• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರವೀಂದ್ರ ಶ್ರೀಕಂಠಯ್ಯಗೆ ಮೈ ಎಲ್ಲಾ ದುರಂಹಕಾರ ತುಂಬಿದೆ: ಸುಮಲತಾ ಅಂಬರೀಶ್  ವಾಗ್ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
March 1, 2023
in Top Story, ರಾಜಕೀಯ
0
ರವೀಂದ್ರ ಶ್ರೀಕಂಠಯ್ಯಗೆ ಮೈ ಎಲ್ಲಾ ದುರಂಹಕಾರ ತುಂಬಿದೆ: ಸುಮಲತಾ ಅಂಬರೀಶ್  ವಾಗ್ದಾಳಿ
Share on WhatsAppShare on FacebookShare on Telegram

ಮಂಡ್ಯ: ರವೀಂದ್ರ ಶ್ರೀಕಂಠಯ್ಯಗೆ(Ravindra Srikantaiah) ಮೈ ಎಲ್ಲಾ ದುರಂಹಕಾರ ತುಂಬಿದೆ. ಸ್ಪೈ ಏಜೆಂಟ್(Spy Agent) ಕೆಲಸ ಮಾಡುವುದನ್ನು ಕಡಿಮೆ ಮಾಡಿದರೆ ಚೆಂದ ಎಂದು ರವೀಂದ್ರ ಶ್ರೀಕಂಠಯ್ಯ ವಿರುದ್ಧ ಗುಡುಗಿದ ಸಂಸದೆ ಸುಮಲತಾ ಅಂಬರೀಶ್(Sumalatha ambareesh) ತೀವ್ರ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ಸುಮಲತಾ ಜೊತೆ ಇದ್ದರೆ ಯಾರು ಉದ್ದಾರ ಆಗಲ್ಲ ಎಂಬ ಶ್ರೀರಂಗಪಟ್ಟಣ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿಕೆಗೆ ಮದ್ದೂರಿನಲ್ಲಿಂದು ತಿರುಗೇಟು ನೀಡಿದ ಸುಮಲತಾ ಅಂಬರೀಶ್, ಅವರ ಬೆಂಬಲಿಗರೇ ಅವರನ್ನು ವಾಪಸ್ ಹೋಗಿ ಅಂದಿದ್ದಾರೆ. ಆ ವಿಡಿಯೋವನ್ನು ನೋಡಿದ್ದೇನೆ. ಅವರು ಪಾಪಾ ಅಷ್ಟು ಉದ್ದಾರ ಆಗಿದ್ದಕ್ಕೆ ವಾಪಸ್ಸು ಕಳ್ಸಿದ್ರೇನೋ ಎಂದು ವ್ಯಂಗ್ಯವಾಡಿದರು.

ಫಸ್ಟ್ ಅವರ ಬೆಂಬಲಿಗರನ್ನು ಕೇಳಲಿ ಅಮೇಲೆ ನನ್ನ ಬಗ್ಗೆ ಮಾತನಾಡಲಿ. ಯಾರು ಉಳಿದಿಲ್ಲ ಅಂದ್ರೆ ನಾನೇನು ಒಂದು ಪಕ್ಷ ಕಟ್ಟಿದ್ದೀನಾ?  ಎಂದು ಪ್ರಶ್ನಿಸಿದ ಅವರು, ನಾನು ದ್ರೋಹ ಮಾಡಿದ ಹಾಗೆ ಮಾತನಾಡುತ್ತಿದ್ದಾರೆ. ಮೈಯೆಲ್ಲಾ ದುರಂಹಕಾರ ತುಂಬಿದಾಗ ಬ್ರೈನ್ ವರ್ಕ್ ಆಗಲ್ಲ. ಏನು ಮಾತನಾಡ್ತಿದ್ದಿವಿ ಅನ್ನೋ ಅರಿವಿರಲ್ಲ. ದುರಂಹಕಾರದ ಮಾತುಗಳನ್ನು ಸಿರಿಯಸ್ ಹಾಗಿ ತೆಗೆದುಕೊಳ್ಳಲ್ಲ‌ ನಾನು ಎಂದು ಕಿಡಿಕಾರಿದರು.

ಕಾಂಗ್ರೆಸ್ ಜೊತೆ ಸಂಸದೆ ಸುಮಲತಾ ಸಂಪರ್ಕ ವಿಚಾರದ ಕುರಿತು ಮಾತನಾಡಿ, ಜೆಡಿಎಸ್ ಲೀಡರ್ಸ್’ಗಳಲ್ಲಿ ಅವರ ಕೆಲಸ ಬಿಟ್ಟು ಬೇರೆಯವರ ಚಿಂತೆ ಜಾಸ್ತಿ‌. ಯಾರ್ಯಾರು ಯಾರ ಜೊತೆ ಫೋನ್ ಸಂಪರ್ಕ ಮಾಡ್ತಿದ್ದಾರೆ. ಎಲ್ಲಿ ಯಾರನ್ನು  ಭೇಟಿ ಮಾಡ್ತಿದ್ದಾರೆ ಎಂದು ನೋಡುವುದೇ ಆಗಿದೆ. ಈ ಕೆಲಸ ಬಿಟ್ಟು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಗಮನಹರಿಸಿದರೆ ಎಷ್ಟೊ ಅಭಿವೃದ್ಧಿ ಆಗುತ್ತಿತ್ತು ಎಂದು ತಿಳಿಸಿದರು.

ಚಲುವರಾಯಸ್ವಾಮಿ ಅವರು ನನ್ನನ್ನು ಭೇಟಿ ಮಾಡೋಕೆ ಅನುಮತಿ ಪಡೆಯಬೇಕಿಲ್ಲ‌. ನಮ್ಮಲ್ಲಿ ಒಳ್ಳೆಯ ಅಭಿಪ್ರಾಯ ಇದೆ ಯಾವಾಗ ಬೇಕಾದರೂ ಭೇಟಿ ಮಾಡ್ತಾರೆ. ಸಮಸ್ಯೆ ಇದ್ದರೆ ನಮ್ಮಲ್ಲಿ ನಾವೇ ಪರಿಹರಿಸಿಕೊಳ್ಳುತ್ತೇವೆ ಎಂದರು.

ಚುನಾವಣೆಗೆ ನಿಲ್ಲಬೇಕು ಎಂಬುದು ಅಷ್ಟು ಸುಲಭವಾದ ವಿಚಾರ ಅಲ್ಲ. ಅದೊಂದು ದೊಡ್ಡ ನಿರ್ಧಾರ ಆಗುತ್ತೆ. ಚುನಾವಣೆಗೆ ಎಷ್ಟು ದಿನ ಇದೆ ಅನ್ನೋದು ಮುಖ್ಯವಲ್ಲ. ಆದರೆಅನುಕೂಲಕರ ವಾತವರಣ ಎಷ್ಟಿದೆ ಎಂಬುದು ಮುಖ್ಯ. ಹಾಗಾಗಿ ರಾಜ್ಯ ರಾಜಕಾರಣಕ್ಕೆ ಬರುತ್ತೇನೆ ಎಂಬುದನ್ನ ಹೇಳಲು ಇದು ಸಮಯವಲ್ಲ. ಸಮಯ ಬಂದಾಗ ಎಲ್ಲರ ಸಮ್ಮುಖದಲ್ಲಿ ನಿರ್ಧಾರ ಮಾಡ್ತಿನಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಾನು ರಾಜಕೀಯಕ್ಕೆ ಬಂದಿರೋದೆ ಆಕಸ್ಮಿಕ. ನಾನು ಪೂರ್ಣ ಪ್ರಮಾಣದಲ್ಲಿ ಇಲ್ಲೇ ಇರಲೂ ಬಂದಿಲ್ಲ. ಚುನಾವಣೆಗೆ ನಿಲ್ಲೊ ಬಗ್ಗೆ ಆಗಲಿ, ರಾಜಕೀಯ ಪಕ್ಷ ಸೇರೊ ಬಗ್ಗೆ ಆಗಲಿ. ಅಥವಾ ಸ್ವತಂತ್ರವಾಗಿ ಉಳಿಯುವ ಬಗ್ಗೆಯಾಗಲಿ ಇನ್ನೂ ನಿರ್ಧಾರವಾಗಿಲ್ಲ.  ವೈಯಕ್ತಿಕ ಲಾಭಕ್ಕಾಗಿ ರಾಜಕಾರಣ ಮಾಡಲ್ಲ‌,ಅಭಿವೃದ್ಧಿಗಾಗಿ ಕೆಲಸ ಮಾಡ್ತೇ‌ನೆ ಎಂದು ಹೇಳಿದರು.

Tags: ಮಂಡ್ಯರವೀಂದ್ರ ಶ್ರೀಕಂಠಯ್ಯಸುಮಲತಾ ಅಂಬರೀಶ್‌
Previous Post

ಶಿವಲಿಂಗೇಗೌಡ ಕಾಂಗ್ರೆಸ್​ ಸೇರ್ಪಡೆ ಖಚಿತಪಡಿಸಿದ ಡಿ.ಕೆ ಶಿವಕುಮಾರ್​​

Next Post

ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೈಸೂರು-ಬೆಂಗಳೂರು ಹೆದ್ದಾರಿ ಉದ್ಘಾಟನೆ: ಸಂಸದ ಪ್ರತಾಪ್ ಸಿಂಹ

Related Posts

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
0

----ನಾ ದಿವಾಕರ---- ಡಿಜಿಟಲ್‌ ಯುಗದಲ್ಲೂ ಅಮಾನವೀಯ ಸಾಂಪ್ರದಾಯಿಕತೆ ಜೀವಂತವಾಗಿರುವುದು ದುರಂತ 2047ರ ವೇಳೆಗೆ ಪೂರ್ಣ ವಿಕಾಸದ ಕನಸು ಕಾಣುತ್ತಿರುವ ಡಿಜಿಟಲ್‌ ಭಾರತ ತಾನು ಪರಿಭಾವಿಸಿಕೊಂಡಿರುವ ʼಪ್ರಗತಿ-ಆಧುನಿಕತೆ-ನಾಗರಿಕತೆʼಯ ಪರಿಕಲ್ಪನೆಗಳನ್ನು...

Read moreDetails

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025
Next Post
ಮೈಸೂರು ವಿಮಾನ ನಿಲ್ದಾಣ ಮೇಲ್ದರ್ಜೆಗೆ: ಶೀಘ್ರದಲ್ಲೇ ಕಾಮಗಾರಿ ಆರಂಭ:  ಪ್ರತಾಪ್ ಸಿಂಹ

ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೈಸೂರು-ಬೆಂಗಳೂರು ಹೆದ್ದಾರಿ ಉದ್ಘಾಟನೆ: ಸಂಸದ ಪ್ರತಾಪ್ ಸಿಂಹ

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada