• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ಹೈವೇ: ಚುನಾವಣೆ ಬಳಿಕ ಟೋಲ್ ಶುಲ್ಕ ಬದಲಾಗಲಿದೆ- ಎಂ.ಲಕ್ಷ್ಮಣ್

ಪ್ರತಿಧ್ವನಿ by ಪ್ರತಿಧ್ವನಿ
February 28, 2023
in Uncategorized
0
ಅದಾನಿ ಸಮೂಹದ ಆಸ್ತಿ ಮುಟ್ಟುಗೋಲು ಹಾಕಿಕೊಂಡು ರಾಷ್ಟ್ರೀಕರಣಗೊಳಿಸಿ: ಎಂ.ಲಕ್ಷ್ಮಣ್ ಒತ್ತಾಯ
Share on WhatsAppShare on FacebookShare on Telegram

ಮೈಸೂರು: ಚುನಾವಣೆ ಬಳಿಕ ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ಹೈವೇ ಟೋಲ್ ಶುಲ್ಕ ಬದಲಾಗುತ್ತೆ ಜನರ ಬಳಿ ಸುಲಿಗೆಗೆ ಬಿಜೆಪಿ ಸರ್ಕಾರಕ್ಕೆ ಮುಂದಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದರು.

ADVERTISEMENT

ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಂ.ಲಕ್ಷ್ಮಣ್, ಇಂದಿನಿಂದ ಟೋಲ್ ಸಂಗ್ರಹ ಆಗಬೇಕಿತ್ತು. ನಿನ್ನೆ ರಾತ್ರಿ ಸಡನ್ ಆಗಿ ಆ ಆದೇಶವನ್ನು ವಾಪಸ್ ಪಡೆದಿದ್ದಾರೆ. ಎಕ್ಸ್ ಪ್ರೆಸ್ ಹೈವೇ, ನ್ಯಾಷನಲ್ ಹೈವೇ, ಸ್ಟೇಟ್ ಹೈವೇಗೆ ಬೇರೆ ಬೇರೆ ಟೋಲ್ ಇರತ್ತೆ. ಈಗ ಅವರು ಮಾಡಿರುವ ಟೋಲ್ ಶುಲ್ಕ 165 ರೂಪಾಯಿ, ಇದು ತಾತ್ಕಾಲಿಕ. ಚುನಾವಣೆ ನಂತರ ಇದು ಬದಲಾಗುತ್ತೆ ಎಂದು ಹೇಳಿದರು.

ಜುಲೈ ತಿಂಗಳಿನಿಂದ ಒಂದು ಕಡೆಯಿಂದ 465ರೂ ಎರಡು ಕಡೆಯಿಂದ 900 ರೂಪಾಯಿ ಅಷ್ಟು ಟೋಲ್ ಶುಲ್ಕ ನಿಗಧಿಯಾಗಲಿದೆ. ನಮ್ಮ ಜನರನ್ನು ಸುಲಿಗೆ ಮಾಡಲು ಬಿಜೆಪಿ ಸರ್ಕಾರಕ್ಕೆ ಹೊರಟಿದೆ. ಎಕ್ಸ್ ಪ್ರೆಸ್ ವೇ ಉದ್ಘಾಟನೆ ಮಾಡಲು ಮೋದಿ ಬರ್ತಾರೆ. ಕಪ್ಪು ಬಟ್ಟೆ ತೋರಿಸುವ ಮೂಲಕ ನಾವು ನಮ್ಮ ಪ್ರತಿಭಟನೆ ಮಾಡುತ್ತೇವೆ ಎಂದರು.

ಎಕ್ಸ್ ಪ್ರೆಸ್ ಹೈವೆಗೆ ನಮ್ಮ ವಿರೋಧವಿಲ್ಲ. ಹೆಚ್ಚಿನ ರೀತಿಯ ಟೋಲ್ ಹಾಗೂ ಸರ್ವಿಸ್ ರಸ್ತೆ ಇಲ್ಲದಿರುವುದು ಮಂಡ್ಯ ರಾಮನಗರ ಚನ್ನಪಟ್ಟಣ ಜನರಿಗೆ ಅನ್ಯಾಯ ಮಾಡಿದ್ದೀರಿ.  ಅಂಡರ್ ಪಾಸ್ ಇಲ್ಲ, ಜಮೀನು ಕೊಟ್ಟ  ಜನರಿಗೆ ಅನ್ಯಾಯ ಮಾಡಿದ್ದೀರಿ. ಆದ್ದರಿಂದ ಟೋಲ್ ಸಂಗ್ರಹ ಯಾವ ಉದ್ದೇಶದಿಂದ ಮಾಡಿದ್ದೀರಿ ತಿಳಿಸಿ ಎಂದು  ಹರಿಹಾಯ್ದರು.

ಆರ್ ಎಸ್ಎಸ್ – ತಾಲಿಬಾನ್ ನಡುವೆ ವ್ಯತ್ಯಾಸವಿಲ್ಲ.

ಬಿಜೆಪಿಗರು ಮೈ ಮರೆತರೆ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ ಎಂ.ಲಕ್ಷ್ಮಣ್, ಆರ್ ಎಸ್ಎಸ್ ಮಹಿಳೆಯರ ವಿರುದ್ಧವಾಗಿದೆ. ಆರ್ ಎಸ್ಎಸ್ ನವರು ಯಾರು ಮದುವೆಯಾಗಿಲ್ಲ ಆದರೆ ಎಲ್ಲ ವ್ಯವಸ್ಥೆಯನ್ನು ಮಾಡಿಕೊಂಡಿರುತ್ತಾರೆ. ತಾಲಿಬಾನ್ ಗಳು ಸಹ ಇದೆ ಮಾದರಿಯಲ್ಲಿವೆ. ಆರ್ ಎಸ್ಎಸ್ ನವರು ಕೋಮುಗಲಭೆ ಸೃಷ್ಟಿಸಿ ರಕ್ತಪಾತ ನೋಡಲು ಇಷ್ಟ ಪಡುತ್ತಾರೆ. ಆರ್ ಎಸ್ಎಸ್ ನವರಿಗೆ ರಾಷ್ಟ್ರಧ್ವಜ ಬೇಕಾಗಿಲ್ಲ. ಆರ್ ಎಸ್ಎಸ್ ಮತ್ತು ತಾಲಿಬಾನ್ ಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಕಿಡಿಕಾರಿದರು.

Tags: Congress PartyM LaxmanMysore
Previous Post

DK SHIVAKUMAR | ಬಿಜೆಪಿ ಮುಕ್ತ ಕರ್ನಾಟಕ ರಾಜ್ಯ ಆಗೋ ದಿನ ಹತ್ರ ಬರ್ತಾ ಇದೆ #PRATIDHVANI

Next Post

ಮೈಸೂರು: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ

Related Posts

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌
Uncategorized

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

by ಪ್ರತಿಧ್ವನಿ
January 18, 2026
0

ಬೆಂಗಳೂರು :  ಹತ್ತು ನಿಮಿಷದಲ್ಲಿ ಉತ್ಪನ್ನಗಳನ್ನು ಮನೆಬಾಗಿಲಿಗೆ ಹತ್ತು ನಿಮಿಷದಲ್ಲಿ ತಲುಪಿಸುವ ವಿಷಯ ಇತ್ತೀಚೆಗೆ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಈ ಹತ್ತು ನಿಮಿಷದ ಡೆಲಿವರಿಯನ್ನು ಕ್ವಿಕ್‌...

Read moreDetails
ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

January 16, 2026
ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

January 16, 2026
ಗ್ರಾಮೀಣ ಉದ್ಯೋಗದ ಮೇಲೆ ಅಂತಿಮ ಪ್ರಹಾರ..!

ಗ್ರಾಮೀಣ ಉದ್ಯೋಗದ ಮೇಲೆ ಅಂತಿಮ ಪ್ರಹಾರ..!

December 27, 2025

ಕಷ್ಟದಲ್ಲಿರುವವರಿಗೆ ಸದಾ ನೆರವಾಗುವ ಅವರ ಬದುಕು ಸಾರ್ಥಕ: ಸಿಎಂ ಸಿದ್ದರಾಮಯ್ಯ

December 26, 2025
Next Post
ಮೈಸೂರು: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ

Please login to join discussion

Recent News

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು
Top Story

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

by ಪ್ರತಿಧ್ವನಿ
January 19, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

Daily Horoscope: ಇಂದು ಹೂಡಿಕೆಯಲ್ಲಿ ದಿಢೀರ್‌ ಲಾಭ ಗಳಿಸುವ ರಾಶಿಗಳಿವು

January 19, 2026
ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada