• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

‘ಮೈತ್ರಿ ಸರ್ಕಾರದಲ್ಲಿ ಅಧಿಕಾರಿಗಳಿಗೆ ಕೆಲಸ ಮಾಡೋಕೆ ಸಿದ್ದರಾಮಯ್ಯ ಬಿಡ್ತಿರಲಿಲ್ಲ’ : ಹೆಚ್​ಡಿಕೆ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
March 1, 2023
in ಕರ್ನಾಟಕ, ರಾಜಕೀಯ
0
‘ಮೈತ್ರಿ ಸರ್ಕಾರದಲ್ಲಿ ಅಧಿಕಾರಿಗಳಿಗೆ ಕೆಲಸ ಮಾಡೋಕೆ ಸಿದ್ದರಾಮಯ್ಯ ಬಿಡ್ತಿರಲಿಲ್ಲ’ : ಹೆಚ್​ಡಿಕೆ ಆರೋಪ
Share on WhatsAppShare on FacebookShare on Telegram

ಚಿಕ್ಕಮಗಳೂರು : ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇದೀಗ ಹೊಸ ಚುನಾವಣೆ ಸಮೀಪಿಸುತ್ತಿದ್ದರೂ ಸಹ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಡೆದ ಘಟನೆಗಳ ಬಗ್ಗೆ ಮಾತನಾಡೋದನ್ನು ಮಾತ್ರ ನಿಲ್ಲಿಸುತ್ತಿಲ್ಲ. ಹೋದಲ್ಲಿ ಬಂದಲ್ಲಿ ಮೈತ್ರಿ ಸರ್ಕಾರದ ಅವಧಿಯಲ್ಲಿ ತಮಗಾದ ಅನ್ಯಾಯದ ಬಗ್ಗೆ ಮಾತನಾಡುತ್ತಲೇ ಇರುವ ಹೆಚ್​.ಡಿ ಕುಮಾರಸ್ವಾಮಿ ಇಂದೂ ಸಹ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪಗಳ ಸುರಿಮಳೆಯನ್ನೇಗೈದಿದ್ದಾರೆ.

ADVERTISEMENT


ಚಿಕ್ಕಮಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಹೆಚ್​.ಡಿ ಕುಮಾರಸ್ವಾಮಿ, ಜೆಡಿಎಸ್​ ಬಗ್ಗೆ ಚರ್ಚೆ ಮಾಡೋಕೆ ಬರಬೇಡಿ ಸಿದ್ದರಾಮಯ್ಯನವರೇ, ಈ ರಾಜ್ಯದ ಅಭಿವೃದ್ಧಿ ಕುಂಠಿತಗೊಳ್ಳುವ ಹಿಂದೆ ಸಿದ್ದರಾಮಯ್ಯರ ಪಾಲು ಇದೆ ಎಂದು ಆರೋಪಿಸಿದ್ದಾರೆ . ನಾನು ಅಧಿಕಾರಾವಧಿಯಲ್ಲಿ ತಾಜ್​ ಹೋಟೆಲ್​​ನಲ್ಲಿದ್ದೆ ಎನ್ನುತ್ತೀರಾ..? ನಾನು ಬೆಳಗ್ಗೆ 9 ಗಂಟೆಯಿಂದ ಕೆಲಸ ಮಾಡುತ್ತಿದ್ದೆ. ನನಗೆ ಮೈತ್ರಿ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಬಂಗಲೆಯನ್ನೇ ನೀಡಲಿಲ್ಲ. ಹೀಗಿರುವಾಗ ನಾನು ಎಲ್ಲಿಗೆ ಹೋಗಬೇಕಿತ್ತು..? ಅಂತಾ ಪ್ರಶ್ನೆ ಮಾಡಿದ್ದಾರೆ .


ನನ್ನ ಅಧಿಕಾರಾವಧಿಯಲ್ಲಿ ನಾನು ಕ್ಷೇತ್ರ ಅಭಿವೃದ್ಧಿಗೆಂದು ಕಾಂಗ್ರೆಸ್​ ಶಾಸಕರಿಗೂ ಕೋಟ್ಯಂತರ ರೂಪಾಯಿ ಅನುದಾನ ನೀಡಿದ್ದೆ. ಕೊಡಗಿನಲ್ಲಿ ಮನೆ ಕಟ್ಟಿಸಿಕೊಟ್ಟಿದ್ದೇನೆ. ನಾನು ಬಡವರನ್ನು ಭೇಟಿ ಮಾಡಿದಷ್ಟು ಇನ್ಯಾರೂ ಭೇಟಿ ಮಾಡಿರಲಿಕ್ಕಿಲ್ಲ. ನಾನು ಎಲ್ಲಾ ರೀತಿಯಲ್ಲಿಯೂ ಸಿಎಂ ಆಗಿ ಸರಿಯಾಗಿಯೇ ಆಡಳಿತವನ್ನು ನಡೆಸಿಕೊಂಡು ಹೋಗಿದ್ದೇನೆ. ನಿಮಗೆ ಜೆಡಿಎಸ್​ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ.ಮೈತ್ರಿ ಸರ್ಕಾರದ ಅವಧಿಯಲ್ಲಿ ಅಧಿಕಾರಿಗಳಿಗೆ ಸರಿಯಾಗಿ ಕೆಲಸ ಮಾಡಲು ಸಿದ್ದರಾಮಯ್ಯ ಬಿಡುತ್ತಿರಲಿಲ್ಲ ಎಂದು ಹೆಚ್​ಡಿಕೆ ಕುಟುಕಿದ್ದಾರೆ.

ಸಿದ್ದರಾಮಯ್ಯನವರೇ ಪದೇ ಪದೇ ಜೆಡಿಎಸ್​ ಬಗ್ಗೆ ಚರ್ಚೆ ಮಾಡಬೇಡಿ. ರಾಜ್ಯದ ಆರ್ಥಿಕ ಸ್ಥಿತಿ ಈ ಮಟ್ಟಕ್ಕೆ ಬರೋಕೆ ಬಿಜೆಪಿಯ ಜೊತೆಯಲ್ಲಿ ನಿಮ್ಮ ಪಾಲೂ ಇದೆ. ಕಳೆದ ಬಾರಿಯ ಚುನಾವಣೆಯ ಮುನ್ನ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಿದ್ರಿ. ಆದರೆ ಖಜಾನೆಯಲ್ಲಿ ದುಡ್ಡು ಇಟ್ಟಿರಲಿಲ್ಲ. ಕಾಂಗ್ರೆಸ್​ ಶಾಸಕರಿಗೆ 19 ಸಾವಿರ ಕೋಟಿ ಹಣ ನೀಡಿದ್ದೇನೆ. ಈ ಬಗ್ಗೆ ದಾಖಲೆ ಬಿಡುಗಡೆ ಮಾಡೋದಕ್ಕೂ ನಾನು ಸಿದ್ಧನಿದ್ದೇನೆ. ನಿಮ್ಮಿಂದ ನಾನು ಆಡಳಿತ ಮಾಡೋದು ಹೇಗೆ ಎಂದು ಕಲಿಯಬೇಕಾಗಿಲ್ಲ. ಕೊಟ್ಟ ಕುದುರೆ ಅಂತೀರಲ್ಲ… ಕುದುರೆ ಕಾಲು ಕತ್ತರಿಸಿದರೆ ಅದನ್ನು ಓಡಿಸೋದು ಹೇಗೆ..? ಜನರು ಯಾರ ಆಡಳಿತ ಯಾವ ರೀತಿ ಇದೆ ಅನ್ನೋದನ್ನ ನೋಡಿದ್ದಾರೆ. ಅಧಿಕಾರ ಇದ್ದರೂ ಇರದೇ ಇದ್ದರೂ ನನ್ನಷ್ಟು ಜನರನ್ನು ಸಮೀಪದಿಂದ ನೋಡಿದವರು ಇನ್ಯಾರೂ ಇಲ್ಲ ಎಂದು ಗುಡುಗಿದ್ದಾರೆ.

Tags: Alliance GovernmentchikkamagaluruFormer CM HD KumaraswamyJDSLeader of Opposition Siddaramaiah
Previous Post

ಇವಿಎಂ ಕುರಿತ ದೀರ್ಘಕಾಲದ ಸಂಶಯಗಳನ್ನು ಬಗೆಹರಿಸದೆ ಚುನಾವಣಾ ಆಯೋಗ ರಿಮೋಟ್ ವೋಟಿಂಗ್ ವ್ಯವಸ್ಥೆ ಸಂಭ್ರಮಿಸುತ್ತಿದೆ ಭಾಗ -1

Next Post

ಬೀದರ್‌: ಸಚಿವರ ಮನೆಗೆ ಮುತ್ತಿಗೆ ಹಾಕಿದ ಕಾರಂಜಾ  ಸಂತ್ರಸ್ತರು

Related Posts

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
0

ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ಸಚಿವರು ಬೀದರ್ ಪ್ರವಾಸದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ...

Read moreDetails

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Next Post
ಬೀದರ್‌: ಸಚಿವರ ಮನೆಗೆ ಮುತ್ತಿಗೆ ಹಾಕಿದ ಕಾರಂಜಾ  ಸಂತ್ರಸ್ತರು

ಬೀದರ್‌: ಸಚಿವರ ಮನೆಗೆ ಮುತ್ತಿಗೆ ಹಾಕಿದ ಕಾರಂಜಾ  ಸಂತ್ರಸ್ತರು

Please login to join discussion

Recent News

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada