• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ರಾಯಚೂರು ಜಿಲ್ಲೆಯ ಚುನಾವಣಾ ಐಕಾನ್‌ ಆಗಿ ಖ್ಯಾತ ನಿರ್ದೇಶಕ ಎಸ್.ಎಸ್ ರಾಜಮೌಳಿ ನೇಮಕ

ಪ್ರತಿಧ್ವನಿ by ಪ್ರತಿಧ್ವನಿ
March 9, 2023
in ರಾಜಕೀಯ
0
ರಾಯಚೂರು ಜಿಲ್ಲೆಯ ಚುನಾವಣಾ ಐಕಾನ್‌ ಆಗಿ ಖ್ಯಾತ ನಿರ್ದೇಶಕ ಎಸ್.ಎಸ್ ರಾಜಮೌಳಿ ನೇಮಕ
Share on WhatsAppShare on FacebookShare on Telegram

ವಿಧಾನ ಸಭೆ ಚುನಾವಣಿಗೆ (Legislative Assembly Elections) ಇನ್ನು ಕೆಲ ದಿನಗಳು ಮಾತ್ರ ಬಾಕಿ ಇದೆ ಇದರ ನಡುವೆ ತೆಲುಗಿನ ಖ್ಯಾತ ನಿರ್ದೇಶಕ ರಾಜ್ಯಕ್ಕೆ ಏಂಟ್ರಿ ಕೊಡುತ್ತಾ ಇದ್ದಾರೆ ಯಾಕೆ ಅಂತಿರಾ ಇಲ್ಲಿದೆ ನೋಡಿ ಮಾಹಿತಿ ರಾಯಚೂರು ಜಿಲ್ಲೆಗೆ ಚುನಾವಣಾ ರಾಯಭಾರಿಯಾಗಿ ಖ್ಯಾತ ನಿರ್ದೇಶಕ ಎಸ್.ಎಸ್ ರಾಜಮೌಳಿ (Famous director SS Rajamouli) ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ ತಿಳಿಸಿದ್ದಾರೆ. ರಾಯಚೂರು: ರಾಯಚೂರು ಜಿಲ್ಲೆಗೆ ಚುನಾವಣಾ ರಾಯಭಾರಿಯಾಗಿ ಖ್ಯಾತ ನಿರ್ದೇಶಕ ಎಸ್.ಎಸ್ ರಾಜಮೌಳಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ (District Collector Chandrasekhar Naik) ತಿಳಿಸಿದ್ದಾರೆ.

ADVERTISEMENT

ಮೂಲತಃ ರಾಯಚೂರಿನ ಮಾನ್ವಿ ತಾಲೂಕಿನವರಾದ ರಾಜಮೌಳಿ ಅವರು ಮತದಾನ ಜಾಗೃತಿ ಕುರಿತು ಚುನಾವಣಾ ಸ್ವೀಪ್ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ವೀಡಿಯೋ ಕ್ಲಿಪ್ಗಳ ಮೂಲಕ ಜಾಗೃತಿ ಮೂಡಿಸುತ್ತಾರೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಮತದಾರರನ್ನು ಸೆಳೆಯಲು ಚಿತ್ರದುರ್ಗದ ಮತಗಟ್ಟೆಗಳಲ್ಲಿ ಅಳವಡಿಸಿರುವ ವಿನೂತನ ವಿಧಾನ ‘ವಾರ್ಲಿ ಕಲೆ’ ಚುನಾವಣಾ ಆಯೋಗ ಸೂಚಿಸಿದಂತೆ ರಾಜಮೌಳಿ ಅವರು ವಿಡಿಯೋ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು. ಇದರಲ್ಲಿ ಯಾವುದೇ ಪಕ್ಷಗಳಿಗೆ ಬೆಂಬಲಿಸುವಂತಹ ಸಂದೇಶ ಇರುವುದಿಲ್ಲ. ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ಕ್ರೀನ್ ರೈಟರ್ ಹಾಗೂ ಚಿತ್ರಸಂಭಾಷಣೆಗಾರರನ್ನು ಆಯ್ಕೆ ಮಾಡಲಾಗಿದೆ.

Tags: District Collector Chandrasekhar NaikFamous director SS Rajamoulikannada newskaranataka news
Previous Post

ಮೊಬೈಲ್​ ಕೊಡಿಸುತ್ತೇನೆಂದು ನಂಬಿಸಿ ಅಪ್ರಾಪ್ತೆ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ

Next Post

ಇದನ್ನೇ ಮಾತನಾಡಿ, ಯಡಿಯೂರಪ್ಪಗೆ CT ರವಿ ಸೂಚನೆ.. #pratidhvani #bsyediyurappa #ctravi #bjpkarnataka #bsy

Related Posts

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

by ಪ್ರತಿಧ್ವನಿ
May 28, 2026
0

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಎರಡು ವರ್ಷಗಳ...

Read moreDetails
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
Next Post
ಇದನ್ನೇ ಮಾತನಾಡಿ, ಯಡಿಯೂರಪ್ಪಗೆ CT ರವಿ ಸೂಚನೆ.. #pratidhvani #bsyediyurappa #ctravi #bjpkarnataka #bsy

ಇದನ್ನೇ ಮಾತನಾಡಿ, ಯಡಿಯೂರಪ್ಪಗೆ CT ರವಿ ಸೂಚನೆ.. #pratidhvani #bsyediyurappa #ctravi #bjpkarnataka #bsy

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada