• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಎ.ಆರ್. ಮುರುಗದಾಸ್ ನಿರ್ಮಾಣದ ‘ಆಗಸ್ಟ್ 16, 1947’ ಚಿತ್ರದ ಪೋಸ್ಟರ್ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
March 5, 2023
in ಸಿನಿಮಾ
0
ಎ.ಆರ್. ಮುರುಗದಾಸ್ ನಿರ್ಮಾಣದ ‘ಆಗಸ್ಟ್ 16, 1947’ ಚಿತ್ರದ ಪೋಸ್ಟರ್ ಬಿಡುಗಡೆ
Share on WhatsAppShare on FacebookShare on Telegram

ADVERTISEMENT

‘ಘಜನಿ’, ‘7 ಆಮ್ ಅರಿವು’, ‘ತುಪಾಕಿ’, ‘ಕತ್ತಿ’, ‘ದರ್ಬಾರ್’ ಮುಂತಾದ ಸೂಪರ್ ಹಿಟ್ ತಮಿಳು ಚಿತ್ರಗಳ ನಿರ್ದೇಶಕರಾದ ಎ.ಆರ್. ಮುರುಗದಾಸ್, ಈಗ ಸದ್ದಿಲ್ಲದೆ ಒಂದು ಚಿತ್ರವನ್ನು ನಿರ್ಮಿಸಿದ್ದಾರೆ. ಇತ್ತೀಚೆಗೆ ಆ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಅಧಿಕೃತವಾಗಿ ಘೋಷಿಸಿದ್ದಾರೆ.

ಮುರುಗದಾಸ್ ನಿರ್ಮಾಣದ ಚಿತ್ರದ ಹೆಸರು ‘ಆಗಸ್ಟ್ 16, 1947’. ಹೆಸರು ಕೇಳಿದರೆ, ಇದು ಸ್ವಾತಂತ್ರ್ಯ ಸಂಗ್ರಾಮ ಕಥೆ ಇದ್ದಿರಬಹುದು ಎಂದನಿಸಬಹುದು. ಹೌದು, ಇದು ಸ್ವಾತಂತ್ರ್ಯ ಸಂಗ್ರಾಮದ ಕಥೆಯೇ. ಆದರೆ, ಇದುವರೆಗೂ ಯಾರೂ ಹೇಳದ ಮತ್ತು ತೋರಿಸದ ಒಂದು ವಿಭಿನ್ನ ಮತ್ತು ವಿಶೇಷ ಕಥೆಯನ್ನು ಈ ಚಿತ್ರದಲ್ಲಿ ತೋರಿಸಲಾಗುತ್ತಿದೆ.. ಬ್ರಿಟಿಷ್ ಸಾಮ್ರಾಜ್ಯದ ಎದುರು ಒಂದು ಸಣ್ಣ ಹಳ್ಳಿಯ ಜನ ತೊಡೆ ತಟ್ಟಿ ನಿಲ್ಲುವುದರ ಜೊತೆಗೆ, ಹೇಗೆ ನಿದ್ದೆ ಕೆಡಿಸಿದರು ಎಂಬುದನ್ನು ಈ ಚಿತ್ರದ ಮೂಲಕ ಹೇಳಲಾಗಿದೆ.

ಅಂದಹಾಗೆ, ಚಿತ್ರಕ್ಕೆ ಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದ್ದಾರೆ ನವನಿರ್ದೇಶಕ ಎನ್.ಎಸ್. ಪೊನ್ ಕುಮಾರನ್. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು ತಮಿಳು, ತೆಲುಗು, ಕನ್ನಡ, ಹಿಂದಿ ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

ಪರ್ಪಲ್ ಬುಲ್ ಎಂಟರ್ಟೈನ್ಮೆಂಟ್ ಅರ್ಪಿಸಿ, ಎ.ಆರ್. ಮುರುಗದಾಸ್, ಓಂಪ್ರಕಾಶ್ ಭಟ್ ಮತ್ತು ನರಸೀರಾಮ್ ಚೌಧರಿ ಜಂಟಿಯಾಗಿ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಗೌತಮ್ ಕಾರ್ತಿಕ್, ನವನಟಿ ರೇವತಿ, ಪುಗಳ್ ಸೇರಿದಂತೆ ಹಲವು ಪ್ರತಿಭಾವಂತ ನಟ-ನಟಿಯರು ಅಭಿನಯಿಸಿದ್ದಾರೆ.

ಅಂದಹಾಗೆ, ‘ಆಗಸ್ಟ್ 16, 1947’ ಚಿತ್ರವು ಏಪ್ರಿಲ್ 07ರಂದು ಚಿತ್ರ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

Tags: A R MurugadasAugust 16 1947Cinema news
Previous Post

ಈ ತಿಂಗಳ 11 ಅಥವಾ 14ರಂದು ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ: ಹೆಚ್.ಡಿ ಕುಮಾರಸ್ವಾಮಿ

Next Post

26 ರಂದು ಪಂಚರತ್ನ ರಥಯಾತ್ರೆ ಸಮಾರೋಪ: ಹತ್ತು ಲಕ್ಷ ಜನರ ಭಾರೀ ಸಮಾವೇಶ; 100 ಕೀ.ಮೀ. ದೂರ ರೋಡ್ ಶೋ

Related Posts

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?
Top Story

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

by ಪ್ರತಿಧ್ವನಿ
April 19, 2026
0

ಬೆಂಗಳೂರು : ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ...

Read moreDetails
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
Next Post
ಅಸಂಖ್ಯಾತ ದೋಷ ಸರಿಪಡಿಸಲು ಅಸಾಧ್ಯ, ಬರಗೂರು ಸಮಿತಿ ಪಠ್ಯವನ್ನೇ ಈ ವರ್ಷವೂ ಮುಂದುವರೆಸಿ: ಮಾಜಿ ಪಿಎಂ ದೇವೇಗೌಡರ ಪತ್ರ

26 ರಂದು ಪಂಚರತ್ನ ರಥಯಾತ್ರೆ ಸಮಾರೋಪ: ಹತ್ತು ಲಕ್ಷ ಜನರ ಭಾರೀ ಸಮಾವೇಶ; 100 ಕೀ.ಮೀ. ದೂರ ರೋಡ್ ಶೋ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada