• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಭ್ರಷ್ಟಾಚಾರಕ್ಕೆ ದಾಖಲೆ ಇಡೋಕಾಗುತ್ತಾ ? : ಬಿಜೆಪಿ ವಿರುದ್ಧ ಹೆಚ್’ಡಿಕೆ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
February 15, 2023
in ರಾಜಕೀಯ
0
ಭ್ರಷ್ಟಾಚಾರಕ್ಕೆ ದಾಖಲೆ ಇಡೋಕಾಗುತ್ತಾ ? : ಬಿಜೆಪಿ ವಿರುದ್ಧ ಹೆಚ್’ಡಿಕೆ ಕಿಡಿ
Share on WhatsAppShare on FacebookShare on Telegram

ಹಾವೇರಿ: ಭ್ರಷ್ಟಾಚಾರಕ್ಕೆ ದಾಖಲೆ ಇಡೋಕಾಗುತ್ತಾ? ಕಮಿಷನ್ ತಗೊಂಡಿರೋದಕ್ಕೆ ದಾಖಲೆ ಕೊಡೋಕಾಗುತ್ತಾ? ಕಮಿಷನ್ ಅನ್ನು ವೈಟ್ ಆಂಡ್ ವೈಟ್ ತಗೊಂಡಿದಾರಾ? ಎಲ್ಲಾ ಬ್ಲಾಕ್ ಮನಿ ತಗೋತಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ವಿರುದ್ಧ ಕಿಡಿಕಾರಿದರು.
ರಾಣೆಬೆನ್ನೂರು ತಾಲ್ಲೂಕು ಹಲಗೇರಿ ಗ್ರಾಮದಲ್ಲಿ ಬುಧವಾರ ‘ಪಂಚರತ್ನ ರಥಯಾತ್ರೆ’ಯಲ್ಲಿ ಮಾತನಾಡಿದ ಅವರು, ವರ್ಗಾವಣೆಗೆ ಸಂಬಂಧಿಸಿದಂತೆ ಸ್ಯಾಂಟ್ರೋ ರವಿ ಅರೆಸ್ಟ್ ಮಾಡಿದ್ರಲ್ಲಾ, ವಿಡಿಯೊಗಳು ಬಂದವಲ್ಲಾ.. ಅದಕ್ಕಿಂತ ದಾಖಲೆ ಬೇಕಾ ಬಿಜೆಪಿಯವರ ಭ್ರಷ್ಟಾಚಾರದ ಬಗ್ಗೆ’ ಎಂದು ಪ್ರಶ್ನಿಸಿದರು.
ಬಿಜೆಪಿ ಶಾಸಕನೇ ಟೆಂಡರ್ ಪ್ರೊಸೆಸ್’ನಲ್ಲಿ ಸಾವಿರಾರು ಕೋಟಿ ಅವ್ಯವಹಾರ ಆಗಿದೆ ಅಂತ ಚರ್ಚೆ ಮಾಡಿದ ಮೇಲೆ ಈ ಸರ್ಕಾರದ ಮೇಲೆ ಏನು ಚರ್ಚೆ ಮಾಡ್ತೀರಿ? ಅಂತಿಮವಾಗಿ ಜನತಾ ನ್ಯಾಯಾಲಯ ಇದೆ. ಮುಂದಿನ ಚುನಾವಣೆಯಲ್ಲಿ ಜನರೇ ತೀರ್ಪು ಕೊಡಬೇಕು ಅಷ್ಟೆ ಎಂದು ಹೇಳಿದರು.

ADVERTISEMENT


ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ
ಯಾವ ರಾಜ್ಯದಲ್ಲಿ ಚುನಾವಣೆ ಪ್ರಾರಂಭವಾಗುತ್ತದೋ ಆ ರಾಜ್ಯದಲ್ಲಿ ವಿರೋಧ ಪಕ್ಷಗಳ ಮುಖಂಡರ ಮೇಲೆ ಇ.ಡಿ, ಐ.ಟಿ ದಾಳಿಯಾಗುತ್ತಿವೆ. ಬಿಜೆಪಿಯವರ ಚುನಾವಣೆಯ ತಂತ್ರವೇ ಇದಾಗಿದೆ. ಗುಜರಾತ್ ಘಟನೆ ನೈಜ ಚಿತ್ರಣ ಮಾಡಿದ್ರು ಅಂತ ಹೇಳಿ ಬಿಬಿಸಿಯವರನ್ನೇ ಬಿಡಲಿಲ್ಲ. ರಾಜ್ಯದಲ್ಲಿ ಹಾಗೂ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿಯವರು ಮಹಾನ್ ಸತ್ಯ ಹರಿಶ್ಚಂದ್ರರು. ಚುನಾವಣೆಗೆ ಅವರು ದುಡ್ಡೇ ಖರ್ಚು ಮಾಡಲ್ಲ, ಕೈ ಮುಗಿದುಕೊಂಡು ಹೋಗಿ ಚುನಾವಣೆ ನಡೆಸುತ್ತಾರೆ. ಅಭಿವೃದ್ಧಿ ನೋಡಿ ಅಲ್ಲ, ನರೇಂದ್ರ ಮೋದಿಯವರ ಫೋಟೊ ತೋರಿಸಿ ಬಿಜೆಪಿಗೆ ಮತ ಕೇಳುವ ಪರಿಸ್ಥಿತಿ ಇದೆ ಎಂದು ವ್ಯಂಗ್ಯವಾಡಿದರು.
ಜನತಾದಳ ಗೆಲುವು ತಡೆಯಲು ಸಾಧ್ಯವಿಲ್ಲ
ರಮ್ಯ ಅಥವಾ ನಟ ಸುದೀಪ್ ಚನ್ನಪಟ್ಟಣದಲ್ಲಿ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಮ್ಯಾ ನನ್ನ ಸಹೋದರಿ ಸಮಾನ, ನನ್ನ ವಿರುದ್ದ ನಿಲ್ಲಬೇಕೆಂದರೆ ನಿಲ್ಲಬಹುದು. ಜನ ತೀರ್ಮಾನ ತೀರ್ಮಾನಿಸುತ್ತಾರೆ. ಬಿಜೆಪಿ–ಕಾಂಗ್ರೆಸ್ ಪಕ್ಷಗಳ ಬಗ್ಗೆ ಜನರಿಗೆ ಭ್ರಮನಿರಸನವಾಗಿದೆ. ರಾಜಕೀಯ ಬ್ರಹ್ಮಾಸ್ರ್ರ ನಮ್ಮ ಮೇಲೆ ಬಿಟ್ಟರೂ ಜನತಾದಳದ ಗೆಲುವನ್ನು ತಡೆಯೋಕೆ ಸಾಧ್ಯವಿಲ್ಲ ಎಂದು ಹೇಳಿದರು.

Previous Post

ಮಾಧ್ಯಮ ಸ್ವಾತಂತ್ರ್ಯ ಹತ್ತಿಕ್ಕುವುದು ಜನರ ಧ್ವನಿಯನ್ನು ದಮನಿಸಿದಂತೆ: ಅರವಿಂದ ಕೇಜ್ರಿವಾಲ್‌

Next Post

ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ ಉತ್ಪನ್ನಗಳ ನಿಷೇಧ: ಸಚಿವ ಡಾ.ಕೆ.ಸುಧಾಕರ್‌

Related Posts

Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
0

ಸ್ಯಾಂಡಲ್ವುಡ್ ನ ಭರವಸೆಯ ನಟ ಕಿರಣ್ ರಾಜ್ ಹುಟ್ಟು ಹಬ್ಬದಂದು ಸಿಕ್ಕಿತು ಮತ್ತೊಂದು ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ ಮತ್ತು ಉದ್ಯೋನ್ಮುಖ ನಟ ಕಿರಣ್ ರಾಜ್,...

Read moreDetails

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025
Next Post
ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ ಉತ್ಪನ್ನಗಳ ನಿಷೇಧ: ಸಚಿವ ಡಾ.ಕೆ.ಸುಧಾಕರ್‌

ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ ಉತ್ಪನ್ನಗಳ ನಿಷೇಧ: ಸಚಿವ ಡಾ.ಕೆ.ಸುಧಾಕರ್‌

Please login to join discussion

Recent News

Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada