• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಶ್ವತ್ಥ ನಾರಾಯಣ ಗೋಡ್ಸೆ ವಂಶಸ್ಥರು: ಯು. ಟಿ ಖಾದರ್ ವಾಗ್ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
February 16, 2023
in Top Story, ರಾಜಕೀಯ
0
ಅಶ್ವತ್ಥ ನಾರಾಯಣ ಗೋಡ್ಸೆ ವಂಶಸ್ಥರು: ಯು. ಟಿ ಖಾದರ್ ವಾಗ್ದಾಳಿ
Share on WhatsAppShare on FacebookShare on Telegram

ಬೆಂಗಳೂರು: ಗಾಂಧೀಜಿ ಕೊಂದವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ. ಗೋಡ್ಸೆ ವಂಶಸ್ಥರು ಅಶ್ವತ್ಥ ನಾರಾಯಣ ಎಂದು ಪ್ರತಿಪಕ್ಷದ ಉಪನಾಯಕ ಯು. ಟಿ ಖಾದರ್ ವಾಗ್ದಾಳಿ ನಡೆಸಿದರು.

ADVERTISEMENT

ಟಿಪ್ಪು ರೀತಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಹೊಡೆಯಬೇಕು ಎಂಬ ಸಚಿವ ಅಶ್ವತ್ಥ ನಾರಾಯಣ ಹೇಳಿಕೆಗೆ ವಿಧಾನಸೌಧದಲ್ಲಿ ಗುರುವಾರ ತಿರುಗೇಟು ನೀಡಿದರು.

ನೇರಾ ನೇರವಾಗಿ ಹೋರಾಟ ಮಾಡುವ ಹಾಗೂ ಚರ್ಚೆ ಮಾಡುವ ಧೈರ್ಯ ಇವರಿಗೆ ಇಲ್ಲ. ಅಶ್ವತ್ಥ ನಾರಾಯಣ, ಬಿಜೆಪಿಯದ್ದು ಮೀರ್ ಸಾದಿಕ್ ವಂಶ.  ಇವರು ಹೊಡೆದುಹಾಕಲು ನೋಡಿದರೆ ಕಾಂಗ್ರೆಸ್ ನಾಯಕರನ್ನು ಜನರೇ ಮೂರನೇ ಮಹಡಿಗೆ ತಂದು ಕೂರಿಸ್ತಾರೆ. ರಾಜ್ಯದ ಜನರೇ ಇವರಿಗೆ ಉತ್ತರವನ್ನೂ ಕೊಡ್ತಾರೆ ಎಂದರು.

ಇದೇ ವಿಚಾರವಾಗಿ ಕೆಪಿಪಿಸಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ರಣದೀಪ್ ಸಿಂಗ್ ಸುರ್ಜೆವಾಲ, ಬಿಜೆಪಿಯವರು ಮಹಾತ್ಮ ಗಾಂಧಿಯನ್ನೇ ಕೊಂದವರು. ಹಿಂಸೆ ಅನ್ನೋದು ಇಂದಿರಾಗಾಂಧಿ, ರಾಜೀವ್ ಗಾಂಧಿ ಅವರನ್ನು ಬಿಟ್ಟಿಲ್ಲ. ಬಿಜೆಪಿ ಅಶಾಂತಿ ಹಾಗೂ ಹಿಂಸೆಯನ್ನು ಮುಂದುವರಿಸುವ ಧೋರಣೆಯನ್ನು ಹೊಂದಿದೆ ಎಂದು ಟೀಕಿಸಿದರು.

ಅಶ್ವಥ್ ನಾರಾಯಣ್ ನಳಿನ್ ಕುಮಾರ್ ಕಟೀಲು ಹಾಗೂ ಅವರ ಕಂಪನಿಗೆ ಆತಂಕ ಇದೆ. ರಾಜ್ಯದಲ್ಲಿ ಬಿಜೆಪಿ ಎದುರಿಸುತ್ತಿರುವ ಆತಂಕ ಈ ರೀತಿ ಅವರ ಬಾಯಲ್ಲಿ ಹೊರಬಂದಿದೆ. ನಾಯಕರ ಮಾತುಗಳಲ್ಲಿ ಆತಂಕ ಮೂಡಿಬರುತ್ತಿದೆ. ಮುಂದಿನ 50 ರಿಂದ 60 ದಿನಗಳಲ್ಲಿ ಎದುರಾಗುವ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಸೋಲುವ ಆತಂಕ ಇದೆ ಎಂದರು.

Tags: Congress PartyDr AshwathnarayanaU T Khader
Previous Post

ಬಿಜೆಪಿ ಸರ್ಕಾರ ಜನರಿಗೆ ವಚನ ವಂಚನೆ ಮಾಡಿದೆ: ಡಿ.ಕೆ.ಶಿವಕುಮಾರ್ ಆರೋಪ

Next Post

ಬಚ್ಚಲು ಬಾಯಿಗೆ ಉತ್ತರ ಕೊಡುವಷ್ಟು ಕೆಳಮಟ್ಟಕ್ಕಿಳಿಯಲ್ಲ: ಡಿಕೆಶಿ ಕಿಡಿ

Related Posts

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?
ರಾಜಕೀಯ

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

by ಪ್ರತಿಧ್ವನಿ
April 15, 2026
0

ಧಾರವಾಡ ಜಿಲ್ಲೆಯ ರಾಜಕೀಯ ವಲಯವನ್ನು ಕದಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಕೊನೆಗೂ ತೀರ್ಪು ಹೊರಬಿದ್ದಿದೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಬಚ್ಚಲು ಬಾಯಿಗೆ ಉತ್ತರ ಕೊಡುವಷ್ಟು ಕೆಳಮಟ್ಟಕ್ಕಿಳಿಯಲ್ಲ: ಡಿಕೆಶಿ ಕಿಡಿ

ಬಚ್ಚಲು ಬಾಯಿಗೆ ಉತ್ತರ ಕೊಡುವಷ್ಟು ಕೆಳಮಟ್ಟಕ್ಕಿಳಿಯಲ್ಲ: ಡಿಕೆಶಿ ಕಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada