• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹಾಶಿವರಾತ್ರಿಗೆ ಸಾಂಸ್ಕೃತಿಕ ನಗರಿ ಸಜ್ಜು: ತ್ರಿನೇಶ್ವರನಿಗೆ ಚಿನ್ನದ ಕೊಳಗ ಹಸ್ತಾಂತರ

ಪ್ರತಿಧ್ವನಿ by ಪ್ರತಿಧ್ವನಿ
February 17, 2023
in Top Story, ವಿಶೇಷ
0
ಮಹಾಶಿವರಾತ್ರಿಗೆ ಸಾಂಸ್ಕೃತಿಕ ನಗರಿ ಸಜ್ಜು: ತ್ರಿನೇಶ್ವರನಿಗೆ ಚಿನ್ನದ ಕೊಳಗ ಹಸ್ತಾಂತರ
Share on WhatsAppShare on FacebookShare on Telegram

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಮಹಾಶಿವರಾತ್ರಿಗೆ ಸಕಲ ರೀತಿಯಲ್ಲೂ ಸಜ್ಜಾಗಿದದ್ದು, ಅರಮನೆಯಲ್ಲಿ ತ್ರಿನೇಶ್ವರಸ್ವಾಮಿ ದೇಗುಲದಲ್ಲಿ ಅಂತಿಮ ತಯಾರಿ ಆರಂಭಗೊಂಡಿದೆ.

ADVERTISEMENT

ಮೈಸೂರು ಜಿಲ್ಲಾಡಳಿತದಿಂದ ಅರಮನೆ ಆಡಳಿತ ಮಂಡಳಿಗೆ ರಾಜಮನೆತನ ಕೊಡುಗೆ ನೀಡಿರುವ 11 ಕೆಜಿ ಚಿನ್ನದ ಕೊಳಗವನ್ನು ಹಸ್ತಾಂತರ ಮಾಡಲಾಗಿದೆ.

ಮೈಸೂರಿನ ತ್ರಿನೇಶ್ವರ ದೇವರಿಗೆ ಚಿನ್ನದ ಕೊಳಗ ತೊಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಮೈಸೂರು ಜಿಲ್ಲಾ ಖಜಾನೆಯಿಂದ ತಹಸೀಲ್ದಾರ ನೇತೃತ್ವದಲ್ಲಿ ದೇವಾಲಯಕ್ಕೆ ಚಿನ್ನದ ಕೊಳಗ ತರಲಾಗಿದೆ. ಶನಿವಾರ ಬೆಳಗಿನ ಜಾವದಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿದೆ.

ಶನಿವಾರ ಮುಂಜಾನೆ 4ರಿಂದ 6 ಗಂಟೆಯೊಳಗೆ ವಿಶೇಷ ಪೂಜೆ ಸಲ್ಲಿಸಿ, ಚಿನ್ನದ ಕೊಳಗ ಧರಿಸಿ ನಂತರ ಹೂವಿನ ಅಲಂಕಾರ ಮಾಡಿ, ರಾಜವಂಶಸ್ಥರ ಹೆಸರಿನಲ್ಲಿ ಮೊದಲ ಪೂಜೆ ಸಲ್ಲಿಸಲಾಗುತ್ತದೆ. ನಂತರ ಬೆಳಗ್ಗೆ 6 ಗಂಟೆಯಿಂದ ಭಕ್ತರ ದರ್ಶನಕ್ಕೆ ಪ್ರವೇಶಾವಕಾಶ ನೀಡಲಾಗುತ್ತದೆ.

ಚಿನ್ನದ ಕೊಳಗದ ಹಿನ್ನೆಲೆ

1952ರಲ್ಲಿ ಜಯಚಾಮರಾಜೇಂದ್ರ ಒಡೆಯರ್ ಈ ಚಿನ್ನದ ಕೊಳಗ ಮಾಡಿಸಿದ್ದರು. ಪುತ್ರ ಸಂತಾನಕ್ಕಾಗಿ ಹರಕೆ ಹೊತ್ತು ತ್ರೀನೇಶ್ವರ, ಶ್ರೀಕಂಠೇಶ್ವರ, ಮುಡುಕೊತೊರೆ ಮಲ್ಲಿಕಾರ್ಜುನೇಶ್ವರನಿಗೆ ಮೂರು ಚಿನ್ನದ ಕೊಳಗವನ್ನು ಒಡೆಯರ್ ನೀಡಿದ್ದರು.

ಕೊಳಗದ ವಿಶೇಷ

ಚಿನ್ನದ ಕೊಳಗಕ್ಕೆ ವಿಶೇಷ ಇತಿಹಾಸವಿದೆ. ನೋಡಲು ಈಶ್ವರನ ಹೋಲುವ ಕೊಳಗ ಅತ್ಯಾಕರ್ಷಕವಾಗಿದೆ. ಚಿನ್ನದ ಜಟಾಮುಕುಟ, ಕರ್ಣಕುಂಡಲ, ತಾಟಂಕ, ಎರಡು ಲೋಲಕ, ಎರಡು ಕೆಂಪು ಹರಳಿನ ಓಲೆಗಳು, ಹಣೆಯಲ್ಲಿ ಬೆಲೆಬಾಳುವ ಕೆಂಪು ಕಲ್ಲಿನ ತಿಲಕ, ಒಂದು ಸಣ್ಣ ಮೂಗುತಿ ಇರುವ ಒಂದು ಚಿನ್ನದ ಗಂಗೆಯನ್ನು ಒಳಗೊಂಡಿರುವಂತಹ ಚಿನ್ನದ ಕೊಳಗ ಇದಾಗಿದೆ.

ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸಿ ದರ್ಶನ ಪಡೆಯಲಿದ್ದಾರೆ. ಪೊಲೀಸರು ಬ್ಯಾರಿಕೇಡ್ ಅಳವಡಿಸಿ ಸಕಲ ರೀತಿಯಲ್ಲೂ ಸಜ್ಜಾಗುತ್ತಿದ್ದಾರೆ.

Tags: Mysore
Previous Post

ರಾಜ್ಯದ ಜನತೆಗೆ ಭವಿಷ್ಯದ ಭರವಸೆ ನೀಡಿದ ಬಜೆಟ್‌: ಸಚಿವ ಡಾ.ಕೆ.ಸುಧಾಕರ್‌

Next Post

ದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಬಜೆಟ್: ಬಡಗಲಪುರ ನಾಗೇಂದ್ರ

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಬಜೆಟ್: ಬಡಗಲಪುರ ನಾಗೇಂದ್ರ

ದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಬಜೆಟ್: ಬಡಗಲಪುರ ನಾಗೇಂದ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada