• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

65 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಆಸ್ತಿ ವಶ

ಪ್ರತಿಧ್ವನಿ by ಪ್ರತಿಧ್ವನಿ
February 20, 2023
in Top Story, ಇತರೆ / Others, ಇದೀಗ
0
65 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಆಸ್ತಿ ವಶ
Share on WhatsAppShare on FacebookShare on Telegram

ಬೆಂಗಳೂರು: ಜೆಪಿ ನಗರದ ತಿಪ್ಪಸಂದ್ರದಲ್ಲಿ ಭೂಕಬಳಿಕೆದಾರರಿಂದ ಅತಿಕ್ರಮವಾಗಿದ್ದ ಸುಮಾರು ಒಂದೂವರೆ ಎಕರೆ ಜಾಗವನ್ನು ಬಿಡಿಎ ಸೋಮವಾರ ವಶಕ್ಕೆ ತೆಗೆದುಕೊಂಡಿದೆ.
ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ಕುಮಾರ್ ನಾಯಕ್ ಅವರ ಸೂಚನೆ ಮೇರೆಗೆ ಪೊಲೀಸ್ ವರಿಷ್ಠಾಧಿಕಾರಿ ನಂಜುಂಡೇಗೌಡ ಮತ್ತು ಇನ್ಸ್ ಪೆಕ್ಟರ್ ಲಕ್ಷ್ಮಯ್ಯ ನೇತೃತ್ವದಲ್ಲಿ ಸೋಮವಾರ ಬೆಳಗ್ಗೆ ಈ ಜಾಗವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಪ್ರತಿಷ್ಠಿತ ಬಡಾವಣೆ ಎನಿಸಿರುವ ಜೆಪಿ ನಗರದ 9 ನೇ ಹಂತದ 4 ನೇ ಬ್ಲಾಕ್ ನ ತಿಪ್ಪಸಂದ್ರದ ಸರ್ವೇ ನಂಬರ್ 10 ರಲ್ಲಿ ಬಿಡಿಎಗೆ ಸೇರಿದ್ದ ಸುಮಾರು ಒಂದೂವರೆ ಎಕರೆ ಪ್ರದೇಶವನ್ನು ಕೆಲವು ಭೂಗಳ್ಳರು ಕಬಳಿಸಿ ಕಾಂಪೌಂಡ್ ಹಾಕಿದ್ದರು. ಅಲ್ಲದೇ, ವಾಹನ ತೂಕ ಹಾಕುವ ಯಂತ್ರ ಸೇರಿದಂತೆ ಕಟ್ಟಡ ಬಳಕೆಯ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದರು.

ADVERTISEMENT


ಹಲವಾರು ಬಾರಿ ಎಚ್ಚರಿಕೆ ನೀಡಿದ್ದರೂ, ಸದರಿ ಜಾಗವನ್ನು ತೆರವುಗೊಳಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಕಾರ್ಯಪಾಲಕ ಅಭಿಯಂತರ ಸುರೇಶ್ ನೇತೃತ್ವದ ಎಂಜಿನಿಯರ್ ಗಳ ತಂಡವು ಪೊಲೀಸ್ ಬಿಗಿ ಭದ್ರತೆಯಲ್ಲಿ ಕಾಂಪೌಂಡ್ ಅನ್ನು ನೆಲಸಮ ಮಾಡಿ, ಸದರಿ ಜಾಗವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು, ನಗರದಲ್ಲಿ ಹಲವು ಮಂದಿ ಬಿಡಿಎ ಜಾಗವನ್ನು ಅತಿಕ್ರಮಣ ಮಾಡಿಕೊಂಡಿದ್ದಾರೆ. ಇಂತಹ ಭೂಕಬಳಿಕೆದಾರರ ವಿರುದ್ಧ ಬಿಡಿಎ ನಿರಂತರವಾಗಿ ಸಮರವನ್ನು ಮುಂದುವರಿಸಿದೆ. ಯಾರು ಎಷ್ಟೇ ಪ್ರಭಾವಿಗಳಾಗಿದ್ದರೂ ಬಿಡಿಎಗೆ ಸಂಬಂಧಿಸಿದ ಜಾಗವನ್ನು ವಶಪಡಿಸಿಕೊಳ್ಳುತ್ತೇವೆ.

Tags: BDAbengaluru
Previous Post

ಆಸ್ಟೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯಕ್ಕೆ ಪಾಂಡ್ಯ , ಕೆ.ಎಲ್‌ ರಾಹುಲ್: ಇಬ್ಬರಲ್ಲಿ ಕ್ಯಾಪ್ಟನ್‌ ಯಾರು..?

Next Post

ಭಾಷೆ ಮತ್ತು ಪಾರಿಭಾಷಿಕ ಶಬ್ಧಗಳು

Related Posts

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ
Top Story

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

by ಪ್ರತಿಧ್ವನಿ
April 30, 2026
0

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತದ ಹಿನ್ನೆಲೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಅವರು ಗುರುವಾರ ಆಸ್ಪತ್ರೆಗೆ ಭೇಟಿ...

Read moreDetails
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
Next Post
ಭಾಷೆ ಮತ್ತು ಪಾರಿಭಾಷಿಕ ಶಬ್ಧಗಳು

ಭಾಷೆ ಮತ್ತು ಪಾರಿಭಾಷಿಕ ಶಬ್ಧಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada