• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನಾರಾಯಣ ಗೌಡ ಕಾಂಗ್ರೆಸ್​ಗೆ ಮರಳುತ್ತಾರಾ..? ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದಿಷ್ಟು

ಪ್ರತಿಧ್ವನಿ by ಪ್ರತಿಧ್ವನಿ
March 10, 2023
in ಕರ್ನಾಟಕ, ರಾಜಕೀಯ
0
ನಾರಾಯಣ ಗೌಡ ಕಾಂಗ್ರೆಸ್​ಗೆ ಮರಳುತ್ತಾರಾ..? ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದಿಷ್ಟು
Share on WhatsAppShare on FacebookShare on Telegram

ಕಾರವಾರ : ಆಪರೇಶನ್​ ಕಮಲದ ಮೂಲಕ ಬಿಜೆಪಿಗೆ ಪಕ್ಷಾಂತರಗೊಂಡಿದ್ದ ಸಚಿವ ನಾರಾಯಣ ಗೌಡ ಕಾಂಗ್ರೆಸ್​ಗೆ ಮರಳಲಿದ್ದಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ. ಈ ವಿಚಾರವಾಗಿ ಇಂದು ಕಾರವಾರದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿದ್ದಾರೆ. ನಾರಾಯಣ ಗೌಡ ಸೇರಿ ಉಳಿದವರೆಲ್ಲರೂ ನಮ್ಮ ಪಕ್ಷಕ್ಕೆ ಬೆನ್ನೆಲುಬಾಗಿ, ಗೆದ್ದು ಅಧಿಕಾರ ನಡೆಸಿದ್ದಾರೆ. ಅವರು ಬಿಜೆಪಿಯನ್ನು ಬಿಟ್ಟು ಹೋಗಲ್ಲ ಎಂಬ ನಂಬಿಕೆ ನನಗಿದೆ ಎಂದು ಹೇಳಿದ್ದಾರೆ.

ADVERTISEMENT


ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ , ನಾವು ಒಟ್ಟಾಗಿ ಸರ್ಕಾರವನ್ನು ನಡೆಸುತ್ತಿದ್ದೇವೆ. ಮತ್ತೆ ಮುಂದಿನ ಚುನಾವಣೆಯಲ್ಲಿ ಬಹುಮತವನ್ನು ಪಡೆಯುತ್ತೇವೆ. ಯಾರೂ ಪಕ್ಷವನ್ನು ಬಿಡುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ. ಕೇವಲ ಮಾಧ್ಯಮಗಳಲ್ಲಿ ಈ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಎಲ್ಲವೂ ಸರಿಯಾಗುತ್ತದೆ. ಅವರೆಲ್ಲ ನಮ್ಮ ಜೊತೆಗೆ ಇದ್ದಾರೆ. ಮುಂದೆಯೂ ಇರ್ತಾರೆ ಎಂಬ ವಿಶ್ವಾಸ ನಮಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.


ಕಾರವಾರ​ ಶಾಸಕಿ ರೂಪಾಲಿ ನಾಯ್ಕ್​ಗೆ ಜೀವ ಬೆದರಿಕೆ ಹಾಕಲಾಗಿದೆ ಎಂಬ ವಿಚಾರವಾಗಿ ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ಯಾರು ಯಾವ ಬೆದರಿಕೆಗೆ ಬಗ್ಗಬಾರದು. ಅವರು ಬಗ್ಗುವುದೂ ಇಲ್ಲ. ಒಬ್ಬ ಮಹಿಳೆಯಾಗಿ ಬಡವರ ಹಾಗೂ ದುರ್ಬಲರ ಪರವಾಗಿ ಅವರು ಕೆಲಸ ಮಾಡ್ತಿದ್ದಾರೆ. ಅವರ ರಾಜಕೀಯ ಚಟುವಟಿಕೆಗಳನ್ನು ಕಂಡು ವಿಪಕ್ಷಗಳು ಟೀಕೆ ಮಾಡುತ್ತಿದ್ದಾರೆ. ಆದರೆ ಕಾರವಾರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂಬುದ್ರಲ್ಲಿ ಯಾವುದೇ ಸಂಶಯವಿಲ್ಲ ಎಂಧು ಹೇಳಿದ್ದಾರೆ.


ಅತೀ ಹೆಚ್ಚು ಬಾರಿ ಶಾಸಕರಾದವರಿಗೆ ಟಿಕೆಟ್​ ಸಿಗುವುದಿಲ್ಲ ಎಂಬ ಮಾಧ್ಯಮಗಳ ವರದಿಗಳ ಬಗ್ಗೆ ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ಎಲ್ಲಾ ಕ್ಷೇತ್ರಗಳಲ್ಲಿಯೂ ಅನೇಕ ಟಿಕೆಟ್​ ಆಕಾಂಕ್ಷಿಗಳು ಇರ್ತಾರೆ. ಈ ಬಗ್ಗೆ ರಾಜ್ಯಾಧ್ಯಕ್ಷರು ಹಾಗೂ ಹೈಕಮಾಂಡ್ ಸಮೀಕ್ಷೆ ಮಾಡುತ್ತಲೇ ಇದೆ. ಕ್ಷೇತ್ರದಲ್ಲಿ ಯಾವ ಅಭ್ಯರ್ಥಿ ಗೆಲ್ಲಬಹುದು..? ಎಂಬುದರ ಆಧಾರದ ಮೇಲೆ ಟಿಕೆಟ್​ ಹಂಚಿಕೆಯಾಗುತ್ತೆ. ಹೀಗಾಗಿ ಕ್ಷೇತ್ರದಲ್ಲಿ ಹೆಚ್ಚು ಜನಪ್ರಿಯತೆ ಉಳಿಸಿಕೊಂಡವರು ಹೆದರುವ ಅಗತ್ಯವಿಲ್ಲ ಎಂದು ಹೇಳಿದರು.

Tags: BJPKarwarMinister Kota Srinivasa GowdaMinister Narayan Gowda
Previous Post

ಹೆಣ್ಣೆಂದು ಬಿಡಿ, ಸಂಸದೆ ಎಂದು ಕೂಡ ನನಗೆ ಗೌರವ ನೀಡಲಿಲ್ಲ: ಸುಮಲತಾ ಅಂಬರೀಶ್ ಬಾವುಕ ಮಾತು

Next Post

SUMALATHA | ರಾಜಕೀಯ ನಿಲುವು ಪ್ರಕಟಿಸುವ ಮುನ್ನ ದೇವಿಯ ದರ್ಶನ ಪಡೆದ ಸುಮಲತಾ #PRATIDHVANI

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post
SUMALATHA | ರಾಜಕೀಯ ನಿಲುವು ಪ್ರಕಟಿಸುವ ಮುನ್ನ ದೇವಿಯ ದರ್ಶನ ಪಡೆದ ಸುಮಲತಾ #PRATIDHVANI

SUMALATHA | ರಾಜಕೀಯ ನಿಲುವು ಪ್ರಕಟಿಸುವ ಮುನ್ನ ದೇವಿಯ ದರ್ಶನ ಪಡೆದ ಸುಮಲತಾ #PRATIDHVANI

Please login to join discussion

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ
Top Story

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

by ಪ್ರತಿಧ್ವನಿ
December 24, 2025
Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

December 24, 2025

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada