• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ: ವೀರಪ್ಪ ಮೊಯ್ಲಿ

ಪ್ರತಿಧ್ವನಿ by ಪ್ರತಿಧ್ವನಿ
February 15, 2023
in ಕರ್ನಾಟಕ, ರಾಜಕೀಯ
0
ಸಿಎಂ ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ: ವೀರಪ್ಪ ಮೊಯ್ಲಿ
Share on WhatsAppShare on FacebookShare on Telegram

ಮೈಸೂರು: ಸಿಎಂ ಸ್ಥಾನದಲ್ಲಿದ್ದು ಜೈಲಿಗೆ ಹೋದ ಯಡಿಯೂರಪ್ಪ ರಾಜ್ಯಕ್ಕೆ ಒಂದು ಕಪ್ಪು ಚುಕ್ಕೆ. ಈಗಿನ ಸಿಎಂ ಒಬ್ಬ ನಿಷ್ಪ್ರಯೋಜಕ ಏನೂ ಕೆಲಸ ಮಾಡುತ್ತಿಲ್ಲ. ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ವಾಗ್ದಾಳಿ ನಡೆಸಿದರು.

ADVERTISEMENT

ನಗರದ ಪತ್ರಕರ್ತರ ಭವನದಲ್ಲಿ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ  ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ ಜಾಹೀರಾತುಗಳ ಸರ್ಕಾರ. ಜಾಹೀರಾತುಗಳ ಮೂಲಕವೇ ಉಸಿರಾಡುತ್ತಿದೆ ಎಂದು ಹರಿಹಾಯ್ದರು.

ಮೋದಿ ರಾಜ್ಯಕ್ಕೆ ಬಂದ ವೇಳೆ ಸಿದ್ದರಾಮಯ್ಯನವರ ಸರ್ಕಾರ 10% ಸರ್ಕಾರ ಅಂದರು. ಅಂದು ಜನರ ಮನಸ್ಸಿಗೆ ತಟ್ಟಲಿಲ್ಲ. ಆದರೆ ಈಗ ಬಿಜೆಪಿ 40% ಸರ್ಕಾರ ಎಂದು ನಾವು ಆರೋಪ ಮಾಡಿದ್ದೀವಿ. ಆದರೆ ಇಂದು ಈ ವಿಚಾರ ಜನರ ಮನಸ್ಸಿಗೆ ತಟ್ಟಿದೆ. ಜನರಿಗೆ ಇದು 40% ಸರ್ಕಾರ ಎಂದು ಗೊತ್ತಾಗಿದೆ ಎಂದು ಹೇಳಿದರು.

ಅಭ್ಯರ್ಥಿಗಳು ಕಾಂಗ್ರೆಸ್  ಟಿಕೆಟ್‌’ಗಾಗಿ ಅರ್ಜಿ ಸಲ್ಲಿಸುವಾಗ 2 ಲಕ್ಷ ರೂ. ನೀಡಿರುವ ವಿಚಾರ ಕುರಿತು ಪ್ರತಿಕ್ರಿಯಿಸಿ, ನಮ್ಮದು ಸೈದ್ದಾಂತಿಕವಾದ ಪಕ್ಷ. ನಮ್ಮ‌ ಕಾಲದಲ್ಲಿ ನಾವೆಂದು ಹಣ ಯಾರಿಂದಲು ಪಡೆದುಕೊಂಡಿಲ್ಲ. ಆದರೆ ಇಂದು ಕಾಲ ಬದಲಾಗಿದೆ ಅವರು ಪಡೆದುಕೊಂಡಿದ್ದಾರೆ? ಆದರೆ ನಮ್ಮ ಕಾಲದಲ್ಲಿ ಈ ಪದ್ಧತಿ ಇರಲಿಲ್ಲ ಎಂದು ತಿಳಿಸಿದರು.

ನಾನೇ ಮುಂದಿನ ಮುಖ್ಯಮಂತ್ರಿ ಎಂಬ ನಾಯಕರ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಅದು ಅವರವರ ವೈಯಕ್ತಿಕ ಆಸೆ. ಇದರಲ್ಲಿ ಯಾವುದೇ ತಪ್ಪಿಲ್ಲ, ನಮ್ಮ ಪಕ್ಷಕ್ಕೆ ಸಮಸ್ಯೆಯು ಇಲ್ಲ. ಎಲ್ಲರು ಅವರವರ ಅಭಿಪ್ರಾಯವನ್ನು ಹೇಳುವ ಹಕ್ಕು ಇದೆ. ಆ ಹಕ್ಕನ್ನು ನಾವು ಹತ್ತಿಕ್ಕಲು ಸಾಧ್ಯವಿಲ್ಲ. ಇದು ನಮ್ಮ ಪಕ್ಷಕ್ಕೆ ಗೊಂದಲ ಆಗೋದಿಲ್ಲ. ಅನೇಕ ಯಾತ್ರೆ ಮಾಡಿದ್ದೇವೆ. ಯಾತ್ರೆಯಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ ಎಂಬುದು ಗೊತ್ತಾಗಿದೆ ಎಂದು ತಿಳಿಸಿದರು.

ಈ ಬಾರಿ ‘ ಸ್ಪಷ್ಟ ಬಹುಮತ ಬರುತ್ತೆ. ಜೆಡಿಎಸ್ ಜೊತೆ ಕೈ ಜೋಡಿಸುವ ಮಾತೆ ಇಲ್ಲ. ಅವರ ಜೊತೆ ಕೈ ಜೋಡಿಸಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಒಂದು ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು. ಇಂಥಾ ಪರಿಸ್ಥಿತಿ ಯಾವಾಗಲೂ ಆಗಿರಲಿಲ್ಲ. ಅವರಿಂದ ನಾವು ಸಾಕಷ್ಟು ಬುದ್ದಿ ಕಲಿತಿದ್ದೇವೆ ಎಂದು ನುಡಿದರು.

ನಾನು ಚುನಾವಣೆಯನ್ನು ಭ್ರಷ್ಟಾಚಾರ ಇಲ್ಲದೇ ಗೆದ್ದಿದ್ದೇನೆ. ಹಣ ಕೊಡದೆ 6 ಬಾರಿ ಶಾಸಕ ಆಗಿದ್ದೇನೆ. ಹಣದ ಪ್ರಭಾವ ಬಿಟ್ಟು ವರ್ಚಸ್ಸಿನ ಮೇಲೆ‌ ಚುನಾವಣೆ ಗೆಲ್ಲಬೇಕು. ಹಣ ಕೊಟ್ಟು ಗೆದ್ದವರು, ಹಣದ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಯುವಕರು ಆಗಮಿಸಿದರೆ ಗೆಲ್ಲುವ ಅಭ್ಯರ್ಥಿ ಇದ್ದರೆ ಟಿಕೆಟ್ ಕೊಡ್ತಿವಿ. ಎಂದು ವೀರಪ್ಪ ಮೊಯ್ಲಿ ಹೇಳಿದರು.

Tags: ಮೈಸೂರುವೀರಪ್ಪ ಮೊಯ್ಲಿ
Previous Post

ಗೋಡ್ಸೆ ಸಂತತಿ ಸೋಲಿಸುವುದೇ ಕಾಂಗ್ರೆಸ್ ಗುರಿ: ಬಿ.ಕೆ.ಹರಿಪ್ರಸಾದ್

Next Post

ಮಾಧ್ಯಮ ಸ್ವಾತಂತ್ರ್ಯ ಹತ್ತಿಕ್ಕುವುದು ಜನರ ಧ್ವನಿಯನ್ನು ದಮನಿಸಿದಂತೆ: ಅರವಿಂದ ಕೇಜ್ರಿವಾಲ್‌

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಮಾಧ್ಯಮ ಸ್ವಾತಂತ್ರ್ಯ ಹತ್ತಿಕ್ಕುವುದು ಜನರ ಧ್ವನಿಯನ್ನು ದಮನಿಸಿದಂತೆ: ಅರವಿಂದ ಕೇಜ್ರಿವಾಲ್‌

ಮಾಧ್ಯಮ ಸ್ವಾತಂತ್ರ್ಯ ಹತ್ತಿಕ್ಕುವುದು ಜನರ ಧ್ವನಿಯನ್ನು ದಮನಿಸಿದಂತೆ: ಅರವಿಂದ ಕೇಜ್ರಿವಾಲ್‌

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada