಕೆ.ಶಿವಕುಮಾರ ಬೇಲ್ ಮೇಲೆ ಹೊರಗಡೆ ಇದ್ದಾರೆ.‌ಯಾವಾಗ ಜೈಲಿಗೆ ಹೋಗುತ್ತಾರೆ ಗೊತ್ತಿಲ್ಲ.ಅವರ ಮಾತಿಗೆ ನಾವು ಬೆಲೆ ಕೊಡುವುದಿಲ್ಲ ಮತ್ತು ಅವರು ಕಾಂಗ್ರೆಸ್ ಪಕ್ಷದ ದೊಡ್ಡ ನಾಯಕನು ಅಲ್ಲ ಅಂದರು.

ನಂತರ ಅಫಜಲಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಎಮ್.ವೈ.ಪಾಟೀಲ್ ವಿರುದ್ಧ ಹರಿಹಾಯ್ದ ಗುತ್ತೆದಾರ, ಕ್ಷೇತ್ರದ ಶಾಸಕರಿಗೆ ಜನರು ತೊಂದರೆಗಳನ್ನು ತಿಳಿಸಲು ಹೋದಾಗ ಅವರಿಗೆ ಸ್ಪಂದಿಸುವುದು ಶಾಸಕರ ಜವಾಬ್ದಾರಿ. ಅದನ್ನು ಬಿಟ್ಟು ಬೇಜವಾಬ್ದಾರಿಂದ ಜನರೊಂದಿಗೆ ನಡೆದುಕೊಳ್ಳಬಾರದು. ಹೆಸರಿಗೆ ಮಾತ್ರ ಎಮ್.ವೈ.ಪಾಟೀಲ ಶಾಸಕರಾಗಿದ್ದಾರೆ ಅವರ ಅಧಿಕಾರವೆಲ್ಲ ಅವರ ಸುಪುತ್ರ‌ ಅರುಣಕುಮಾರ ಮಾಡುತ್ತಾರೆ.ಅವರ ಇಷ್ಟದ ಹಾಗೆ ನಡೆದುಕೊಂಡರೆ ಜನರ ಕಷ್ಟ ಕೇಳೊರು ಯಾರು ಎಂದು ವಾಗ್ದಾಳಿ ನಡೆಸಿದರು.
ನಾನು ಜನರ ಕಷ್ಟಗಳನ್ನು ಕೇಳಲು ಹಳ್ಳಿಗಳಿಗೆ ತೆರಳಿದಾಗ ಅಲ್ಲಿನ ಜನರು ತಮ್ಮ ಅಳಲನ್ನು ನನ್ನ ಮುಂದೆ ತೊಡಿಕೊಳ್ಳುತ್ತಿದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ರಾಜಕಾರಣದಲ್ಲಿ ಮಾಡಬಾರದು ಎಂದರು.
ನಮ್ಮ ಪಕ್ಷ ನನಗೆ ಟಿಕೆಟ್ ನೀಡಲಿ ನೀಡದೆ ಇರಲಿ , ನಾನು ಕೆಟ್ಟ ಮನಸ್ಸಿನಿಂದ ಬೇರೆ ಪಕ್ಷಕ್ಕೆ ಹೋದರು ಅಫಜಲಪುರ ಜನತೆ ಬಿಜೆಪಿ ಪಕ್ಷಕ್ಕೆ ಮತ ನೀಡಬೇಕು ಎಂದು ಕೈ ಮುಗಿದು ಕೇಳಿಕೊಳ್ಳುತ್ತೆನೆ ಎಂದರು.
ಈ ಹೇಳಿಕೆಯಿಂದ ಜನರಲ್ಲಿ ಗೊಂದಲ ಗೊಚರಿಸುವುದಲ್ಲದೇ, ಗುತ್ತೆದಾರ ಅವರು ಪರೋಕ್ಷವಾಗಿ ಟಿಕೆಟ್ ಸಿಗದಿದ್ದರೆ ಪಕ್ಷಾಂತರ ಮಾಡುವ ಸೂಚನೆ ನೀಡಿದ್ರಾ? ಅಥವಾ ಬಿಜೆಪಿ ಪರ ಬ್ಯಾಟಿಂಗ್ ಮಾಡಿದ್ರಾ? ಎಂಬುವುದು ಗೊಂದಲದ ಗೂಡಾಗಿದೆ.‌ ಮಾಲಿಕಯ್ಯ ಗುತ್ತೆದಾರ ಅವರು ಬೇರೆ ಪಕ್ಷಕ್ಕೆ ಹೋದರೆ ಅಲ್ಲಿ ಅವರೇ ಅಭ್ಯರ್ಥಿಯಾಗುವುದರಲ್ಲಿ ಸಂಶಯವಿಲ್ಲ.ಅವರೇ ಅಭ್ಯರ್ಥಿಗಳಾಗಿ ನನಗೆ ಮತ ನೀಡಬೇಡಿ ಬಿಜೆಪಿ ಪಕ್ಷಕ್ಕೆ ಮತ ನೀಡಿ ಎಂದು ಹೇಗೆ ಹೇಳುತ್ತಾರೆ ಎಂಬುವುದು ಜನರಲ್ಲಿ ಗೊಂದಲ ಸೃಷ್ಟಿಯಾಗಿದೆ. ಇದಕ್ಕೆಲ್ಲಾ ಕಾಲವೇ ಉತ್ತರ ನಿಡಬೇಕಿದೆ.

Tags: ಬಿಜೆಪಿ
Previous Post

2023ರ ವಿಧಾನ ಸಭಾ ಚುನಾವಣೆ: ಅಫಜಲಪುರ ವಿಧಾನ ಸಭಾ ಕ್ಷೇತ್ರದಿಂದ  ಆರ್.ಡಿ.ಪಾಟೀಲ್  ಸ್ಪರ್ಧೆ  ಖಚಿತ

Next Post

ವಿರೋಧ ಪಕ್ಷಗಳನ್ನು ಮತ್ತು ಭಿನ್ನಮತೀಯರನ್ನು ಗುರಿಯಾಗಿಸಲು ಜಾರಿ ನಿರ್ದೇಶನಾಲಯ ದುರ್ಬಳಕೆಯಾಗುತ್ತಿದೆ

Related Posts

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
0

ಕಾಂಗ್ರೆಸ್ (Congress) ವರಿಷ್ಠರನ್ನು ಭೇಟಿಯಾಗಲು ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ (Cm siddaramaiah) ಮತ್ತೊಮ್ಮೆ ಸ್ಫೋಟಕ ಹೇಳಿಕೆ ನೀಡಿದ್ದು, ಸಂಪೂರ್ಣ 5 ವರ್ಷ ನಾನೇ ಸಿಎಂ ಎಂಬ...

Read moreDetails
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

July 10, 2025

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
Next Post
ವಿರೋಧ ಪಕ್ಷಗಳನ್ನು ಮತ್ತು ಭಿನ್ನಮತೀಯರನ್ನು ಗುರಿಯಾಗಿಸಲು ಜಾರಿ ನಿರ್ದೇಶನಾಲಯ ದುರ್ಬಳಕೆಯಾಗುತ್ತಿದೆ

ವಿರೋಧ ಪಕ್ಷಗಳನ್ನು ಮತ್ತು ಭಿನ್ನಮತೀಯರನ್ನು ಗುರಿಯಾಗಿಸಲು ಜಾರಿ ನಿರ್ದೇಶನಾಲಯ ದುರ್ಬಳಕೆಯಾಗುತ್ತಿದೆ

Please login to join discussion

Recent News

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 
Top Story

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

by Chetan
July 10, 2025
Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada