• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಜಲ ಮಿಷನ್ ಯೋಜನೆಯಡಿ ನೀರಿನ ಸಂಪರ್ಕ ನೀಡಲು ಸರ್ಕಾರ ವಿಫಲ: ಹೆಚ್.ಡಿ.ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
February 23, 2023
in ಕರ್ನಾಟಕ, ರಾಜಕೀಯ
0
ಜಲ ಮಿಷನ್ ಯೋಜನೆಯಡಿ ನೀರಿನ ಸಂಪರ್ಕ ನೀಡಲು ಸರ್ಕಾರ ವಿಫಲ: ಹೆಚ್.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ಶಿವಮೊಗ್ಗ: ಜಲಮಿಷನ್ ಯೋಜನೆ ಸಾವಿರಾರು ಕೋಟಿ ಯೋಜನೆಯಾಗಿದ್ದು, ಹಲವು ಕ್ಷೇತ್ರಗಳಲ್ಲಿ ಕಲ್ಲುಗಳನ್ನು ನೆಟ್ಟು ಪೈಪ್ ಹಾಕಿದ್ದಾರೆ. ಆದರೆ ಇದುವರೆಗೆ ನೀರು ಬಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು.

ADVERTISEMENT

ಶಿವಮೊಗ್ಗದಲ್ಲಿ ಪಂಚರತ್ನ ಯಾತ್ರೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಜಲಮಿಷನ್ ಯೋಜನೆ ಹೆಸರಿನಲ್ಲಿ ಪೈಪ್ ಅಳವಡಿಕೆಗೆ ರಸ್ತೆಗಳನ್ನು ಅಗೆದು ಹಾಳು ಮಾಡಿದ್ದಾರೆ. ಆದರೆ ನೀರಿನ ಸಂಪರ್ಕ ನೀಡಲು ಸೋತಿದ್ದಾರೆ ಎಂದರು.

ಸ್ಚಚ್ಛ ಭಾರತ್ ಮಿಷನ್ ಯೋಜನೆ ಎನ್ನುತ್ತಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಬಯಲು ಶೌಚದಿಂದ ಮಹಿಳೆ ಮನನೊಂದು ಹೋಗಿದ್ದಾರೆ. ತಲೆಗೊಂದು ಮುಂಡಾಸು ಮನೆಗೊಂದು ಸಂಡಾಸು ಘೋಷಣೆಯಾಗಿಯೇ ಉಳಿದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.

ಒಂದು ರಥಯಾತ್ರೆಯಲ್ಲಿ ದಿನಕ್ಕೆ ಒಂದು ವಿಧಾನಸಭಾ ಕ್ಷೇತ್ರ ಹಾಗೂ 40 ಹಳ್ಳಿಗಳಿಗೆ ಭೇಟಿ ನೀಡುತ್ತಿದ್ದೇನೆ. ಹಳ್ಳಿಗಳ ಪರಿಸ್ಥಿತಿ ತಿಳಿಯಲು ಇದು ಸಹಕಾರಿಯಾಗಿದೆ ಎಂದು ತಿಳಿಸಿದರು.

ಪಂಚರತ್ನ ಯಾತ್ರೆ ಬಗ್ಗೆ ಬಿಜೆಪಿ, ಕಾಂಗ್ರೆಸ್’ನವರು ಲೇವಡಿ ಮಾತನಾಡಿದ್ದಾರೆ. ಪಂಚರತ್ನ ಯೋಜನೆಗಳನ್ನು ಯಾವ ಕಾರಣಕ್ಕೆ ಅನುಷ್ಟಾನ ಮಾಡಬೇಕು ಎಂದು ಚಿಂತನೆ ಮಾಡಿದ್ದೇನೆ ಎಂಬುದು ಕಾಂಗ್ರೆಸ್ ಹಾಗೂ ಬಿಜೆಪಿಗೆ ಗೊತ್ತಿಲ್ಲ ಎಂದು ಹರಿಹಾಯ್ದರು.

ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ಪ್ರತಿ ದಿನ 500 ಜನ ನನ್ನ ಬಳಿ ಬರುತ್ತಾರೆ. ಬರುವವರೆಲ್ಲರೂ ಬಡವರೆ ಅವರಿಗೆ ನಾನು ಎಲ್ಲಿಂದ ದುಡ್ಡು ತರಲಿ. 45 ಎಕರೆ ಜಮೀನು ಇಟ್ಟುಕೊಂಡಿದ್ದೇನೆ. ಆ ಜಮೀನು ತಕರಾರಲ್ಲಿದೆ. ಸಿಎಂ ಆಗಿಯೂ ಆ ತಕರಾರು ಸರಿಪಡಿಸಿಕೊಳ್ಳಲು ನನ್ನಿಂದ ಆಗಲಿಲ್ಲ‌. 5.65 ಲಕ್ಷ ಕೋಟಿ ರೂಪಾಯಿ ಸಾಲ ಮಾಡಿದ್ದೇನೆ. ಪ್ರತಿ ವರ್ಷ 38 ಸಾವಿರ ಕೋಟಿ ರೂಪಾಯಿ ಬಡ್ಡಿ ಕಟ್ಟಬೇಕಿದೆ‌. ಈ ಕ್ರೆಡಿಟ್ ರಾಷ್ಟ್ರೀಯ ಪಕ್ಷಗಳಿಗೆ ಸಲ್ಲುತ್ತದೆ ಎಂದು ಹರಿಹಾಯ್ದರು.

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರೈತರ ಸಾಲ ಮನ್ನ ಮಾಡಬಾರದು. ಸಾಲಮನ್ನ ಮಾಡಿದರೆ ಆರ್ಥಿಕತೆ ಅಲ್ಲೋಲ ಕಲ್ಲೋಲ ಆಗುತ್ತದೆ ಎನ್ನುತ್ತಾನೆ.  ಆದರೆ ನಿನ್ನೆ ಬಂದು ಮಂಡ್ಯದಲ್ಲಿ ರೈತರೊಂದಿಗೆ ಸಂವಾದ ಮಾಡುತ್ತಾನೆ ಎಂದು ತೇಜಸ್ವಿ ಸೂರ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Tags: Congress PartyH D KumaraswamyJDS KarnatakaShivamoggaTejaswi suryaಬಿಜೆಪಿ
Previous Post

ರಾಜ್ಯದ ಮರ್ಯಾದೆ ಹರಾಜು ಹಾಕುತ್ತಿರುವ ಮಹಿಳಾ ಅಧಿಕಾರಿಗಳು: ಎಂ.ಲಕ್ಷ್ಮಣ್ ಕಿಡಿ

Next Post

ರಾಮದಾಸ್ ವಿರುದ್ಧ ಬ್ರಾಹ್ಮಣ ಮುಖಂಡರು ಗರಂ: ಕೆ.ಆರ್ ಕ್ಷೇತ್ರದಲ್ಲಿ ಟಿಕೆಟ್ ಬೇಡ ಎಂದು ಕಿಡಿ

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ರಾಮದಾಸ್ ವಿರುದ್ಧ ಬ್ರಾಹ್ಮಣ ಮುಖಂಡರು ಗರಂ: ಕೆ.ಆರ್ ಕ್ಷೇತ್ರದಲ್ಲಿ ಟಿಕೆಟ್ ಬೇಡ ಎಂದು ಕಿಡಿ

ರಾಮದಾಸ್ ವಿರುದ್ಧ ಬ್ರಾಹ್ಮಣ ಮುಖಂಡರು ಗರಂ: ಕೆ.ಆರ್ ಕ್ಷೇತ್ರದಲ್ಲಿ ಟಿಕೆಟ್ ಬೇಡ ಎಂದು ಕಿಡಿ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada