• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ವಿಜಯಸಂಕಲ್ಪ ರಥ ಯಾತ್ರೆಗೆ ಚಾಲನೆ ಕಾರ್ಯಕ್ರಮಕ್ಕೆ ಗೈರು ಕುತೂಹಲ ಮೂಡಿಸಿದೆ ಸಚಿವ ವಿ. ಸೋಮಣ್ಣ..!

Any Mind by Any Mind
March 1, 2023
in ರಾಜಕೀಯ
0
ವಿಜಯಸಂಕಲ್ಪ ರಥ ಯಾತ್ರೆಗೆ ಚಾಲನೆ ಕಾರ್ಯಕ್ರಮಕ್ಕೆ ಗೈರು ಕುತೂಹಲ ಮೂಡಿಸಿದೆ ಸಚಿವ ವಿ. ಸೋಮಣ್ಣ..!
Share on WhatsAppShare on FacebookShare on Telegram

ರಾಜ್ಯದಲ್ಲಿ 2023 ರ ಚುನಾವಣಿ ಗೆ ಸುಮಾರು ೩ ತಿಂಗಳಿಂದ ಚುನಾವಣಿ ಪ್ರಚಾರ (Election campaign) ಕೆಲಸಗಳಲ್ಲಿ ಪುಲ್‌ ಆಕ್ಟಿವ್‌ ಆಗಿ ಚುನಾವಣಿ ಎದರಿಸಲು ನಾವು ಸಿದ್ದ ಎಂದು ಕೈ ,ದಳಪತಿಗಳು ಸಿದ್ದರಾಗಿದ್ದಾರೆ ಅದ್ರೆ ಡಬಲ್​ ಇಂಜಿನ್ ಸರ್ಕಾರ (Double engine Govt) ಮಾತ್ರ ಸ್ವಲ ತಡವಾಗಿ ಜನರ ಮುಂದೆ ಬರುತ್ತಿದೆ ಎಂದೇ ಹೇಳುಬಹುದು.

ADVERTISEMENT

ಪಕ್ಷದ ಮಹತ್ವದ ಚುನಾವಣಾ ಪ್ರಚಾರ ಅಭಿಯಾನವಾಗಿರುವ ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಡ್ರಮ್​ ಬಾರಿಸುವ ಮೂಲಕ ಅವರು ಯಾತ್ರೆಗೆ ಚಾಲನೆ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, (Chief Minister Basavaraja Bommai,) ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, (Union Minister Shobha Karandlaje,) ಗೃಹಸಚಿವ ಆರಗ ಜ್ಞಾನೇಂದ್ರ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಕಾರ್ಯಕ್ರಮದಲ್ಲಿ ಹಾಜರಿದ್ದರು. ಮೈಸೂರಿಗೆ ವಿಮಾನದಲ್ಲಿ ಬಂದ ನಡ್ಡಾ ಅಲ್ಲಿಂದ ಮಲೆಮಹದೇಶ್ವರ ಬೆಟ್ಟಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದರು. ನಂತರ ಮಲೆಮಹದೇಶ್ವರನ ದರ್ಶನ ಪಡೆದರು ಬಳಿಕ ಯಾತ್ರೆಗೆ ಚಾಲನೆ ನೀಡಲಾಯಿತು.

ಆದ್ರೆ ವಿಜಯಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಸಚಿವ ವಿ. ಸೋಮಣ್ಣ ಭಾಗವಹಿಸಲಿಲ್ಲ. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಅವರು ಕಾರ್ಯಕ್ರಮದಲ್ಲಿ ಭಾಗವಹಿಸದೆ ಅಚ್ಚರಿ ಮೂಡಿಸಿದರು. ವಿಜಯ ಸಂಕಲ್ಪ ರಥ ಯಾತ್ರೆಯ ಈಶ್ವರಪ್ಪ ನೇತೃತ್ವದ ತಂಡದಲ್ಲಿರುವ ವಿ. ಸೋಮಣ್ಣ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರೇ ತಾವು ಉಸ್ತುವಾರಿ ಹೊಂದಿರುವ ಜಿಲ್ಲೆಯಲ್ಲಿ ಭಾಗಿಯಾದ ಕಾರ್ಯಕ್ರಮಕ್ಕೆ ಗೈರಾಗಿರುವುದು ಕುತೂಹಲ ಮೂಡಿಸಿದೆ.

Tags: Nalin Kumar KateelVijayasankalpa Ratha Yatra launch program has attracted attention by the absence of Minister V. Somanna..!ಎಎಪಿಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್‌ಕೆ ಆರ್‌ ಎಸ್‌ ಪಕ್ಷಜೆಡಿಎಸ್‌ಬಿಜೆಪಿಸಿಎಂ ಬಸವರಾಜ ಬೊಮ್ಮಾಯಿಸಿದ್ದರಾಮಯ್ಯ
Previous Post

2023ರ ವಿಧಾನಸಭಾ ಚುನಾವಣೆಯಲ್ಲಿ ಆರ್.ಡಿ.ಪಾಟೀಲ್ ಸ್ಪರ್ಧೆ ಖಚಿತ: ಮಹಾಂತೇಶ ಪಾಟೀಲ

Next Post

ಕೋಲಾರದಲ್ಲಿ ಸಿದ್ಧರಾಮಯ್ಯ ಗೆದ್ದರೇ ಅವರು ಹೇಳಿದಂತೆ ಕೇಳುತ್ತೇನೆ: ಕೆ.ಎಸ್ ಈಶ್ವರಪ್ಪ ಸವಾಲು

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post
ಹೀರಾಬೆನ್‌ ಮೋದಿ ನಿಧನ; ಸಂತಾಪ ಸೂಚಿಸಿದ ಕೆ.ಎಸ್‌.ಈಶ್ವರಪ್ಪ

ಕೋಲಾರದಲ್ಲಿ ಸಿದ್ಧರಾಮಯ್ಯ ಗೆದ್ದರೇ ಅವರು ಹೇಳಿದಂತೆ ಕೇಳುತ್ತೇನೆ: ಕೆ.ಎಸ್ ಈಶ್ವರಪ್ಪ ಸವಾಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada