• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೋಹಿಣಿ ಸಿಂಧೂರಿ, ಡಿ.ರೂಪ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಪ್ರತಿಧ್ವನಿ by ಪ್ರತಿಧ್ವನಿ
February 21, 2023
in Top Story, ಇದೀಗ
0
ರೋಹಿಣಿ ಸಿಂಧೂರಿ ಹಾಗೂ ಡಿ ರೂಪ ಫೈಟ್‌ ಗೆ ಡಿ.ಕೆ. ರವಿ ತಾಯಿ ಕಣ್ಣೀರು..!
Share on WhatsAppShare on FacebookShare on Telegram

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಡಿ.ರೂಪಾ ಅವರ ಪತಿ ಮನೀಶ್ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ADVERTISEMENT

ಮಂಗಳವಾರ ಬೆಳಿಗ್ಗೆಯಷ್ಟೇ ಸರ್ಕಾರದ ಮುಖ್ಯಕಾರ್ಯದರ್ಶಿಗಳು ರೋಹಿಣಿ ಸಿಂಧೂರಿ ಹಾಗೂ ಡಿ.ರೂಪಾ ಅವರಿಗೆ ನೋಟಿಸ್ ನೀಡಿ ಖಡಕ್ ಸೂಚನೆ ನೀಡಿತ್ತು.

ರೋಹಿಣಿ ಸಿಂಧೂರಿ ಮತ್ತು ಡಿ.ರೂಪಾ ಅವರಿಗೆ ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ. ಈ ಮೂಲಕ ಇಬ್ಬರನ್ನು ಒಂದಿಷ್ಟು ದಿನಗಳ ಮಟ್ಟಿಗೆ ಯಾವುದೇ ಇಲಾಖೆಯ ಅಧಿಕಾರದಿಂದ ದೂರವಿಟ್ಟಿದೆ. ಮುಂದಿನ ದಿನಗಳಲ್ಲಿ ಸ್ಥಳ ನಿಯೋಜನೆ ಮಾಡುವ ಸಾಧ್ಯತೆಗಳಿವೆ.

ಸರ್ವೆ ಮತ್ತು ಲ್ಯಾಂಡ್ ರೆಕಾರ್ಡ್ ಇಲಾಖೆಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ  ಮನೀಶ್ ಮೌದ್ಗಿಲ್ ಅವರನ್ನು ಆಡಳಿತ ಸುಧಾರಣೆ ಇಲಾಖೆಗೆ ವರ್ಗಾವಣೆ ಮಾಡಿದೆ. ಸರ್ವೆ ಮತ್ತು ಲ್ಯಾಂಡ್ ರೆಕಾರ್ಡ್ ಇಲಾಖೆಗೆ ಅಲ್ಲಿಯೇ ಹೆಚ್ಚುವರಿ ನಿದೇಶಕರಾಗಿದ್ದ ಸಿ.ಎನ್.ಸುಧೀಂದ್ರ ಅವರನ್ನು ನೇಮಿಸಿದೆ.

ಇತರ ಅಧಿಕಾರಿಗಳ ವರ್ಗಾವಣೆ

ರೋಹಿಣಿ ಸಿಂಧೂರಿ ಅವರು ಧಾರ್ಮಿಕ ದತ್ತಿ ಇಲಾಖೆಯ ಆಯಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ಅವರ ಜಾಗಕ್ಕೆ ಕೌಶಲ್ಯ ಅಭಿವೃದ್ಧಿ ಇಲಾಖೆಯ ಬಸವರಾಜೇಂದ್ರ ಎಚ್ ಅವರನ್ನು ನೇಮಕ ಮಾಡಿದೆ. ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗದ್ದ ಡಿ.ರೂಪಾ ಅವರನ್ನು ವರ್ಗಾವಣೆ ಮಾಡಿದ್ದು, ಭಾರತಿ.ಡಿ ಎಂಬುವವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸ್ಥಳ ನಿಯೋಜನೆಗೆ ಕಾಯುತ್ತಿದ್ದ ಎಚ್.ವಿ.ದರ್ಶನ್ ಎಂಬುವವರನ್ನು ತುಮಕೂರು ಮಹಾನಗರ ಪಾಲಿಕೆಗೆ ಆಯುಕ್ತರಾಗಿ ನೇಮಿಸಿದೆ. ಆಡಳಿತ ಸುಧಾರಣೆ ಇಲಾಖೆಯ ಡಿ.ಶ್ರೀವತ್ಸಾ ಕೃಷ್ಣಾ ಅವರನ್ನು ಸ್ಥಳ ನಿಯೋಜನೆಗೆ ಕಾಯ್ದಿರಿಸಿದೆ.

Tags: DRoopamunish moudgilRohini Sindhuri
Previous Post

ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಸಿಎಂ ಸೂಚನೆ

Next Post

ಎಸಿಬಿ ರದ್ದು: ಕೋರ್ಟ್‌’ನಲ್ಲಿ ಒಂದು, ಹೊರಗಡೆ ಒಂದು ಭಿನ್ನ ನಿಲುವು ಯಾಕೆ?- ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ಎಸಿಬಿ ರದ್ದು: ಕೋರ್ಟ್‌’ನಲ್ಲಿ ಒಂದು, ಹೊರಗಡೆ ಒಂದು ಭಿನ್ನ ನಿಲುವು ಯಾಕೆ?- ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ಎಸಿಬಿ ರದ್ದು: ಕೋರ್ಟ್‌’ನಲ್ಲಿ ಒಂದು, ಹೊರಗಡೆ ಒಂದು ಭಿನ್ನ ನಿಲುವು ಯಾಕೆ?- ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada